• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ವಿಭಜಕ ಅಳವಡಿಸುವಂತೆ ಆಗ್ರಹಿಸಿ ರಸ್ತೆ ತಡೆ

Jul 09 2025, 12:22 AM IST
ಲಕ್ಷ್ಮೇಶ್ವರ ಪಟ್ಟಣದ ಅಂಚೆ ಕಚೇರಿಯ ಎದುರಿನ ರಸ್ತೆಯಿಂದ ಶಿಗ್ಲಿ ನಾಕಾವರೆಗೆ ಇರುವ ಪ್ರಮುಖ ರಸ್ತೆಗೆ ಡಿವೈಡರ್ ಅಳವಡಿಸುವಂತೆ ಕರವೇ ಸ್ವಾಭಿಮಾನಿ ಸೇನೆ ಈ ಹಿಂದೆ ಹಲವು ಬಾರಿ ಮನವಿ ಮಾಡಿದ್ದರೂ ಸಹ ಯಾವುದೇ ರೀತಿ ಕ್ರಮವಾಗದಿರುವುದನ್ನು ಖಂಡಿಸಿ ಸದಸ್ಯರು ಮಂಗಳವಾರ ಹೊಸ ಬಸ್ ನಿಲ್ದಾಣದ ಎದುರು ರಸ್ತೆ ತಡೆ ಮಾಡಿ ಪ್ರತಿಭಟಿಸಿ ಲೋಕೋಪಯೋಗಿ ಇಲಾಖೆ ಎಇಇ ಫಕ್ಕೀರೇಶ ತಿಮ್ಮಾಪುರಗೆ ಮನವಿ ಸಲ್ಲಿಸಿದರು.

ಶೃಂಗೇರಿ: ಕಿಗ್ಗಾದ ರಸ್ತೆ ಗುಂಡಿಗೆ ಗಿಡನೆಟ್ಟು ಪ್ರತಿಭಟನೆ

Jul 07 2025, 11:48 PM IST
ಶೃಂಗೇರಿ, ಕ್ಷೇತ್ರದಲ್ಲಿ ಅಭಿವೃದ್ಧಿ ಹಿನ್ನೆಡೆ, ಶಾಸಕರ ವಿಫಲ, ರಸ್ತೆ ಹೊಂಡಗುಂಡಿಗಳು, ಆಡಳಿತ ವೈಫಲ್ಯ ವಿರೋಧಿಸಿ ಜಿಜೆಪಿ ಕಾರ್ಯಕರ್ತರು ಸೋಮವಾರ ತಾಲೂಕಿನ ಮರ್ಕಲ್ ಪಂಚಾಯಿತಿ ವ್ಯಾಪ್ತಿಯ ಕಿಗ್ಗಾ ಗ್ರಾಮಪಂಚಾಯಿತಿ ಕಚೇರಿ ಎದುರು ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕೆಸರು ಗದ್ದೆಯಾದ ಶಹಾಬಾದ-ಜೇವರ್ಗಿ ರಸ್ತೆ

Jul 07 2025, 11:48 PM IST
ನಗರದಲ್ಲಿ ನಿತ್ಯ ಸುರಿಯುತ್ತಿರುವ ಮಳೆಯಿಂದ ರಸ್ತೆಯಲ್ಲಿರುವ ಹೊಂಡಗಳಲ್ಲಿ ನೀರು ತುಂಬಿ ಕೆರೆಯಂತಾಗಿದೆ. ಇದರಿಂದ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ.

ರಸ್ತೆ ವಂಚಿತ ಮದಕ ಪರಿಶಿಷ್ಟ ಪಂಗಡ ಕಾಲೋನಿ: ಸಮಸ್ಯೆ ಪರಿಹಾರಕ್ಕೆ 15 ದಿನ ಗಡುವು

Jul 07 2025, 11:47 PM IST
ತಾಲೂಕಿನ ಇರ್ದೆ ಗ್ರಾಮದ ದೂಮಡ್ಕ - ಚಾಕೋಟೆ- ಮದಕ ಎಂಬಲ್ಲಿಗೆ ಮುಂದಿನ ೧೫ ದಿನಗಳ ಒಳಗಾಗಿ ರಸ್ತೆ ವ್ಯವಸ್ಥೆ ಮಾಡದಿದ್ದಲ್ಲಿ ನೇರವಾಗಿ ನಾವೇ ರಸ್ತೆ ನಿರ್ಮಾಣ ಮಾಡಿ ಕೊಡುತ್ತೇವೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ್ ಹೇಳಿದ್ದಾರೆ.

ರಸ್ತೆ ಗುಂಡಿ ಮುಚ್ಚಿಸಲಾಗದ ಜಿಲ್ಲಾ ಉಸ್ತುವಾರಿ ಸಚಿವ : ಕುಮಾರ್ ಬಂಗಾರಪ್ಪ

Jul 07 2025, 01:33 AM IST

ತಾಲೂಕಿನ ಅಭಿವೃದ್ಧಿಗೆ ಕೋಟ್ಯಾಂತರ ರು.ಗಳ ಅನುದಾನ ತಂದಿದ್ದೇನೆ ಎಂದು ಜನರಲ್ಲಿ ತಪ್ಪು ಮಾಹಿತಿ ನೀಡುತ್ತಿರುವ ಉಸ್ತುವಾರಿ ಸಚಿವರು ಕೊನೆಯ ಪಕ್ಷ ಗ್ರಾಮಾಂತರ ಪ್ರದೇಶದ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿಲ್ಲ.  

‘ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂ ಬಂದ್‌’ ಎಂಬ ರಾಯರಡ್ಡಿ ಹೇಳಿಕೆಗೆ ಬಿಜೆಪಿ ಕಿಡಿ

Jul 07 2025, 12:17 AM IST
‘ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂ ಬಂದ್‌’ ಎಂಬ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ.

ರಸ್ತೆ ಬೇಕಂದರೆ ಗ್ಯಾರಂಟಿ ಸ್ಕೀಂ ಬಂದ್‌ : ರಾಯರಡ್ಡಿ!

Jul 06 2025, 01:48 AM IST
‘ನಿಮಗೆ ಅಕ್ಕಿ ಬ್ಯಾಡ, ಇನ್ನೊಂದು ಬ್ಯಾಡ ಅಂದ್ರ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್‌ ಆಗತ್ತಾವ’ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ಮುಂದುವರೆದ ವರುಣನ ಆರ್ಭಟ: ಹಲವೆಡೆ ರಸ್ತೆ ಸಂಚಾರಕ್ಕೆ ತೊಂದರೆ, ಮನೆಗಳಿಗೆ ಹಾನಿ

Jul 06 2025, 01:48 AM IST
ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ಮಳೆಯ ಆರ್ಭಟ ಮುಂದುವರೆದಿದೆ.

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Jul 06 2025, 01:48 AM IST
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಕುಪ್ಪೆಟ್ಟಿ -ಕಲ್ಲೇರಿ - ಉಪ್ಪಿನಂಗಡಿ ತನಕ ರಸ್ತೆ ಅವ್ಯವಸ್ಥೆ ಹಾಗೂ ರಾಜ್ಯ ಸರ್ಕಾರ ಬೇಗ ಅನುದಾನ ನೀಡಿ ರಸ್ತೆ ಸರಿ ಪಡಿಸುವಂತೆ ಆಗ್ರಹಿಸಿ ಕಲ್ಲೇರಿ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ದೇವಸ್ಥಾನ ರಸ್ತೆ ಅತಿಕ್ರಮಣ: ತಹಸೀಲ್ದಾರ್‌ಗೆ ಮನವಿ

Jul 05 2025, 12:18 AM IST
ತಾಲೂಕಿನ ಚಿನ್ನಿಕಟ್ಟೆ ಗ್ರಾಮದ ಶ್ರೀ ಗುರುರುದ್ರಸ್ವಾಮಿ ಕಲ್ಮಠ ದೇವಸ್ಥಾನಕ್ಕೆ ಹೋಗುವ ರಸ್ತೆ ಅತಿಕ್ರಮಣವಾಗಿದೆ. ಶೀಘ್ರ ಗೊಂದಲ ಪರಿಹರಿಸಿಸುವಂತೆ ಭಕ್ತರು ಮತ್ತು ಸೇವಾ ಸಮಿತಿಯವರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved