• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕಾರಣದಿಂದ ಬಿಆರ್‌ಟಿಎಸ್‌ ರಸ್ತೆ ಕಡಿತವಾಯಿತೇ?

Sep 20 2024, 01:47 AM IST
ಸಿಟಿ ವ್ಯಾಪ್ತಿಯಲ್ಲಿ ಬರೀ 35 ಮೀಟರ್‌ ರಸ್ತೆ ಆಗಲು ಏನು ಕಾರಣ? ಕಾರಿಡಾರ್‌ ನಿರ್ಮಿಸುವಾಗಲೇ 44 ಮೀಟರ್‌ ರಸ್ತೆಯನ್ನೇ ಮಾಡಲು ಅಧಿಕಾರಿ ವರ್ಗ ಮುಂದಾಗಿತ್ತಂತೆ. ಅದಕ್ಕೆ ತಕ್ಕಂತೆ ಭೂಸ್ವಾಧೀನ ಮಾಡಿಕೊಳ್ಳಲು ಯೋಚಿಸಿತ್ತು.

ಔರಾದ್‌-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್‌

Sep 20 2024, 01:36 AM IST
ಔರಾದ್‌-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್‌

ರಸ್ತೆ ನಿಯಮ ಪಾಲಿಸಿ ವಾಹನ ಚಲಾಯಿಸಿ: ನ್ಯಾ. ಸಿದ್ಧರಾಮ

Sep 20 2024, 01:32 AM IST
Road Rules Policy Drive: Ny. Siddharama

ಐದು ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಬಂದ್

Sep 20 2024, 01:32 AM IST
ಕೊರಟಗೆರೆ : ಇತ್ತೀಚಿಗಷ್ಟೇ ಅತಿವೃಷ್ಟಿ, ಅನಾವೃಷ್ಟಿ ಹೆಚ್ಚಾಗಿ ಎಲ್ಲೇಡೆ ಬೆಳೆಹಾನಿ, ಆಸ್ತಿಪಾಸ್ತಿ ಹಾಳಾಗಿದ್ದು, ಮಳೆ ಬಂದಾಗ ಸಾಮಾನ್ಯವಾಗಿ ರಸ್ತೆಗಳು ಹಾಳಾಗುತ್ತಿದ್ದು, ಅದರೆ ಈ ಐದು ಗ್ರಾಮಕ್ಕೆ ಸಂಚಾರ ಮಾಡುವ ಸೇತುವೆ ಕಿತ್ತು ಹೋಗಿ ವರ್ಷಗಳೆ ಕಳೆದರೂ ಯಾವೊಬ್ಬ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ.

ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಹೇಳಿಕೆ: ಕಾಂಗ್ರೆಸ್‌ನಿಂದ ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು

Sep 19 2024, 02:00 AM IST
ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಆಡಳಿತಾರೂಢ ಎನ್‌ಡಿಎ ನಾಯಕರು ನೀಡಿರುವ ಹೇಳಿಕೆಗಳನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಟೆಂಡರ್‌ ಕರೆಯದೇ ರಸ್ತೆ ರಿಪೇರಿಗೆ ಅಸ್ತು; ತಾರಕ್ಕೇರಿದ ಚರ್ಚೆ

Sep 19 2024, 01:58 AM IST
ತೀರ್ಥಹಳ್ಳಿ ಪಪಂ ಸಾಮಾನ್ಯ ಸಭೆಯಲ್ಲಿ ಮಳೆಗಾಲದಲ್ಲಿ ಹಾನಿಗೀಡಾದ 1.50 ಲಕ್ಷ ರು. ಮೊತ್ತದ ರಸ್ತೆ ರಿಪೇರಿ ಕಾಮಗಾರಿಯನ್ನು ಟೆಂಡರ್ ಕರೆಯದೇ ಗುತ್ತಿಗೆ ನೀಡಿ ಕೆಲಸ ಮಾಡಿಸಿದ ಬಗ್ಗೆ ಬಿಜೆಪಿ ಸದಸ್ಯ ಸಂದೇಶ್ ಜವಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ವರ್ಷವಾದರೂ ದುರಸ್ತಿಯಾಗದ ರಸ್ತೆ, ಸಂಚರಿಸದ ಬಸ್‌

Sep 19 2024, 01:53 AM IST
ಬಡಿಗೇರ ಹಳ್ಳದಲ್ಲಿ ಸತತವಾಗಿ ನೀರು ಹರಿಯುತ್ತದೆ. ಹೀಗಾಗಿ ಹಳ್ಳಕ್ಕೆ ಹೊದಿಸಿದ ಕಲ್ಲು ಕಿತ್ತು ಹೋಗಿದ್ದರಿಂದ ಬಸ್‌, ರೈತರ ಚಕ್ಕಡಿ, ಟ್ರ್ಯಾಕ್ಟರ್‌ ಸಂಚರಿಸದಂತಹ ಸ್ಥಿತಿ ನಿರ್ಮಾಣವಾಗಿದೆ.

ಅತಿಕ್ರಮಣ ರಸ್ತೆ ತೆರವು ಕಾರ್‍ಯಾಚರಣೆ ಯಶಸ್ವಿ: ದಸಂಸ ಹೋರಾಟಕ್ಕೆ ಕಡೆಗೂ ಫಲ

Sep 19 2024, 01:52 AM IST
ಭದ್ರಾವತಿ ತಾಲೂಕಿನ ಹೆಬ್ಬಂಡಿ ಗ್ರಾಮದಲ್ಲಿ ನಕಾಶೆಯಂತೆ ಹಿಂದೂ ರುದ್ರಭೂಮಿಗೆ ಸಂಪರ್ಕ ಹೊಂದಿದ್ದ, ಅತಿಕ್ರಮಿತ ರಸ್ತೆಯನ್ನು ತೆರವು ಗೊಳಿಸಿದ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕ ಹಾಗೂ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.

ನರಸಿಂಹರಾಜಪುರ: ಪರಿಹಾರ ನೀಡಿ ರಸ್ತೆ ವಿಸ್ತರಣೆಗೆ ತೀರ್ಮಾನ

Sep 19 2024, 01:48 AM IST
ಸಭೆಯಲ್ಲಿ ರಸ್ತೆ ಅಗಲೀಕರಣ ಮಾಡುವ ವಿಚಾರ ಪ್ರಸ್ತಾಪವಾಯಿತು. ರಸ್ತೆ ವಿಸ್ತರಣೆಗೆ ಸರ್ಕಾರದಿಂದ ₹60 ಕೋಟಿ ಬಿಡುಗಡೆಯಾಗುವ ಹಂತದಲ್ಲಿದೆ. ಸರ್ಕಾರದ ಮಾನದಂಡದ ಪ್ರಕಾರ ಪರಿಹಾರ ನೀಡಿ ರಸ್ತೆ ವಿಸ್ತರಣೆ ಮಾಡಬೇಕು

ಬೆಂಗಳೂರು : ಬೊಮ್ಮನಹಳ್ಳಿ ವಲಯದಲ್ಲಿ24 ಗಂಟೆಯೂ ರಸ್ತೆ ಗುಂಡಿ ಮುಚ್ಚುವ ಕಾರ್ಯಾಚರಣೆ

Sep 17 2024, 07:34 AM IST

ಬೊಮ್ಮನಹಳ್ಳಿ ವಲಯದಲ್ಲಿ ದಿನದ 24 ಗಂಟೆಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದ್ದು, ಜೆಪಿ ನಗರದಲ್ಲಿ ಸೋಮವಾರ ಗುಂಡಿ ಮುಚ್ಚಲಾಗಿದೆ.  

  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 116
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved