• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಸಂಪರ್ಕ ರಸ್ತೆ ಸುಧಾರಣೆಗೆ ಆಗ್ರಹಿಸಿ ಪ್ರತಿಭಟನೆ

Sep 05 2024, 12:33 AM IST
ಗ್ರಾಪಂ ಆಡಳಿತ ಮಂಡಳಿಯ ಸದಸ್ಯರು ಹಾಗೂ ತಾಪಂ ಅನುದಾನದಲ್ಲಿ ನಮ್ಮೂರಿನಿಂದ ಹೆಸರೂರಿಗೆ ಹೋಗುವ ರಸ್ತೆ ಸುಧಾರಣೆಗೆ ಕ್ರಮಕೈಗೊಳ್ಳಬೇಕು

ಕಳಪೆ ಕಾಮಗಾರಿ: ಬೂದಿಕೇರಿ ರಸ್ತೆ ದುರಸ್ತಿಗೆ ಒತ್ತಾಯ

Sep 05 2024, 12:32 AM IST
ಕಳಪೆ ಕಾಮಗಾರಿ: ಬೂದಿಕೇರಿ ರಸ್ತೆ ದುರಸ್ತಿಗೆ ಒತ್ತಾಯ

ಸೇತುವೆ ಮೇಲಿನ ಸಿಸಿ ರಸ್ತೆ ಕಿತ್ತು ಸಂಚಾರಕ್ಕೆ ಅಡಚಣೆ

Sep 04 2024, 01:47 AM IST
ಕಳೆದ ಮರ‍್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಯಿಂದ ದಂಡೊತಿ ಗ್ರಾಮದ ಹೊರವಲಯದಲ್ಲಿರುವ ಸೇತುವೆಯ ಸಿಸಿ ರಸ್ತೆ ಕಿತ್ತು ಹೊಗಿದ್ದರಿಂದ ರಸ್ತೆ ಸಂಚಾರ ನಿಂತಿದ್ದರಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡೂರ ಶ್ರೀನಿವಾಸಲು ಸೇತುವೆ ಪರಿಶೀಲನೆ ನಡೆಸಿದರು.

ಜಗಳೂರು ಮುಖ್ಯ ರಸ್ತೆ ಅಗಲೀಕರಣ ಶತಸಿದ್ಧ: ಡಿಸಿ

Sep 03 2024, 01:46 AM IST
ಜಗಳೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಚಳ್ಳಕೆರೆ ಗೇಟ್‌ವರೆಗೆ ಶೀಘ್ರವೇ ರಸ್ತೆ ಅಗಲೀಕರಣ ಮಾಡಿಯೇ ತೀರುತ್ತೇವೆ. ಈ ವಿಷಯದಲ್ಲಿ ಹಿಂದೆ ಸರಿಯುವ ಮಾತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ್ ಸ್ವಾಮಿ ಹೇಳಿದ್ದಾರೆ.

ಸಿಮೆಂಟ್ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಚಾಲನೆ

Sep 03 2024, 01:43 AM IST
ಮಂಡ್ಯ ತಾಲೂಕಿನ ಕನ್ನಲಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ 25 ಲಕ್ಷ ರು., ಹುಚ್ಚಲಗೆರೆ 25 ಲಕ್ಷ ರು., ಬಿ.ಗೌಡಗೆರೆ ಗ್ರಾಮದಲ್ಲಿ 1 ಕೋಟಿ ರು., ಕಟ್ಟೆದೊಡ್ಡಿ 30 ಲಕ್ಷ ರು.,ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ.

ರಸ್ತೆ ದುರಸ್ತಿ, ಸ್ವಚ್ಛತೆ ಮಾಡಲು ನಿರ್ಣಯ

Sep 03 2024, 01:41 AM IST
ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳ ದುರಸ್ತಿ ಹಾಗೂ ಸ್ವಚ್ಛತೆ ಮಾಡುವುದು, ಬಸವನಗರ ಮಹಾದ್ವಾರದಿಂದ ಒಳಗಿನ ಓಣಿಗೆ, ಸ್ಮಶಾನ ರಸ್ತೆಗೆ, ಕೆಂಗೇರಿಮಡ್ಡಿಗೆ ಮತ್ತು ಚೆನ್ನಮ್ಮ ವೃತ್ತದಿಂದ ರೇವಡಿಗಿಡದ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೀದಿ ದೀಪ ಅಳವಡಿಸುವುದು ಸೇರಿದಂತೆ ಇತರೆ ಕಾರ್ಯಗಳು ತುರ್ತು ಆಗಬೇಕು ಎಂದು ಸದಸ್ಯರು ನಿರ್ಣಯ ಮಾಡಿದರು.

ಸುಪಾ ಹಿನ್ನೀರು, ಮಳೆಯಿಂದ ರಸ್ತೆ ಸಂಚಾರ ಕಡಿತ

Sep 03 2024, 01:33 AM IST
ಜನರಿಗೆ ಮನೆಯಿಂದ ಹೊರಗೆ ಹೋಗದ ಸ್ಥಿತಿ ನಿರ್ಮಾಣವಾಗಿದೆ. ಹಲವು ದಿನಗಳಿಂದ 150 ಮಿಮೀಗಿಂತ ಹೆಚ್ಚು ಮಳೆ ಪ್ರತಿದಿನ ಬೀಳುತ್ತಿದ್ದು, ಜನರು ಸರಿಯಾದ ವ್ಯವಸ್ಥೆ ಇಲ್ಲದೇ ಹೈರಾಣಾಗಿದ್ದಾರೆ.

ರಸ್ತೆ ಅಪಘಾತಗಳಲ್ಲಿ ಶೇ.66ರಷ್ಟು ಸಾವು ದ್ವಿಚಕ್ರ ವಾಹನ ಸವಾರರದ್ದೇ : ಡಬ್ಲ್ಯುಎಚ್‌ಒ ವರದಿ

Sep 03 2024, 01:30 AM IST
ಆಗ್ನೇಯ ಏಷ್ಯಾ ದೇಶಗಳಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವಿನಲ್ಲಿ ಶೇ. 66ರಷ್ಟು ಪಾಲು ಪಾದಚಾರಿಗಳು, ದ್ವಿಚಕ್ರ, ಸೈಕಲ್ ಸವಾರರು ಎಂದು ಡಬ್ಲ್ಯುಎಚ್‌ಒ ವರದಿ ಹೇಳಿದೆ. ಜಾಗತಿಕವಾಗಿ ಶೇ.30ರಷ್ಟು ಅಪಘಾತಗಳು ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಂದಲೇ ಸಂಭವಿಸುತ್ತದೆ.

ರಸ್ತೆ ಅಪಘಾತ, ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ

Sep 02 2024, 02:02 AM IST
ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತದಲ್ಲಿ ಮೃತಪಟ್ಟ ಮಹಿಳೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿ ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆದಿದೆ.

ಮುಡಾದಂತೆ ನಡೆದಿದೆ ನವಲಗುಂದ ಚಕ್ಕಡಿ ರಸ್ತೆ ಹಗರಣ: ಮುನೇನಕೊಪ್ಪ

Sep 01 2024, 01:57 AM IST
ಚಕ್ಕಡಿ ರಸ್ತೆಯ ₹ 100 ಕೋಟಿ ಕೆಲಸವನ್ನು ತಾವೇ ಅಡ್ವಾನ್ಸ್ ಕೊಟ್ಟಿರುವುದಾಗಿ ಶಾಸಕರು ಹೇಳುತ್ತಿದ್ದಾರೆ. ಈ ರೀತಿಯ ಯಾವುದೇ ಕಾಮಗಾರಿ ಪಡೆಯಲು ಒಪ್ಪಿಗೆ ಇಲ್ಲ. ಸರ್ಕಾರ ಯಾವ ಮಾನದಂಡದ ಮೇಲೆ ಇವರಿಗೆ ಒಪ್ಪಿಗೆ ನೀಡಿದೆಯೋ ಗೊತ್ತಿಲ್ಲ ಎಂದು ಶಂಕರಪಾಟೀಲ ಮುನೇನಕೊಪ್ಪ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 116
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved