• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ನಮ್ಮ ಊರು ನಮ್ಮ ರಸ್ತೆ’ ಅಭಿಯಾನ: ರಸ್ತೆ ದುರಸ್ತಿ ಪಡಿಸುವ ಮೂಲಕ ವಿಭಿನ್ನ ಪ್ರತಿಭಟನೆ

Aug 26 2024, 01:45 AM IST
ಭಾನುವಾರ ನಗರದ ದೇರೆಬೈಲ್‌ನ ಲ್ಯಾಂಡ್‌ಲಿಂಕ್ಸ್ ಟೌನ್‌ಶಿಪ್‌ನಲ್ಲಿ ಮೃತ್ಯು ಕೂಪದಂತಿದ್ದ ಹೊಂಡಗಳನ್ನು ಮುಚ್ಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

2 ಹಂತದಲ್ಲಿ ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ಮೆಟ್ರೋ ಗುಲಾಬಿ ಮಾರ್ಗ ಮುಕ್ತ?

Aug 26 2024, 01:36 AM IST
ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ನಮ್ಮ ಮೆಟ್ರೋದ ಗುಲಾಬಿ ಮಾರ್ಗ (21.25ಕಿಮೀ) ಮುಂದಿನ ವರ್ಷಾಂತ್ಯಕ್ಕೆ ಒಂದೇ ಹಂತದ ಬದಲು ಎರಡು ಹಂತದಲ್ಲಿ ಜನಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆ ಇದೆ.

ಗಲೀಜು, ಕಾಯಿಲೆಗಳ ಆಗರ ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಾಚಾರಿ ಸುರಂಗ!

Aug 25 2024, 01:59 AM IST
ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಚಾರಿ ಸುರಂಗ ಮಾರ್ಗಗಳು(ಸಬ್‌ವೇ) ಅವ್ಯವಸ್ಥೆಯಿಂದ ಕೂಡಿದ್ದು ಕೇಳುವವರೇ ಇಲ್ಲದಂತಾಗಿದೆ.

ಸಂಪೂರ್ಣ ಹಾಳಾಗಿರುವ ಕುಂಟನಹೊಸಳ್ಳಿ-ಸಾಂವಸಗಿ ರಸ್ತೆ

Aug 25 2024, 01:56 AM IST
ಹಾನಗಲ್ಲ ತಾಲೂಕಿನ ಕುಂಟನಹೊಸಳ್ಳಿ ಹಾಗೂ ಸಾಂವಸಗಿ ಗ್ರಾಮದ ನಡುವಿನ ರಸ್ತೆ ಮಳೆ ಕಾರಣದಿಂದ ಹಾಳಾಗಿ ನೀರು ನಿಂತಿದ್ದು ದುರಸ್ತಿಯಿಲ್ಲದಿದ್ದರೆ ಕೃಷಿ ಚಟುವಟಿಕೆ ಸೇರಿದಂತೆ ಇಲ್ಲಿನ ಸಾರ್ವಜನಿಕರಿಗೆ ಸಂಚಾರಕ್ಕೆ ಅನಾನುಕೂಲವಾಗಿದೆ.

ಚಿಕ್ಕೋಡಿಯಲ್ಲಿ ರಸ್ತೆ ತಡೆದು ಆಕ್ರೋಶ

Aug 23 2024, 01:14 AM IST
ಚಿಕ್ಕೋಡಿ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಮಾಯಸಂದ್ರ ಕ್ರಾಸ್‌ನಿಂದ ಅಂಚಿಹಳ್ಳಿಗೆ ರಸ್ತೆ ನಿರ್ಮಾಣಕ್ಕೆ ಚಾಲನೆ

Aug 23 2024, 01:11 AM IST
ಮಾಯಸಂದ್ರ ಕ್ರಾಸ್‌ನಿಂದ ಅಂಚಿಹಳ್ಳಿಗೆ ರಸ್ತೆ ನಿರ್ಮಾಣಕ್ಕೆ ಚಾಲನೆ

ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಹೊಸೂರು ರಸ್ತೆಯ ಸಿಲ್ಕ್‌ ಬೋರ್ಡ್‌ಗೆ ಟನಲ್‌ ರಸ್ತೆ

Aug 23 2024, 01:04 AM IST
ಹೆಬ್ಬಾಳದ ಎಸ್ಟೀಮ್‌ ಮಾಲ್‌ನಿಂದ ಹೊಸೂರು ರಸ್ತೆಯ ಸಿಲ್ಕ್‌ಬೋರ್ಡ್‌ ಜಂಕ್ಷನ್‌ವರೆಗೆ 12,690 ಕೋಟಿ ರು. ವೆಚ್ಚದಲ್ಲಿ 18 ಕಿ.ಮೀ. ಉದ್ದದ ಸುರಂಗ ಮಾರ್ಗದ ರಸ್ತೆ ನಿರ್ಮಾಣ (ಟ್ವಿನ್‌ ಟ್ಯೂಬ್‌ ಮಾದರಿ) ಮಾಡಲು ಸಚಿವ ಸಂಪುಟ ಸಭೆ ತಾತ್ವಿಕ ಅನುಮೋದನೆ ನೀಡಿದೆ.

ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣಕ್ಕಾಗಿ ಜೈಲಿಗೆ ಹೋಗಲು ಸಿದ್ಧ: ಗಂಗಣ್ಣ ಎಲಿ

Aug 22 2024, 12:55 AM IST
ಅಧಿಕಾರಿಗಳ ವಿಳಂಬ ನೀತಿಯಿಂದ ಬ್ಯಾಡಗಿ ರಸ್ತೆ ಅಗಲೀಕರಣ ಕಾಮಗಾರಿಗೆ ಹಿನ್ನೆಡೆಯಾಗುತ್ತಿದೆ. ನ್ಯಾಯಾಲಯದಲ್ಲಿ ಯಾವುದೇ ಮೊಕದ್ದಮೆಗಳಿಲ್ಲ. ಹೀಗಿದ್ದರೂ ಅಗಲೀಕರಣಕ್ಕೆ ಮುಂದಾಗದೇ ಸಾರ್ವಜನಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ ಎಂದು ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ ಗೌರವಾಧ್ಯಕ್ಷ ಗಂಗಣ್ಣ ಎಲಿ ಹೇಳಿದ್ದಾರೆ.

ಇ-ಸ್ವತ್ತು, ರಸ್ತೆ ದುರಸ್ತಿ ಮತ್ತಿತರ ಸೌಲಭ್ಯ ಶೀಘ್ರ ಕಲ್ಪಿಸಿ

Aug 22 2024, 12:54 AM IST
ದಾವಣಗೆರೆ ತಾಲೂಕಿನ ಕಾರಿಗನೂರಿನ ಅಡ್ಡ ರಸ್ತೆಯ ಆಂಜನೇಯ‌ ನಗರದ 200ಕ್ಕೂ ಹೆಚ್ಚು ಜನರಿಗೆ ವಿತರಣೆಯಾದ ಹಕ್ಕುಪತ್ರಗಳ ಖಾಲಿ ನಿವೇಶನಗಳಿಗೆ ಇ-ಸ್ವತ್ತು ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ನಾಪೋಕ್ಲು ಪಟ್ಟಣ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ

Aug 21 2024, 12:44 AM IST
ಮಡಿಕೇರಿ ತಾಲೂಕಿನ ಎರಡನೇ ದೊಡ್ಡ ಪಟ್ಟಣ ನಾಪೋಕ್ಲಿನಲ್ಲಿ ಕಿರಿದಾದ ರಸ್ತೆಯಿಂದಾಗಿ ಟ್ರಾಫಿಕ್ ಸಮಸ್ಯೆ ವಿಪರೀತವಾಗಿದೆ. ರಸ್ತೆ ಅಗಲೀಕರಣಕ್ಕೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳೀಯ ಕೊಡವ ಸಮಾಜದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಅನೇಕ ಸಮಸ್ಯೆಗಳ ಕುರಿತು ಗಮನ ಸೆಳೆದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 116
  • next >

More Trending News

Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved