• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಡೆಗೋಡೆ ಇಲ್ಲದೇ ಅಪಾಯ ಆಹ್ವಾನಿಸುತ್ತಿರುವ ದುರ್ಗಾದೇವಿ ಕೆರೆ ರಸ್ತೆ

Oct 06 2025, 01:00 AM IST
ದುರ್ಗಾದೇವಿ ಕೆರೆ ಏರಿಯ ಮೇಲಿನ ರಸ್ತೆ ಬದಿ ತಡೆಗೋಡೆ ಇಲ್ಲದೇ ನಿತ್ಯ ನೂರಾರು ವಾಹನಗಳು ಸಂಚರಿಸುವ ಈ ಮಾರ್ಗ ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಸ್ವಂತ ಹಣದಿಂದ ರಸ್ತೆ ನಿರ್ಮಾಣಕ್ಕೆ ಮುಂದಾದ ಚಂದ್ರೇಶ್‌

Oct 06 2025, 01:00 AM IST
ಯರದೇಹಳ್ಳಿ ಗ್ರಾಮಕ್ಕೆ ಸುಮಾರು 20 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಿಸಲು ರಾಜ್ಯ ಯುವ ಜೆಡಿಎಸ್‌ನ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್ ಭೂಮಿ ಪೂಜೆ ನೆರವೇರಿಸಿದರು.

ಹೆದ್ದಾರಿಯಲ್ಲಿನ ರಸ್ತೆ ಗುಂಡಿ ಮುಚ್ಚಿದ ಜೈಹಿಂದ್ ನಾಗಣ್ಣ..!

Oct 06 2025, 01:00 AM IST
ಕೆ.ಆರ್.ಪೇಟೆ ತಾಲೂಕಿನ ಉದ್ದಗಲಕ್ಕೂ ಮೈಸೂರು- ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಹಾಳಾಗಿದೆ. ಇದು ಪ್ರಯಾಣಿಕರ ಪಾಲಿಗೆ ಯಮಯಾತನೆ ನೀಡುತ್ತಿದೆ. ಕನಿಷ್ಠ ತಾಲೂಕಿನ ರಸ್ತೆಗಳ ಗುಂಡಿಗಳನ್ನಾದರೂ ಮುಚ್ಚಿಸಿ ಎಂದು ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಇತ್ತೀಚಿನ ಕೆಡಿಪಿ ಸಭೆಯಲ್ಲಿಯೂ ಪ್ರಸ್ತಾಪಿಸಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ ಹಾಕಿದ್ದರು.

ಸಿಮೆಂಟ್ ಕಾಂಕ್ರೀಟ್ ರಸ್ತೆ, ಚರಂಡಿ ನಿರ್ಮಾಣಕ್ಕೆ ಕ್ರಮ

Oct 06 2025, 01:00 AM IST
ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ಸಂತ ತೆರೇಸ ದೇವಾಲಯದ ಆವರಣದಲ್ಲಿ ಮಾತೆಮಾರಿಯಮ್ಮ ಗವಿ ನಿರ್ಮಾಣಕ್ಕೆ ಕ್ರೈಸ್ತಧರ್ಮಗುರುಗಳ ಸಮ್ಮುಖದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಮುಸಲಾಪೂರದ ರಸ್ತೆ ತೆರವು ಕಾರ್ಯ ಆರಂಭ

Oct 05 2025, 01:01 AM IST
ಇದೀಗ ತೆರವು ಕಾರ್ಯಕ್ಕೆ ಮುಂದಾಗಿದ್ದರಿಂದ ಸರಳ ಚಾಲನೆಗೆ ಅನುಕೂಲ

ಹೊರ ವರ್ತುಳ ರಸ್ತೆ ವಿರೋಧಿಸಿ ಹೋರಾಟ ಶುರು

Oct 05 2025, 01:00 AM IST
ಅಕ್ಟೋಬರ್ 13 ರಂದು ಹಮ್ಮಿಕೊಂಡಿರುವ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆಗೆ ಪೂರ್ವಭಾವಿಯಾಗಿ ಶನಿವಾರ ಬಾಧಿತ ಪ್ರದೇಶಗಳ ಜಾಗೃತಿ ಜಾಥಾ

ಹಾಳಾದ ರಸ್ತೆ, ಹೊಲಗದ್ದೆ ದಾರಿಗಳ ದುರಸ್ತಿಗೆ ಹೆಚ್ಚಿದ ಒತ್ತಡ

Oct 04 2025, 01:00 AM IST
ಪ್ರಸಕ್ತ ವರ್ಷದ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಸುರಿದ ಮಹಾಮಳೆಗೆ ಜನ ಸಾಮಾನ್ಯರು ಪರದಾಡುವಂತಾಗಿದೆ.ಅಫಜಲಪುರ ತಾಲೂಕಿನಾದ್ಯಂತ ವಾಡಿಕೆಯ ಮಳೆಗಿಂತ ಹೆಚ್ಚು 919 ಮಿಮಿ ಮಳೆ ದಾಖಲಾಗುವ ಮೂಲಕ ಮಹಾಮಳೆಯೇ ಸುರಿದಿದೆ. ಮಳೆಯ ಅವಾಂತರಕ್ಕೆ ತಾಲೂಕಿನಾದ್ಯಂತ ನೂರಾರು ಕಿಲೋ ಮೀಟರ್ ಸಂಪರ್ಕ ರಸ್ತೆಗಳು ಹಾಳಾಗಿವೆ, ನೂರಾರು ಮನೆಗಳು ನೆಲಕ್ಕುರುಳಿ ಜನರ ಬದುಕು ಬೀದಿಗೆ ಬಂದಿದೆ.

ರಸ್ತೆ ಅಪಘಾತ ಶೂನ್ಯಕ್ಕೆ ತರಲು ಯತ್ನ

Oct 04 2025, 12:00 AM IST
ಭಾರಿ ವಾಹನಗಳಿಗೆ ವೇಗದ ಮಿತಿ 60 ಕಿಮೀ ಹಾಗೂ ಕಾರ್ ಮತ್ತು ಬಸ್‌ಗಳಿಗೆ 70 ಕಿಮೀ ನಿಗದಿ ಮಾಡಿ ಓವರ್ ಸ್ಪೀಡ್‌ನಲ್ಲಿ ಹೋಗುವಂತಹ ವಾಹನಗಳಿಗೆ ಹೊಸ ಟೆಕ್ನಾಲಜಿ ಪ್ರಕಾರ ವಾಹನಗಳ ನಂಬರ್ ಮೇಲೆಯೇ ತ್ವರಿತವಾಗಿ ದಂಡ ಹಾಕುವ ಕೆಲಸ ಮಾಡಲಾಗುವುದು

ಶಿರ್ವ: ರಸ್ತೆ ಹೊಂಡ ಮುಚ್ಚಿ ಪ್ರತಿಭಟಿಸಿದ ನಾಗರಿಕರು!

Oct 01 2025, 01:01 AM IST
ಆತ್ರಾಡಿ- ಬಜ್ಪೆ ರಾಜ್ಯ ಹೆದ್ದಾರಿಯ ಪೆರ್ನಾಲ್ - ಪಿಲಾರುಕಾನದ ಪರಿಸರದಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳನ್ನು ಸ್ಥಳೀಯ ನಾಗರಿಕರೇ ಸೇರಿ ಮುಚ್ಚುವ ಮೂಲಕ ಹೆದ್ದಾರಿ ಇಲಾಖೆ ಮತ್ತು ಜನಪ್ರತಿನಿಧಿಗಳ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಸಿಎಂ ಬಳಿಕ ಡಿಕೆಶಿ ದಿಢೀರ್‌ ರಸ್ತೆ ಗುಂಡಿ ಪರಿಶೀಲನೆ

Oct 01 2025, 01:00 AM IST
ನಗರದಲ್ಲಿ ಈವರೆಗೆ 13 ಸಾವಿರ ರಸ್ತೆ ಗುಂಡಿ ಮುಚ್ಚಲಾಗಿದ್ದು, 550 ಕಿ.ಮೀ ಉದ್ದದ ಮುಖ್ಯ ರಸ್ತೆ ಅಭಿವೃದ್ಧಿಗೆ ₹1100 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 147
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved