• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

69 ಅಡಿಗೆ ರಸ್ತೆ ವಿಸ್ತರಣೆ ಶತಸಿದ್ಧ: ದೇವೇಂದ್ರಪ್ಪ

Jul 03 2025, 11:47 PM IST
ನನ್ನ ಆಡಳಿತಾವಧಿಯಲ್ಲಿ ಪರಿಹಾರ ಕೊಟ್ಟು ಪಟ್ಟಣದ ಮುಖ್ಯ ರಸ್ತೆಯಿಂದ ಎರಡೂ ಕಡೆ 69 ಅಡಿಗಳವರೆಗೆ ವಿಸ್ತರಣೆ ಮಾಡಿಯೇ ತೀರುವೆ. ತಕ್ಷಣವೇ ಅಂಬೇಡ್ಕರ್ ವೃತ್ತದಿಂದ ಚಳ್ಳಕೆರೆ ರಸ್ತೆವರೆಗೆ ಬರುವ ಸರ್ಕಾರಿ ಮಳಿಗೆಗಳು, ಕಾಪೌಂಡ್‌ಗಳನ್ನು ನಾಳೆಯಿಂದಲೇ ತೆರುವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ, ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಶಾಸಕ ಬಿ.ದೇವೇಂದ್ರಪ್ಪ ಸೂಚನೆ ನೀಡಿದ್ದಾರೆ.

ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ 7 ಕಿ.ಮೀ. ಸಂಚಾರ ಭಯಾನಕ!

Jul 03 2025, 11:46 PM IST
ಕುಪ್ಪೆಟ್ಟಿಯಿಂದ ಪಿಲಿಗೂಡುವರೆಗಿನ ರಸ್ತೆಯ ಮಧ್ಯಭಾಗದಲ್ಲಿ ಅನೇಕ ಕಡೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗಿವೆ. ಕೃತಕ ಭಾವಿಯಂತೆ ಭಾರೀ ಪ್ರಮಾಣದ ಹೊಂಡಗಳು ಕಾಣಸಿಗುತ್ತವೆ. ಇಲ್ಲಿ ಸಂಚಾರ ಸಂಚಕಾರ ಸೃಷ್ಟಿಸುವಂತಿದೆ.

ಸಂಪರ್ಕ ಕಡಿತಗೊಳ್ಳಲಿದೆ ನಾಪೋಕ್ಲು - ಬೆಟ್ಟಗೇರಿ ಸಂಪರ್ಕ ರಸ್ತೆ !?

Jul 02 2025, 11:48 PM IST
ನಾಪೋಕ್ಲು ಬೆಟ್ಟಗೇರಿ ಸಂಪರ್ಕ ರಸ್ತೆ ಕುಸಿದು ಅಪಾಯ ಮಟ್ಟಕ್ಕೆ ತಲುಪಿದ್ದು ವಾಹನ ಸಂಪರ್ಕ ಸ್ಥಗಿತಗೊಳ್ಳುವ ಸಾಧ್ಯತೆ ದಟ್ಟವಾವಾಗಿದೆ.

ಸೋಮವಾರಪೇಟೆ: ಓಎಲ್ವಿ ಕಾನ್ವೆಂಟ್ ರಸ್ತೆ ಗುಂಡಿಮಯ

Jul 02 2025, 12:21 AM IST
ಪಟ್ಟಣದಿಂದ ಓಎಲ್ವಿ ಕಾನ್ವೆಂಟ್‌ ಮತ್ತು ಹಾನಗಲ್ಲು ಬಾಣೆಗೆ ಸಂಪರ್ಕಿಸುವ ರಸ್ತೆ ಕಳೆದ ಹಲವು ವರ್ಷಗಳಿಂದ ಗುಂಡಿಗಳಾಗಿದೆ. ಇಲ್ಲಿಯವರೆಗೆ ಸರಿಪಡಿಸಲು ಯಾರೂ ಮುಂದಾಗಿಲ್ಲ.

ಬಿಹಾರದಲ್ಲಿ ₹100 ಕೋಟಿ ರಸ್ತೆ ಮಧ್ಯೆಯೇ ಮರಗಳು!

Jul 01 2025, 01:48 AM IST

ಇತ್ತೀಚೆಗೆ ಮಧ್ಯಪ್ರದೇಶದಲ್ಲಿ 90 ಡಿಗ್ರಿ ತಿರುವಿನ ಫ್ಲೈಓವರ್‌ ನಿರ್ಮಾಣ ಮಾಡಿದ್ದಕ್ಕೆ ಜನಾಕ್ರೋಶವಾಗಿತ್ತು. ಈಗ ಇಂಥದ್ದೇ ಜನಾಕ್ರೋಶಕ್ಕೆ ತುತ್ತಾಗುವ ಸರದಿ ಬಿಹಾರ ಸರ್ಕಾರದ್ದು. ಏಕೆಂದರೆ ಮರಗಳನ್ನು ಕಡಿಯದೇ 100 ಕೋಟಿ ರು. ವೆಚ್ಚದಲ್ಲಿ ಮರಗಳ ಮಧ್ಯದಲ್ಲೇ 7.48 ಕಿ.ಮೀ. ಹೆದ್ದಾರಿ ನಿರ್ಮಿಸಲಾಗಿದೆ!

ಮಲ್ಪೆ-ಮೊಳಕಾಲ್ಮೂರು ರಸ್ತೆ 69 ಅಡಿವರೆಗೆ ವಿಸ್ತರಣೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

Jul 01 2025, 12:47 AM IST
ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ- ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಮುಖ್ಯ ರಸ್ತೆಯನ್ನು ರಸ್ತೆಯ ಮಧ್ಯ ಭಾಗದಿಂದ ಎರಡೂ ಕಡೆ 69 ಅಡಿಗಳವರೆಗೆ ವಿಸ್ತರಣೆಗೆ ಆಗ್ರಹಿಸಿ ರಸ್ತೆ ಅಗಲೀಕರಣ ಹೋರಾಟ ಸಮಿತಿ ವತಿಯಿಂದ ತಾಲೂಕು ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ಬಸ್‌ಗಳ ನಿಲುಗಡೆಗೆ ಒತ್ತಾಯಿಸಿ ಮುಗುಳುವಳ್ಳಿಯಲ್ಲಿ ರಸ್ತೆ ತಡೆ

Jul 01 2025, 12:47 AM IST
ಚಿಕ್ಕಮಗಳೂರುಸರ್ಕಾರಿ ಬಸ್ ನಿಲುಗಡೆ ಮಾಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಪ್ರತಿದಿನ ಕೆಲಸಕ್ಕಾಗಿ ವಿವಿಧ ಊರುಗಳಿಗೆ ತೆರಳುವವರು ಸಮಸ್ಯೆ ಎದುರಿಸುವಂತಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಮುಗುಳುವಳ್ಳಿ ಗ್ರಾಮದಲ್ಲಿ ಸೋಮವಾರ ರಸ್ತೆ ತಡೆ ನಡೆಸಿದರು.

ಜು.೪ರಂದು ರಸ್ತೆ ಚಳವಳಿಗೆ ತೀರ್ಮಾನ

Jun 29 2025, 01:33 AM IST
ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಸುರಕ್ಷತೆ ಇಲ್ಲದ ಕಾರಣ ಅಪಘಾತಗಳು ಸಂಭವಿಸುತ್ತಿದ್ದು ಈ ಕುರಿತು ಸತ್ತೇಗಾಲ ಜಿಪಂ ವ್ಯಾಪ್ತಿಯ ಮುಖಂಡರು, ಗ್ರಾಮಸ್ಥರು ಸಭೆ ಸೇರಿ ಜು.4ರಂದು ಪ್ರತಿಭಟನೆ ನಡೆಸಲು ನಿರ್ಣಯ ಕೈಗೊಂಡರು.

ರಸ್ತೆ ಗುಂಡಿ ಮುಚ್ಚಲು ಒತ್ತಾಯಿಸಿ ದಿಢೀರ್ ಪ್ರತಿಭಟನೆ

Jun 29 2025, 01:32 AM IST
ಬಾಳೆಹೊನ್ನೂರು, ಸೀಗೋಡು ಮುಖ್ಯರಸ್ತೆಯಲ್ಲಿ ಗುಂಡಿಗೆ ಬಿದ್ದು ಬಸ್ ಅಪಘಾತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಗುಂಡಿ ಮುಚ್ಚಲು ಒತ್ತಾಯಿಸಿ ರಸ್ತೆಗೆ ಬಾಳೆಗಿಡ ನೆಟ್ಟು ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಟಾರ್‌ ಹಾಕಿದ ಮೂರೇ ತಿಂಗಳಲ್ಲಿ ಕಿತ್ಹೋದ ರಸ್ತೆ!

Jun 28 2025, 12:24 AM IST
2024ರಲ್ಲಿ ನಬಾರ್ಡ್ ಯೋಜನೆಯಡಿ 4 ಕಿ.ಮೀ ರಸ್ತೆ ಡಾಂಬರೀಕರಣಕ್ಕೆ ₹5 ಕೋಟಿ ಅನುದಾನ ಮಂಜೂರಾಗಿದೆ. ಆದರೆ, ಡಾಂಬರ್‌ ಹಾಕಿದ ಮೂರೇ ತಿಂಗಳಲ್ಲಿ ಕಿತ್ತು ಹೋಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved