• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಡಿಯೂರು- ಮಾಯಸಂದ್ರ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ

Jul 18 2024, 01:33 AM IST
ಯಡಿಯೂರು ಗಡಿಭಾಗದಿಂದ ತುರುವೇಕೆರೆ ತಾಲೂಕಿನ ಅಂಚೀಹಳ್ಳಿ ಗೇಟ್‌ವರೆಗೆ ಸುಮಾರು ೧೦ ಕೋಟಿ ವೆಚ್ಚದಲ್ಲಿ ರಸ್ತೆ

ನಾಳೆ ಬಾರ್ ಸ್ಥಳಾಂತರಕ್ಕೆ ಒತ್ತಾಯಿಸಿ ರಸ್ತೆ ತಡೆ

Jul 18 2024, 01:33 AM IST
ಬಾರ್ ಸ್ಥಳಾಂತರಿಸುವಂತೆ ಅಬಕಾರಿ ಇಲಾಖೆಗೆ ನಿರಂತರ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ವಿಶೇಷ‍ವಾಗಿ ಮಕ್ಕಳು, ಹೆಣ್ಣು ಮಕ್ಕಳಿಗೆ, ಸ್ಥಳೀಯ ನಿವಾಸಿಗಳಿಗೆ ಸಮಸ್ಯೆ ಆಗಿರುವ ಬಾರ್ ಸ್ಥಳಾಂತರಿಸುವಂತೆ ಒತ್ತಾಯಿಸಿ ಜುಲೈ 19ರಂದು ನಗರದ ವಿನೋಬ ನಗರದ 3ನೇ ಮುಖ್ಯರಸ್ತೆಯ ಕೆಎಸ್ ವೈನ್ ಲ್ಯಾಂಡ್ ಎದುರು ಸ್ಥಳೀಯ ನಿವಾಸಿಗಳು ಪ್ರತಿಭಟಿಸಲಿದ್ದಾರೆ.

ಬಳ್ಳಾರಿಯಲ್ಲಿ ಚುರುಕು ಪಡೆದುಕೊಂಡ ರಸ್ತೆ ವಿಸ್ತರಣೆ ಕಾಮಗಾರಿ

Jul 18 2024, 01:33 AM IST
ಬಳ್ಳಾರಿ ನಗರದ ಗಡಗಿ ಚನ್ನಪ್ಪ ವೃತ್ತದಿಂದ ಸಂಗಮ್ ವೃತ್ತದ ವರೆಗೆ ಕೈಗೊಂಡಿರುವ ರಸ್ತೆ (ಡಾ. ರಾಜ್‌ಕುಮಾರ್ ರಸ್ತೆ) ಕಾಮಗಾರಿ ಕಾರ್ಯ ವೇಗ ಪಡೆದುಕೊಂಡಿದೆ. ಆ. 15ರಂದು ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಮೂಡಿದೆ.

ನಾಗರಿಕ ಸಮಿತಿ ಪ್ರತಿಭಟನೆ ಎಚ್ಚರಿಕೆ: ರಸ್ತೆ ದುರಸ್ತಿ ಮಾಡಿದ ನಗರಸಭೆ

Jul 18 2024, 01:32 AM IST
ಸಂಪೂರ್ಣ ಹದಗೆಟ್ಟಿದ್ದ ರಸ್ತೆ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆ ನಗರಸಭೆ ತರಾತುರಿ ಕಾಮಗಾರಿ ಆರಂಭಿಸಿದೆ.

ರಸ್ತೆ ಅವ್ಯವಸ್ಥೆ, ಭತ್ತ ನಾಟಿ ಮಾಡಿ ಪ್ರತಿಭಟನೆ

Jul 18 2024, 01:32 AM IST
ಮಳೆ ಬಂದರೆ ರಾಡಿ ಗುಂಡಿಯಲ್ಲಿ ಸರ್ಕಸ್ ನಡಿಗೆ, ಬೇಸಿಗೆ ಬಂದರೆ ಧೂಳುಮಯ, ಬಸ್ ನಿಲ್ದಾಣ ತಿಪ್ಪೆಯಾಗಿದೆ, ಹತ್ತಾರು ವರ್ಷಗಳಿಂದ ರಸ್ತೆ ದುರಸ್ತಿ ಇಲ್ಲ, ಅಧಿಕಾರಿಗಳಿಗೆ ಕೊಟ್ಟ ಮನವಿಗಳು ಫಲ ನೀಡಿಲ್ಲ, ನೋಡ ಬನ್ನಿ ಹಾನಗಲ್ಲ ತಾಲೂಕಿನ ಹೊಸೂರು ಗ್ರಾಮದ ಪ್ರಮುಖ ರಸ್ತೆ ಎಂದು ಸಾರ್ವಜನಿಕರು, ಕರ್ನಾಟಕ ರಕ್ಷಣಾ ವೇದಿಕೆ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಕುದುರೆಗುಂಡಿ- ಕಾನೂರು ರಸ್ತೆ ಕೆಲವು ಸಮಯ ಬಂದ್

Jul 18 2024, 01:32 AM IST
ನರಸಿಂಹರಾಜಪುರ: ತಾಲೂಕಿನಲ್ಲಿ ಮಳೆ ಮುಂದುವರಿದ್ದು ಬುಧವಾರ ಬೆಳಿಗ್ಗೆ ಕುದುರೆಗುಂಡಿ- ಕಾನೂರು ರಸ್ತೆಯ ಮೇಲೆ ನೀರು ನಿಂತಿದ್ದರಿಂದ ವಾಹನಗಳು ಬದಲಿ ಮಾರ್ಗವಾದ ಕುದುರೆಗುಂಡಿ- ಗುಡ್ಡೇಹಳ್ಳ, ಹೊಳೆಕೊಪ್ಪ-ಬಾಳೆಹಿತ್ತಲು ಮಾರ್ಗವಾಗಿ ಸಂಚರಿಸಿದವು. 11 ಗಂಟೆ ನಂತರ ರಸ್ತೆಯ ನೀರು ಇಳಿದಿದ್ದು ಮತ್ತೆ ಮಾಮೂಲಿ ರಸ್ತೆಯಲ್ಲಿ ವಾಹನಗಳು ಸಂಚರಿಸಿದವು.

ಕೆಸರು ಗದ್ದೆಯಾದ ರಸ್ತೆ: ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ

Jul 18 2024, 01:31 AM IST
ರಸ್ತೆ ದುರಸ್ತಿ ಪಡಿಸುವಂತೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಗಮನ ಹರಿಸಿಲ್ಲ. ಅರ್ಧ ಭಾಗ ಮಾತ್ರ ರಸ್ತೆಯನ್ನು ದುರಸ್ತಿ ಮಾಡಿ ಇನ್ನುಳಿದ ಅರ್ಧ ರಸ್ತೆಯನ್ನು ಹಾಗೇ ಬಿಡಲಾಗಿದೆ. ಇದರಿಂದ ಗುಂಡಿ ಬಿದ್ದ ರಸ್ತೆಯಲ್ಲಿ ನೀರು ತುಂಬಿ ಕೆಸರು ಗದ್ದೆಯಂತಾಗಿದೆ ಎಂದು ಕಿಡಿಕಾರಿದರು.

ಮುಂದುವರೆದ ಮಳೆ: ಬಾಸಾಪುರದಲ್ಲಿ ರಸ್ತೆ ಸಂಪರ್ಕ ಕಡಿತ

Jul 17 2024, 12:50 AM IST
ಬಾಳೆಹೊನ್ನೂರಿನ ಭದ್ರಾ ನದಿಯ ನೂತನ ಸೇತುವೆ ನಿರ್ಮಾಣದ ಕೆಲಸಕ್ಕೆ ತಂದಿದ್ದ ಜನರೇಟರ್ ನದಿಯ ನೀರಿನಲ್ಲಿ ಮುಳುಗಿರುವುದು.

ಏರ್‌ಪೋರ್ಟ್‌ ರಸ್ತೆ ಪರಭಾರೆ ಹಗರಣ: ಬಗೆದಷ್ಟೂ ಅಧಿಕಾರಿಗಳ ಅಚಾತುರ್ಯ ಬಟಾಬಯಲು!

Jul 17 2024, 12:50 AM IST
ಶಿವಮೊಗ್ಗ ನಗರದ ಹೊರವಲಯದ ಏರ್ ಪೋರ್ಟ್‌ ರಸ್ತೆಯನ್ನೇ ಖಾಸಗಿಯವರಿಗೆ ಪರಭಾರೆ ಮಾಡಿಕೊಟ್ಟ ಹಗರಣಕ್ಕೆ ಸಂಬಂಧಿಸಿದಂತೆ ವಿವರ ವರದಿ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ತಮ್ಮ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿರಂತರ ಮಳೆ: ಗದ್ದೆ, ರಸ್ತೆ ಜಲಾವೃತ

Jul 17 2024, 12:48 AM IST
ಹೋಬಳಿ ವ್ಯಾಪ್ತಿ ಮಳೆ ಬಿಡುವು ಕೊಟ್ಟು ಮೂರು ದಿನಗಳಿಂದ ಸುರಿಯುತ್ತಿದೆ. ಮಳೆ ಯಿಂದ ಕಾವೇರಿ ನದಿ ತುಂಬಿ ಹರಿಯುತ್ತಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 116
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved