ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೆರೆಗೋಡಿ-ರಂಗಾಪುರ ರಸ್ತೆ ದುರಸ್ಥಿಗೊಳಿಸಲು ಆಗ್ರಹ
Jun 07 2024, 12:30 AM IST
ನಗರದ ಹಾಸನ ರಸ್ತೆಯಿಂದ ಅನಗೊಂಡನಹಳ್ಳಿ ಮಾರ್ಗವಾಗಿ ಕೆರೆಗೋಡಿ-ರಂಗಾಪುರ, ದಸರೀಘಟ್ಟ ಮೂಲಕ ನೂರಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಸಂಚಾರ ತೊಂದರೆಯಾಗುತ್ತಿದೆ.
ಮಳೆ ಬಂದ್ರೆ ಕೊಟ್ಟೂರು ಕೂಡ್ಲಿಗಿ ರಸ್ತೆ ಬಂದ್
Jun 07 2024, 12:30 AM IST
ಜನಪ್ರತಿನಿಧಿಗಳ ಈ ತೆರನಾದ ಅಲಕ್ಷ್ಯಕ್ಕೆ ಪಟ್ಟಣದ ಜನತೆ ಇದೀಗ ಆಕ್ರೋಶಗೊಂಡಿಂದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರ ಮತ್ತು ಜನ ಪ್ರತಿನಿಧಿಗಳನ್ನು ತರಾಟೆ ತೆಗೆದುಕೊಳ್ಳುತ್ತಿದ್ದಾರೆ.
ಒಂದೇ ಮಳೆಗೆ ಹಂಪಿ ನೆಲಸ್ತರದ ಶಿವಾಲಯ ರಸ್ತೆ ಹಾಳು!
Jun 06 2024, 12:32 AM IST
ಹಂಪಿಯ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ದೇಶ, ವಿದೇಶಿ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಕೊಡುವಲ್ಲಿ ಕೇಂದ್ರ ಪುರಾತತ್ವ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಗಳು ವಿಫಲವಾಗಿವೆ.
ರಸ್ತೆ ಅಗಲೀಕರಣಕ್ಕೆ ಮರ ಕಟಾವು ಮಾಡದಂತೆ ಮನವಿ
Jun 06 2024, 12:31 AM IST
ಅಣಶಿ ರಾಷ್ಟ್ರೀಯ ಉದ್ಯಾನ, ದಾಂಡೇಲಿ ಅಭಯಾರಣ್ಯ, ಕಾಳಿ ಅಣೆಕಟ್ಟುಗಳ ಸರಮಾಲೆ ಮಧ್ಯೆ ಸೂಕ್ಷ್ಮ ಕಾಳಿ ಕಣಿವೆಯನ್ನು ಇನ್ನಷ್ಟು ಧ್ವಂಸ ಮಾಡಬಾರದು.
ಪು.ಬಡ್ನಿ ರಸ್ತೆ ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳಿ
Jun 06 2024, 12:30 AM IST
ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ತಾಲೂಕಿನ ರೈತ ಸಮೂಹಕ್ಕೆ ಉತ್ತಮ ಮಳೆಯಾಗುವ ಮೂಲಕ ಅನ್ನದಾತರ ಮೊಗದಲ್ಲಿ ಹರ್ಷ ಉಕ್ಕುವಂತೆ ಮಾಡಿದೆ
ಮಳೆಯಿಂದ ರಸ್ತೆ ಮೇಲೆ ಹರಿದ ಚರಂಡಿ ನೀರು
Jun 04 2024, 12:32 AM IST
ಆಲಮಟ್ಟಿ ಪುನರ್ವಸತಿ ಕೇಂದ್ರದ ಮುಖ್ಯ ರಸ್ತೆಯಲ್ಲಿ ಚರಂಡಿಯ ನೀರು ಹರಿದು ರಸ್ತೆ ತುಂಬಾ ಗಲೀಜು ಉಂಟಾಗಿತ್ತು.
ರಸ್ತೆ ಅಗೆದು ತಿಂಗಳಾದರೂ ದುರಸ್ತಿ ಇಲ್ಲ: ಹಾಸನದ ಅಜಾದ್ ರಸ್ತೆ ಹಿಂಭಾಗದ ನಿವಾಸಿಗಳ ದೂರು
Jun 04 2024, 12:31 AM IST
ಹಾಸನದ ೨೪ನೇ ವಾರ್ಡಿನ ಅಜಾದ್ ರಸ್ತೆ ಹಿಂಭಾಗ ಶಾಫಿ ಮಸೀದಿ ಬಳಿ ಚರಂಡಿ ಕಟ್ಟಿಕೊಂಡು ಚರಂಡಿಯಲ್ಲಿ ಕಲುಷಿತ ನೀರು ನಿಂತಿದ್ದು, ಇನ್ನು ಪೈಪ್ಲೈನ್ ಮಾಡುವ ಸಲುವಾಗಿ ಗುಂಡಿ ತೋಡಿರುವ ಪರಿಣಾಮ ಇಲ್ಲಿನ ಜನರು ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಗೋವಿಂದಪುರ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಮನವಿ
Jun 04 2024, 12:30 AM IST
ತರೀಕೆರೆ ರಾಷ್ಟ್ರೀಯ ಹೆದ್ದಾರಿ ದಳವಾಯಿ ಕೆರೆಯ ಬಳಿಯ ಅಂಡರ್ ಪಾಸ್ ಜೋಡಿಗೋವಿಂದ ಪುರ ರಸ್ತೆ ಸ್ಥಳಕ್ಕೆ ಭೇಟಿ ನೀಡಿದ ಅಶೋಕ್ ಬಿಲ್ ಕಾನ್ ಮುಖ್ಯಸ್ಥರಾದ ರಾಜು ಅವರನ್ನು ಸನ್ಮಾನಿಸಲಾಯಿತು.
ರಸ್ತೆ ಮಧ್ಯದ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಆಗ್ರಹ
Jun 03 2024, 12:31 AM IST
ಹಿರೇಪಡಸಲಗಿ ಗ್ರಾಮದಿಂದ ಸಾವಳಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾಲೂಕು ಮುಖ್ಯ ರಸ್ತೆಯ ಮಧ್ಯದಲ್ಲಿ ಬೃಹದಾಕಾರದ ಗುಂಡಿ ಬಿದ್ದಿದ್ದು, ಕೂಡಲೇ ಮುಚ್ಚಿಸುವಂತೆ ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದನಗೌಡ ಪಾಟೀಲ ಆಗ್ರಹಿಸಿದ್ದಾರೆ.
ಮುದ್ದೇನಹಳ್ಳಿ- ದೊಡ್ಡಬಳ್ಳಾಪುರ ಸಂಪರ್ಕ ರಸ್ತೆ ದುಸ್ಥಿತಿ
Jun 03 2024, 12:31 AM IST
ಕಂದವಾರ ಬಾಗಿಲಿನಿಂದ ಕಂದವಾರದ ಕಡೆಗೆ ಸಾಗುವ ಮಾರ್ಗದಲ್ಲಿ ಕೋಡಿಯ ಬಳಿಯೇ ಎಥೇಚ್ಚವಾಗಿ ನೀರು ನಿಂತು ರಸ್ತೆ ಕುಂಟೆಯಂತಾಗಿದೆ. ಇಲ್ಲಿ ಪ್ರತಿ ನಿತ್ಯ ಕನಿಷ್ಠ ಇಬ್ಬರು ಮೂವರು ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ
< previous
1
...
75
76
77
78
79
80
81
82
83
...
106
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು