• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6 ತಿಂಗಳಲ್ಲೇ ಕಿತ್ತುಹೋದ ಯರಿನಾರಾರಾಯಣಪುರ, ಯರಗುಪ್ಪಿ ರಸ್ತೆ

Aug 20 2024, 01:02 AM IST
68 ಲಕ್ಷ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಮಾಡಲಾಗಿದೆ. ಡಾಂಬರೀಕರಣದ ವೇಳೆ ಸರಿಯಾದ ಪ್ರಮಾಣದಲ್ಲಿ ಕಡಿ, ಡಾಂಬರ್‌ ಬಳಕೆ ಮಾಡಿಲ್ಲ. ಇದರಿಂದಾಗಿ ನಿರ್ಮಾಣವಾದ ಆರೇ ತಿಂಗಳಲ್ಲಿ ಹಾಳಾಗಿದೆ.

ಶೃಂಗೇರಿಯಲ್ಲಿ ಕೈ ಕಾರ್ಯಕರ್ತರ ರಸ್ತೆ ತಡೆ: ಪ್ರತಿಭಟನೆ

Aug 20 2024, 12:56 AM IST
ಶೃಂಗೇರಿ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಸಮ್ಮತಿ ನೀಡಿರುವುದನ್ನು ಖಂಡಿಸಿ ಪಟ್ಟಣದ ಕೆವಿಆರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಮಳೆ ನೀರು ನಿಂತು ಬ್ಲಾಕೇಜ್‌ ಆಗುವ ರಸ್ತೆ ಸರಿಪಡಿಸಿ: ತುಷಾರ್‌

Aug 20 2024, 12:51 AM IST
ನಗರದ ರಸ್ತೆಗಳಲ್ಲಿ ಮಳೆ ನೀರು ನಿಲ್ಲುವ ಹಾಗೂ ನೀರುಗಾಲುವೆಗಳಲ್ಲಿ ಕಸ ತುಂಬಿಕೊಂಡು ಸಮಸ್ಯೆ ಉಂಟು ಮಾಡುವ ಸ್ಥಳಗಳ ಸಮೀಕ್ಷೆ ಮಾಡಿ ಕೂಡಲೇ ಸರಿಪಡಿಸಬೇಕೆಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಂಕರ್‌ ಕಾಮಗಾರಿಗೆ ಮತ್ತಷ್ಟು ಸಂಕಷ್ಟ: ರಸ್ತೆ ಸಂಪೂರ್ಣ ದುರಸ್ತಿಯಾಗಲಿ

Aug 20 2024, 12:50 AM IST
ಬೀದರ್‌ನ ಶಿವನಗರ ಮುಖ್ಯ ರಸ್ತೆ ದುರಸ್ತಿ ಅರ್ಧಂಬರ್ಧ, ಜನಾಕ್ರೋಶ। ನಗರಸಭೆಯ ಕಾಮಗಾರಿ ಮೇಲೆ ಶಂಕೆ

ಮಾಗಳ ರಂಗಾಪುರ ರಸ್ತೆ ಡಾಂಬರು ನಾಪತ್ತೆ

Aug 20 2024, 12:50 AM IST
ಹೂವಿನಹಡಗಲಿ ತಾಲೂಕಿನ ಮಾಗಳ ಗ್ರಾಮದ ತುಂಗಭದ್ರಾ ನದಿ ತೀರದ, ಐತಿಹಾಸಿಕ ಸುಪ್ರಸಿದ್ಧ ರಂಗಾಪುರದ ಉಗ್ರ ನರಸಿಂಹ ದೇವಸ್ಥಾನಕ್ಕೆ ಹೋಗುವ ಮಾರ್ಗ ತೀರಾ ಹದಗೆಟ್ಟಿದ್ದು, ಡಾಂಬರು ಕಾಣುತ್ತಿಲ್ಲ.

ರಸ್ತೆ ಗುಂಡಿ ಮುಚ್ಚುವ ಮೂಲಕ ಸ್ವಾತಂತ್ರ್ಯೋತ್ಸವ

Aug 19 2024, 12:56 AM IST
ಹಲವಾರು ಅನಾಥ ವಯೋವೃದ್ಧರಿಗೆ ಆಶ್ರಯವಾಗಿರುವ ನಾಗಣ್ಣ ಕುಟುಂಬ ಈಗ ವಾಹನ ಸವಾರರು ರಸ್ತೆಯಲ್ಲಿ ಓಡಾಡುವಾಗ ಗುಂಡಿಗಳಲ್ಲಿ ಬಿದ್ದು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದನ್ನು ಗಮನಿಸಿದ ನಾಗಣ್ಣ ತಮ್ಮ ಸ್ವಂತ ಖರ್ಚಿನಲ್ಲೇ ಒಬ್ಬರೇ ಶ್ರಮಪಟ್ಟು ಮೈಸೂರು ರಸ್ತೆ, ಟಿವಿಎಸ್ ಶೋರೂಂ ಮುಂಭಾಗದಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ಜನರಿಗೆ ಅರಿವು ಮೂಡಿಸಿ ಸ್ವಾತಂತ್ರ್ಯ ದಿನಾಚರಣೆ ಮಾಡಿದ್ದಾರೆ.

ಚಕ್ಕಡಿ ರಸ್ತೆ ಕುರಿತು ಮುನೇನಕೊಪ್ಪರ ಹೇಳಿಕೆ ಆಧಾರ ರಹಿತ: ಕೋನರಡ್ಡಿ

Aug 19 2024, 12:52 AM IST
ಹೆದ್ದಾರಿ ಮಾದರಿಯಲ್ಲೇ ಚಕ್ಕಡಿ ರಸ್ತೆ ನಿರ್ಮಿಸಿರುವುದಕ್ಕೆ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಅಭಿವೃದ್ಧಿ ಕೆಲಸಗಳನ್ನು ನೋಡಿ ಬಿಜೆಪಿಯವರಿಗೆ ಸಹಿಸದೇ ಈ ರೀತಿಯ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ಆರೋಪಿಸಿದರು.

ಹದಗೆಟ್ಟ ಅರಸಿಕೇರಿ ಉಚ್ಚಂಗಿದುರ್ಗ ರಸ್ತೆ

Aug 19 2024, 12:52 AM IST
ಮೂರು ವರ್ಷಗಳ ಹಿಂದೆ ರಸ್ತೆ ಅಭಿವೃದ್ಧಿಯಾಗಿದ್ದು, ಇಷ್ಟು ಬೇಗ ರಸ್ತೆ ಹಾಳಾಗಿರುವುದು ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ.

ಸಾರ್ವಜನಿಕರಿಗೆ ಪ್ರತ್ಯೇಕ ರಸ್ತೆ, ವಾಹನ ನಿಲುಗಡೆಗೆ ಅವಕಾಶ: ಸಚಿವ ಮಂಕಾಳ ವೈದ್ಯ

Aug 19 2024, 12:51 AM IST
ವಸತಿಗೃಹದ ಸುತ್ತ ಕಾಂಪೌಂಡ್ ನಿರ್ಮಿಸಿಕೊಡುವ ಭರವಸೆ ನೀಡಿದರು. ಪೊಲೀಸ್ ವಸತಿಗೃಹ ಸುತ್ತ ಕಾಂಪೌಂಡ್ ನಿರ್ಮಿಸಿ ಮೈದಾನವನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲು ಡಿವೈಎಸ್ಪಿ ಮಹೇಶ ಅವರಿಗೆ ಸಚಿವರು ಸೂಚಿಸಿದರು.

ಟೈರ್‌ ಪಂಚರ್‌ ಆಗಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದ ಬೈಕ್‌ ಸವಾರನ ಮೇಲೆ ಅಪರಿಚಿತ ವಾಹನ ಹರಿದು ಸಾವು

Aug 18 2024, 01:58 AM IST

ಟೈರ್‌ ಪಂಚರ್‌ ಆಗಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದ ಬೈಕ್‌ ಸವಾರನ ಮೇಲೆ ಅಪರಿಚಿತ ವಾಹನ ಹರಿದು ಸವಾರ ಸಾವಿಗೀಡಾದ ಘಟನೆ ತಾಲೂಕಿನ ಕರೆ ಕ್ಯಾತನಹಳ್ಳಿ ರಸ್ತೆಯಲ್ಲಿ ನಡೆದಿದೆ

  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 128
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved