• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತದಲ್ಲಿ 3 ಯುವಕರ ದುರ್ಮರಣ

Jun 28 2025, 12:22 AM IST
ರಾಷ್ರ್ಟೀಯ ಹೆದ್ದಾರಿ 218ರಲ್ಲಿ ಸಮೀಪದ ಹೊಲಗೇರಿ ಗ್ರಾಮದ ಭಾರತ ಪೆಟ್ರೋಲ್‌ ಪಂಪ್‌ ಬಳಿ ಇಳಿಜಾರು ಪ್ರದೇಶದಲ್ಲಿ ರಸ್ತೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಕ್ರಮ ವಹಿಸಿ

Jun 28 2025, 12:18 AM IST
ಹಾಸನ ಜಿಲ್ಲೆಯಲ್ಲಿ ರಸ್ತೆಯ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮನೋರಂಜನೆಯ ಮೂಲಕ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ವಾಹನ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಎರಡು ಬಾರಿ ಕ್ಷಮೆಯಿದೆ. ಮೂರನೇ ಬಾರಿಗೆ ಉಲ್ಲಂಘನೆ ಮಾಡಿದರೆ ನಿರ್ದಾಕ್ಷ್ಯಣ್ಯವಾಗಿ ಚಾಲನ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.

ರಸ್ತೆ ಅಪಘಾತ ಶೂನ್ಯಕ್ಕೆ ತರುವ ಪ್ರಯತ್ನ

Jun 28 2025, 12:18 AM IST
ಎನ್‌ಎಚ್‌ಎಐ ರಸ್ತೆಗಳಲ್ಲಿ ಕೆಲವು ಸಮಸ್ಯೆಗಳಿದ್ದು, ವಿಶೇಷವಾಗಿ ಎನ್‌ಎಚ್-50ರಲ್ಲಿ ಟೋಲ್‌ಗೇಟ್‌ನಿಂದ ಟನಲ್ ಬಳಿ ಬಹಳಷ್ಟು ಅಪಘಾತಗಳಾಗುತ್ತಿದ್ದವು. ಇದರಿಂದ ಪ್ರತಿ ವರ್ಷ 100 ಜನರ ಸಾವು ಉಂಟಾಗುತ್ತಿತ್ತು. ಈ ಸಮಸ್ಯೆ ತಡೆಯಲು ಓವರ್ ಬ್ರಿಡ್ಜ್ ಮಾಡಬೇಕೆಂದು ಮಾಜಿ ಸಂಸದ ಕರಡಿ ಸಂಗಣ್ಣ ಅವರು ಪ್ರಯತ್ನಿಸಿದ್ದರು.

ಉಪ್ಪಿನಂಗಡಿ: ಕೆಸರು ಗದ್ದೆಯಾದ ರಾಷ್ಟ್ರೀಯ ಹೆದ್ದಾರಿ 75ರ ಸರ್ವಿಸ್‌ ರಸ್ತೆ

Jun 28 2025, 12:18 AM IST
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಭಾಗವಾಗಿ ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ಸರ್ವೀಸ್ ರಸ್ತೆಯ ಬದಿ ನಿರ್ಮಿಸಿದ ಚರಂಡಿ ಬದಿಗೆ ಮಣ್ಣು ತುಂಬಿಸುವ ಕಾರ್ಯಕ್ಕೆ ಗುತ್ತಿಗೆದಾರ ಸಂಸ್ಥೆ ಹೊರಟಿದ್ದು ಅವಾಂತರ ಸೃಷ್ಟಿಯಾಗಿದೆ.

ಮುಗಿಯದ ಕುಮಟಾ ಶಿರಸಿ ರಸ್ತೆ: ಕಂಬಳಿ ಹಾಸಿ ಪ್ರತಿಭಟನೆ

Jun 28 2025, 12:18 AM IST
ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ ೭೬೬ಇ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು.

ರಸ್ತೆ ಮೇಲೆ ಗುಡ್ಡ ಕುಸಿತ ಹಿನ್ನೆಲೆ ಶಿರಾಡಿ ಬಂದ್

Jun 27 2025, 12:49 AM IST
ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಾಲೂಕಿನ ಶಿರಾಡಿಘಾಟಿ ಅಸ್ತವ್ಯಸ್ತಗೊಂಡಿದ್ದು, ಹೆದ್ದಾರಿ ಅಗಲೀಕರಣದ ನೆಪದಲ್ಲಿ ಗುಡ್ಡಗಳನ್ನು ಕಡಿದಾಗಿ ಕತ್ತರಿಸಿರುವ ಪರಿಣಾಮ ಇದೀಗ ಗುಡ್ಡಗಳು ಹೆದ್ದಾರಿ ಮೇಲೆ ಕುಸಿಯುತ್ತಿವೆ. ಬುಧವಾರ ರಾತ್ರಿ ಕೂಡ ದೋಣಿಗಾಲ್‌ ಬಳಿ ರಸ್ತೆ ಮೇಲೆ ಗುಡ್ಡ ಕುಸಿದಿದ್ದರಿಂದ ನೂರಾರು ವಾಹನಗಳು ಘಾಟಿಯಲ್ಲಿ ಸಿಲುಕಿದವು. ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿರಾಟಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಹೆದ್ದಾರಿ ಕಾಮಗಾರಿ: ರಸ್ತೆ ವಿಭಾಜಕದ ಮಣ್ಣಿನಲ್ಲಿ ಸಿಲುಕಿದ ಮಹಿಳೆಯರ ರಕ್ಷಣೆ

Jun 27 2025, 12:48 AM IST
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ನೆಲೆ ಗಟ್ಟಿನಲ್ಲಿ ಉಪ್ಪಿನಂಗಡಿ ಪೇಟೆಯಲ್ಲಿ ಉಭಯ ಪಥಗಳ ನಡುವೆ ವಿಭಾಜಕ ರಚಿಸಲು ಹಾಕಿರುವ ಮಣ್ಣಿನಲ್ಲಿ ಸತತ ಎರಡನೇ ದಿನವೂ ಮಹಿಳೆಯರು ಹೂತು ಹೋಗಿ ಉಪ್ಪಿನಂಗಡಿಯಲ್ಲಿ ಅಪಾಯ ಸಂಭವಿಸಿದ್ದು, ಅವರನ್ನು ಸಕಾಲಿಕವಾಗಿ ರಕ್ಷಿಸಲಾಗಿದೆ.

ರಸ್ತೆ ವಿಸ್ತರಣೆಯಲ್ಲಿ ಕ್ರಿಯಾಲೋಪ: ಸಾರ್ವಜನಿಕರ ಆಕ್ಷೇಪ

Jun 27 2025, 12:48 AM IST
ಬೀರೂರು, ಬೀರೂರು- ಲಿಂಗದಹಳ್ಳಿ ರಸ್ತೆಯನ್ನು ದ್ವಿಪಥವಾಗಿಸಿ, ಬೀದಿ ದೀಪ ಅಳವಡಿಸುವ ಕಾರ್ಯದಲ್ಲಿ ಅಧಿಕಾರಿಗಳು ಕ್ರಿಯಾಲೋಪ ಎಸಗಿದ್ದಾರೆ ಎಂದು ಆಕ್ಷೇಪಿಸಿದ ನಾಗರಿಕರು ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿದರು.

ಲಕ್ಷ್ಮೇಶ್ವರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Jun 25 2025, 11:47 PM IST
ಲಕ್ಷ್ಮೇಶ್ವರ ತಾಲೂಕಿನ ಪ್ರಮುಖ ರಸ್ತೆಗಳು ಹಾಳಾಗಿ ಹೋಗಿದ್ದು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶೀಘ್ರದಲ್ಲಿ ಅವುಗಳನ್ನು ದುರಸ್ತಿ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಸೂಚನೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಹಾಗೂ ಸಾಮಾನ್ಯ ಸಭೆ ನಡೆಯಿತು.

ಪ್ರವಾಹ ಭೀತಿ, ರಸ್ತೆ ಸಂಚಾರಕ್ಕೆ ಸಂಚಕಾರ

Jun 25 2025, 01:18 AM IST
ತಾಲೂಕಿನಲ್ಲಿ ರಭಸವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ, ಮಹದಾಯಿ ಮತ್ತು ಪಾಂಡರಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಜಲಮೂಲಗಳಿಗೆ ಅಡ್ಡಲಾಗಿ ನಿರ್ಮಾಣಗೊಂಡ ಎಲ್ಲ ಸೇತುವೆಗಳ ಮೇಲೂ ನೀರು ಹರಿಯಲಾರಂಭಿಸಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved