• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಡಿ ಮುಚ್ಚಿದ ಬಳಿಕವೇ ಆ ರಸ್ತೆ ‘ಗುಂಡಿ ಮುಕ್ತ ರಸ್ತೆ’ ಎಂದು ಘೋಷಿಸಿ : ರಾಜೇಂದ್ರ ಚೋಳನ್

Sep 30 2025, 02:00 AM IST

ಗುಂಡಿಗಳನ್ನು ಮುಚ್ಚಿದ ಬಳಿಕ ಅಂತಹ ರಸ್ತೆಯನ್ನು ‘ಗುಂಡಿ ಮುಕ್ತ ರಸ್ತೆ’ ಎಂದು ಘೋಷಿಸುವಂತೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಚಿಕ್ಕಪೇಟೆ ವಿಭಾಗದ ರಸ್ತೆಗಳಲ್ಲಿ ಬೈಕ್‌ನಲ್ಲಿ ಸಂಚರಿಸಿ  ಸಮಸ್ಯೆಗಳನ್ನು ಪರಿಶೀಲಿಸಿದರು

ರಸ್ತೆ ದಾಟಿದ ಕಾಡಾನೆ ಪ್ರವಾಸಿಗರು ಆತಂಕ

Sep 29 2025, 01:03 AM IST
ತಾಲೂಕಿನ ಗೋಪಿನಾಥಂ ಹಾಗೂ ಪಾಲಾರ್ ಮಾರ್ಗ ಮಧ್ಯೆ ಐದು ಕಾಡಾನೆಗಳು ರಸ್ತೆ ದಾಟಿದ್ದು, ಈ ವೇಳೆ ಪ್ರವಾಸಿಗರು ಆತಂಕಕ್ಕೆ ಒಳಗಾದರು. ತಾಲೂಕಿನ ಪಾಲಾರ್ ರಸ್ತೆಯೂ ಗೋಪಿನಾಥಂ ಮತ್ತು ಹೊಗೇನಕಲ್ ಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ.

ರಸ್ತೆ, ಚರಂಡಿಗಳ ನಿರ್ಮಾಣಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ

Sep 29 2025, 01:03 AM IST
ಮುಂದಿನ ದಿನಗಳಲ್ಲಿ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ತಂದು ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವುದಾಗಿ ಭರವಸೆ ನೀಡಿದ ಶಾಸಕರು, ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ಪಕ್ಷ, ಜಾತಿ ಭೇದ ಮರೆತು ಕೈಜೋಡಿಸಬೇಕು.

ರಸ್ತೆ ಗುಂಡಿ ಮುಚ್ಚುವ ಹೆಸರಿನಲ್ಲಿ ಪ್ರತಿಭಟನೆ ಹಾಸ್ಯಾಸ್ಪದ: ವಿ.ಪಿ.ಶಶಿಧರ್

Sep 28 2025, 02:01 AM IST
ಕ್ಷೇತ್ರ ಅಭಿವೃದ್ಧಿಗೆ ಶಾಸಕ ಡಾ. ಮಂತರ್‌ಗೌಡ ನೂರಾರು ಕೋಟಿ ರು. ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶಶಿಧರ್‌ ಹೇಳಿದರು.

ಗ್ರಾಮಗಳ ಆರ್ಥಿಕತೆ ಸುಧಾರಣೆ ಉತ್ತಮ ರಸ್ತೆ ಸಹಕಾರಿ: ಪಾಟೀಲ

Sep 28 2025, 02:00 AM IST
ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿವೆ. ಈ ಬಗ್ಗೆ ಜಂಟಿ ಸಮೀಕ್ಷೆಯಾಗಿದೆ. ಸೋಮವಾರ ಅಥವಾ ಮಂಗಳವಾರದಿಂದ ಪರಿಹಾರ ಬಿಡುಗಡೆ ಕೆಲಸ ಪ್ರಾರಂಭವಾಗುತ್ತದೆ. ಮಳೆಯಿಂದ ಬಹಳಷ್ಟು ಕಡೆ ರಸ್ತೆಗಳು ಹದಗೆಟ್ಟಿದ್ದು, ಮಳೆ ನಿಂತ ನಂತರ ಅವುಗಳ ದುರಸ್ತಿ ಕೆಲಸ ಪ್ರಾರಂಭಿಸಲಾಗುವುದು.

ಬೆಂಗಳೂರು ರಸ್ತೆ ಗುಂಡಿ ದಿಢೀರ್‌ ತಪಾಸಣೆ ಮಾಡಿದ ಮುಖ್ಯಮಂತ್ರಿ :ಖಡಕ್‌ ಸೂಚನೆ

Sep 28 2025, 02:00 AM IST

  ಒಂದು ತಿಂಗಳೊಳಗೆ ನಗರದ ಎಲ್ಲ ಗುಂಡಿಗಳನ್ನು ಗುಣಮಟ್ಟ ಕಾಪಾಡಿಕೊಂಡು ಮುಚ್ಚಿ, ವಾಹನಗಳ ಸಂಚಾರಕ್ಕೆ ಯೋಗ್ಯವಾಗಿಸಬೇಕು ಎಂದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 

ರಸ್ತೆ ಗುಂಡಿ ಸಮಸ್ಯೆಗೆ ಹಿಂದಿನ ಬಿಜೆಪಿಸರ್ಕಾರವೇ ಕಾರಣ: ರಾಮಲಿಂಗಾ ರೆಡ್ಡಿ

Sep 27 2025, 02:00 AM IST
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರದ ರಸ್ತೆ ಗುಂಡಿಗಳನ್ನು ಸಮರ್ಪಕವಾಗಿ ಮುಚ್ಚದ ಪರಿಣಾಮ ಈಗ ಸಮಸ್ಯೆ ಕಾಣಿಸಿಕೊಂಡಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ವೇಗ ನೀಡಲಾಗಿದೆ ಎಂದು ಸಾರಿಗೆ ಸಚಿವ ಆರ್‌.ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಸ್ತೆ ಬಗ್ಗೆ ಖಾದರ್ ಮುತುವರ್ಜಿ ವಹಿಸಲಿ: ಸತೀಶ್ ಕುಂಪಲ ಆಗ್ರಹ

Sep 27 2025, 12:02 AM IST
ರಸ್ತೆ ಹೊಂಡಗಳ ವಿರುದ್ಧ ಹಾಗೂ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ವತಿಯಿಂದ ಕೋಟೆಕಾರು ಬೀರಿಯಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ರಸ್ತೆ ಅವ್ಯವಸ್ಥೆ: ಅಂಕೋಲಾದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ

Sep 27 2025, 12:01 AM IST
ಬಾಳೆಗುಳಿಯಿಂದ ಯಲ್ಲಾಪುರ ಗಡಿ ಭಾಗದವರೆಗೆ ರಸ್ತೆ ಅವ್ಯವಸ್ಥೆ ಖಂಡಿಸಿ ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಉಕ ಲಾರಿ ಮಾಲೀಕರ ಸಂಘದ ಆಶ್ರಯದಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು.

ರಸ್ತೆ ಅಭಿವೃದ್ಧಿಗಾಗಿ ಬಿಜೆಪಿ, ಕಾಂಗ್ರೆಸ್‌ ಫೈಟ್‌

Sep 27 2025, 12:00 AM IST
ಮಹಾನಗರದ ರಸ್ತೆಯಲ್ಲಿ ಬಿದ್ದಿರುವ ತಗ್ಗು-ಗುಂಡಿಗಳು ಜನಜೀವನ ಹಿಂಡುತ್ತಿವೆ ಎಂಬ ವಿಷಯವಾಗಿಯೇ ಬಿಜೆಪಿ, ಕಾಂಗ್ರೆಸ್ ಸದಸ್ಯರು ಅಲ್ಲಿಯೇ ಇದ್ದ ಎಲ್‌ಇಎ ಕ್ಯಾಂಟೀನ್ ಬಳಿಯ ರಸ್ತೆ ಸಂಚಾರ ತಡೆದು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 147
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved