ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಸ್ತೆ ಸಂಪರ್ಕ ಹಾಗೂ ಆರೋಗ್ಯ ಸೌಕರ್ಯಗಳು ಇಲ್ಲದ ದುರ್ಗಮ ಸ್ಥಳಕ್ಕೆ ‘ಮಿನಿ ಆಸ್ಪತ್ರೆ’ ಏರ್ಡ್ರಾಪ್ ಮಾಡಿದ ಸೇನಾಪಡೆ!
Aug 18 2024, 01:57 AM IST
ರಸ್ತೆ ಸಂಪರ್ಕ ಹಾಗೂ ಆರೋಗ್ಯ ಸೌಕರ್ಯಗಳು ಇಲ್ಲದ ದುರ್ಗಮ ಸ್ಥಳಗಳಿಗೆ ಮಿನಿ ಆಸ್ಪತ್ರೆಯಂತಹ ವ್ಯವಸ್ಥೆಯನ್ನು ವಿಮಾನದಲ್ಲಿ ಕೊಂಡೊಯ್ದು ಇಳಿಸುವ ವಿಶಿಷ್ಟ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಆರಂಭಿಸಿದೆ.
ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷಿಸಿದರೆ ಅಧಿಕಾರಿ ವಿರುದ್ಧ ಕ್ರಮ: ತುಷಾರ್
Aug 18 2024, 01:51 AM IST
ಬೆಂಗಳೂರಿನಲ್ಲಿ ಮಳೆಯಿಂದ ರಸ್ತೆ ಗುಂಡಿ ಹೆಚ್ಚುತ್ತಿದ್ದು, ಮುಚ್ಚಲು ನಿರ್ಲಕ್ಷ್ಯ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಸಿದ್ದಾರೆ.
ಅವೈಜ್ಞಾನಿಕ ರಸ್ತೆ ಸರಿಪಡಿಸಿ ಅಪಘಾತ ಪ್ರಮಾಣ ತಗ್ಗಿಸಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
Aug 18 2024, 01:50 AM IST
ರಸ್ತೆ ಅಪಘಾತ ಪ್ರಕರಣಗಳು ಪ್ರತಿ ವರ್ಷ ಹೆಚ್ಚುತ್ತಿದ್ದು, ಇದರಲ್ಲಿ ಶೇ.90ರಷ್ಟು ಪ್ರಕರಣಗಳಲ್ಲಿ ಅತಿವೇಗದ ವಾಹನ ಚಾಲನೆ, ಅಜಾಗರೂಕತೆಗಳಿಂದಾಗಿದೆ
ಹ್ಯಾಂಡ್ ಬ್ರೇಕ್ ಹಾಕದ ಚಾಲಕನ ನಿರ್ಲಕ್ಷ್ಯತನ - ಭೀಕರ ರಸ್ತೆ ಅಪಘಾತಕ್ಕೆ ಸೋದರರು ಬಲಿ
Aug 18 2024, 01:48 AM IST
ಸಿಮೆಂಟ್ ಇಟ್ಟಿಗೆ ತುಂಬಿದ್ದ ಕ್ಯಾಂಟರ್ ಡಿಕ್ಕಿ ಹೊಡೆದು ಇಬ್ಬರು ಸೋದರರು ಮೃತಪಟ್ಟಿರುವುದು.
ರಾಜ್ಯಪಾಲರ ನಡೆ ವಿರುದ್ಧ ಕಾಂಗ್ರೆಸ್ ರಸ್ತೆ ತಡೆದು ಪ್ರತಿಭಟನೆ
Aug 18 2024, 01:47 AM IST
ಸಿದ್ದರಾಮಯ್ಯ ಅವರು 40 ವರ್ಷಗಳ ಕಾಲ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಅಧಿಕಾರ ನಡೆಸಿ 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ.
ರಸ್ತೆ ದುಸ್ಥಿತಿ ಕಂಡೂ ಕಾಣದಂತಿರುವ ಸಂಚಾರ ಪೊಲೀಸ್
Aug 18 2024, 01:46 AM IST
ರಸ್ತೆ ದುಸ್ಥಿತಿಗೆ ಜನರ ಆರೋಗ್ಯ ಹಾಳು, ಕುತ್ತಿಗೆ, ಬೆನ್ನು ನೋವಿಗೆ ಕಾರಣ ವಾಹನ ಸವಾರರಿಗೆ ಸಂಚಾರ ಪೊಲೀಸ್ ದಂಡ ಹಾಕಿದ್ರೆ ಮಾತ್ರ ಸಾಲದು
ರಸ್ತೆ ದುಸ್ಥಿತಿ ಕಂಡೂ ಕಾಣದಂತಿರುವ ಸಂಚಾರ ಪೊಲೀಸ್
Aug 18 2024, 01:46 AM IST
ರಸ್ತೆ ದುಸ್ಥಿತಿಗೆ ಜನರ ಆರೋಗ್ಯ ಹಾಳು, ಕುತ್ತಿಗೆ, ಬೆನ್ನು ನೋವಿಗೆ ಕಾರಣ ವಾಹನ ಸವಾರರಿಗೆ ಸಂಚಾರ ಪೊಲೀಸ್ ದಂಡ ಹಾಕಿದ್ರೆ ಮಾತ್ರ ಸಾಲದು
ಮೇಲ್ಕಾರ್ ಸರ್ವೀಸ್ ರಸ್ತೆ ಡಾಂಬರು ಕಾಮಗಾರಿ ಆರಂಭ
Aug 18 2024, 01:45 AM IST
ವಾರದ ಗಡುವು ನೀಡಿದ್ದ ಕಂಪನಿ ಕೊಟ್ಟ ಮಾತಿನಂತೆ ಡಾಂಬರೀಕರಣ ಕಾಮಗಾರಿ ಆರಂಭಿಸಿದೆ.
ತಾಳಿಕೋಟಿ-ದೇವರಹಿಪ್ಪರಗಿ ನಡುವಿನ ರಸ್ತೆ ಸೇತುವೆ ಕುಸಿತ
Aug 17 2024, 12:52 AM IST
ದೇವರಹಿಪ್ಪರಗಿ ಪಟ್ಟಣದಿಂದ ತಾಳಿಕೋಟಿಗೆ ಹೋಗುವ ರಸ್ತೆ ಮಧ್ಯೆ ದೇವೂರ ಗ್ರಾಮದ (23.36) ಹತ್ತಿರವಿರುವ ಹಳೆಯದಾದ ಕಲ್ಲಿನ ಸೇತುವೆ ಅರ್ಧ ಶುಕ್ರವಾರ ಕುಸಿತ ಕಂಡ ಪರಿಣಾಮ ರಸ್ತೆಯಲ್ಲಿ ಪ್ರಯಾಣಿಸುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಮೋವಾಡಿ ದಲಿತ ಕಾಲನಿ ರಸ್ತೆ ಪರಿಶೀಲಿಸಿದ ಅಧಿಕಾರಿಗಳು
Aug 17 2024, 12:50 AM IST
ಮೋವಾಡಿ ದಲಿತ ಕಾಲನಿಯ ಹದಗೆಟ್ಟ ರಸ್ತೆಯ ಕುರಿತು ಕನ್ನಡಪ್ರಭ ಆ.14ರಂದು ‘ನಾಲ್ಕೇ ತಿಂಗಳಲ್ಲಿ ಕಳಪೆ ಕಾಮಗಾರಿ ಬಯಲು’! ಎನ್ನುವ ಶೀರ್ಷಿಕೆಯಡಿಯಲ್ಲಿ ವಿಸ್ತೃತ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು.
< previous
1
...
76
77
78
79
80
81
82
83
84
...
128
next >
More Trending News
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?