• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಗುಂಡಿಗಳಿಗೆ ಬಂತು ನಾವೀನ್ಯತೆಯ ಕಾಯಕಲ್ಪ

Nov 15 2024, 12:34 AM IST
ರಸ್ತೆಯಲ್ಲಿ ಹೋಗುವಾಗ ಎದುರಾಗುವ ಗುಂಡಿಗಳು ಅದೆಷ್ಟೋ ಸಂದರ್ಭದಲ್ಲಿ ವಾಹನ ಸವಾರರಿಗೆ ಅಪಘಾತ ಉಂಟು ಮಾಡುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಗುಂಡಿಗಳದ್ದೆ ಕಾರುಬಾರು. ಇಂತಹ ಸವಾಲುಗಳನ್ನು ಅರಿತ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ತಂಡ ''''ಜೆ.ಎನ್.ಎನ್.ಸಿ.ಇ ಕೋಲ್ಡ್ ಪಾಟ್ ಹೋಲ್ ಮಿಕ್ಸ್'''' ಎಂಬ ಉತ್ಪನ್ನ ಆವಿಷ್ಕರಿಸಿದೆ.

ರಸ್ತೆ, ಡಿವೈಡರ್‌, ವಿದ್ಯುತ್ ದೀಪ ಕಾಮಗಾರಿಗಳ ಪರಿಶೀಲನೆ

Nov 15 2024, 12:33 AM IST
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿರುವ ರಸ್ತೆ ಕಾಮಗಾರಿ, ರಸ್ತೆ ಡಿವೈಡರ್, ರೋಡ್ ಲೈಟ್ ಕಾಮಗಾರಿಗಳು ಕಳಪೆಯಾಗಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ತಾಲೂಕಿನ ಭ್ರಷ್ಟಾಚಾರ ವಿರೋಧಿ ವೇದಿಕೆ ಕಾರ್ಯದರ್ಶಿ ಸೊರಟೂರು ಹನುಮಂತಪ್ಪ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಮಂಗಳವಾರ ಲೋಕಾಯುಕ್ತ ಸಂಸ್ಥೆ ಮುಖ್ಯ ಅಭಿಯಂತರರಾದ ಶುಭ ಟಿ. ಅವಳಿ ತಾಲೂಕುಗಳಿಗೆ ಭೇಟಿ ನೀಡಿ, ಕಾಮಗಾರಿಗಳ ಸ್ಥಳ ಪರೀಶೀಲನೆ ನಡೆಸಿದ್ದಾರೆ.

ವಕ್ಪ್ ರದ್ದುಗೊಳಿಸುವಂತೆ ರಸ್ತೆ ರೋಖೋ ಚಳವಳಿ

Nov 14 2024, 12:53 AM IST
ಸುಮ್ಮನೆ ಕುಳಿತರೆ ನಾಳೆ ನಮ್ಮ ಮನೆ ಹಾಗೂ ಪಕ್ಕದ ಮನೆಯ ಜಾಗವನ್ನು ಸಹ ತಮ್ಮದು ಎಂದು ವಕ್ಫ್ ಬೋರ್ಡ್ ಹೇಳಿಕೊಳ್ಳಲು ಮುಂದಾಗುತ್ತದೆ. ಸರ್ಕಾರವು ತಕ್ಷಣವೇ ಸಚಿವ ಜಮೀರ್ ಆಹ್ಮದ ಅವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ರೈತರ, ಮಠ, ಮಂದಿರ ಹಾಗೂ ಸಾರ್ವಜನಿಕರ ಪಹಣಿಗಳಲ್ಲಿ ವಕ್ಫ್ ಎಂದು ಹೇಳುವ ವಕ್ಫ್ ಬೊರ್ಡ್ ಕಿತ್ತಿ ಹಾಕಬೇಕು

ಪರ್ಯಾಯ ರಸ್ತೆ ಭರವಸೆ: ಹೆದ್ದಾರಿ ತಡೆ ಪ್ರತಿಭಟನೆ ಮುಂದೂಡಿಕೆ

Nov 13 2024, 12:08 AM IST
ಇನ್ನೆರಡು ದಿನಗಳಲ್ಲಿ ಪಿಡಬ್ಲ್ಯೂಡಿ ಕಾರ್ಯ ನಿರ್ವಾಹಕ ಎಂಜಿನಿಯರ್ ಹಾಗೂ ಇತರ ಅಧಿಕಾರಿಗಳ ತಂಡ ಉಳಾಯಿಬೆಟ್ಟಿಗೆ ಭೇಟಿ ನೀಡಿ, ಈಗಿರುವ ಸೇತುವೆ ಬದಿಯಲ್ಲಿ ತಾತ್ಕಾಲಿಕವಾಗಿ ಮಣ್ಣಿನ ರಸ್ತೆ ನಿರ್ಮಿಸುವ ಬಗ್ಗೆ ಪರಿಶೀಲಿಸಲಾಗುವುದು. ಬಳಿಕ ಕಾಮಗಾರಿ ಆರಂಭಿಸಲಾಗುವುದು ಎಂದು ಮಂಗಳೂರು ಎಸಿ ಹರ್ಷವರ್ಧನ ಭರವಸೆ ನೀಡಿದರು.

10 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿ

Nov 13 2024, 12:06 AM IST
ದೊಡ್ಡಬಳ್ಳಾಪುರ: ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು- ತುಮಕೂರು ಹೆದ್ದಾರಿ 6 ಪಥದ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸುವಂತೆ‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರ ಜಲಶಕ್ತಿ, ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಸೂಚಿಸಿದರು.

ಬಿದರಹಳ್ಳಿ ಮೂರ್ ಬಂದ್ ಹಳ್ಳಿಯ ರೈತರು ತಿರುಗಾಡುವ ರಸ್ತೆ ಸರ್ಕಾರಕ್ಕೆ ಕಾಣುತ್ತಿಲ್ಲವೇ

Nov 11 2024, 11:51 PM IST
ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಹಳ್ಳಕೊಳ್ಳ ಮುಚ್ಚುತ್ತಾರೆ. ಇದೇ ಕ್ಷೇತ್ರದ ಕಾಡಂಚಿನ ಭಾಗದಲ್ಲಿರುವ ರೈತರು ಜಾನುವಾರುಗಳು ತಿರುಗಾಡುವ ರಸ್ತೆ ಅವ್ಯವಸ್ಥೆಯಾಗಿದೆ. ಇದು ಶಾಸಕರಿಗೆ, ಅಧಿಕಾರಿಗಳಿಗೆ ಕಾಣುತ್ತಿಲ್ಲವೇ?

ತನಿಮಡಗು ರಸ್ತೆ ಗುಂಡಿಗೆ ಮುಕ್ತಿ ನೀಡಲಿ

Nov 11 2024, 11:49 PM IST
ತನಿಮಡಗು ಗ್ರಾಮದ ಮೂಲಕ ಬಿಸಾನತ್ತಂ ರೈಲು ನಿಲ್ದಾಣ, ರಾಮಸಂದ್ರ, ಬೋಡಗೊರ್ಕಿ ಹಾಗೂ ಆಂಧ್ರದ ಕುಪ್ಪಂಗೂ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಗುಂಡಿಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪ್ರತಿನಿತ್ಯ ಪರದಾಡುವಂತಾಗಿದೆ. ವರ್ಷಗಳೇ ಕಳೆದರೂ ರಸ್ತೆ ದುರಸ್ತಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲ.

ಪಹಣಿಯಲ್ಲಿ ವಕ್ಫ್‌: ರಸ್ತೆ ತಡೆ ನಡೆಸಿ ಪ್ರತಿಭಟನೆ

Nov 11 2024, 11:48 PM IST
ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್‌ ಹೆಸರು ದಾಖಲಾಗಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಹಾಗೂ ರೈತ ಸಂಘಟನೆಗಳ ಸಹಯೋಗದೊಂದಿಗೆ ಸವದತ್ತಿ ಪಟ್ಟಣ ಎಪಿಎಂಸಿ ವೃತ್ತದಲ್ಲಿ ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.

ಅವೈಜ್ಞಾನಿಕ ರಸ್ತೆ ನಿರ್ಮಿಸಿದರೆ ಅಧಿಕಾರಿ ಮೇಲೆ ಎಫ್ ಐ ಆರ್

Nov 11 2024, 11:47 PM IST
FIR against the official if unscientific road is built

ಒತ್ತುವರಿ ಖಂಡಿಸಿ ರಸ್ತೆ ಬಂದ್‌ ಮಾಡಿದ ದೋಟಿಹಾಳ ಗ್ರಾಮಸ್ಥರು

Nov 10 2024, 01:39 AM IST
ರಸ್ತೆಯನ್ನು ರಸ್ತೆಯ ಅಕ್ಕಪಕ್ಕದಲ್ಲಿರುವ ಕೆಲವರು ಒತ್ತುವರಿ ಮಾಡಿಕೊಂಡು ರಸ್ತೆಯುದ್ದಕ್ಕೂ ಮುಳ್ಳು ಕಂಟಿಗಳನ್ನು ಹಾಕಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂಪೂರ್ಣ ರಸ್ತೆಯನ್ನು ಬಂದ್ ಮಾಡಿದ ಘಟನೆ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 148
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved