• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಪೂರ್ಣ ಹದಗೆಟ್ಟ ರಸ್ತೆ: ವಾಹನ ಚಾಲಕರ ಪರದಾಟ

Jul 09 2024, 12:48 AM IST
ಶ್ರೀ ಪೊನ್ನು ಮುತ್ತಪ್ಪ ದೇವಸ್ಥಾನದ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಚಾಲಕರು ಪರದಾಡುವಂತಾಗಿದೆ.

ಶಿರಸಿ ನಗರದ ರಸ್ತೆ ದುರಸ್ತಿಗೆ ಆಗ್ರಹ

Jul 09 2024, 12:47 AM IST
ದಿನಕ್ಕೆ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ನಿತ್ಯವೂ ಒಂದಿಲ್ಲೊಂದು ಅನಾಹುತಗಳು ಸಂಭವಿಸುತ್ತಲೇ ಇವೆ. ಬೆಳಗ್ಗೆಯಿಂದ ರಾತ್ರಿಯವರೆಗೂ ಆಟೋ ಚಾಲಕರು ಬಾಡಿಗೆ ಕರೆದುಕೊಂಡು ಪ್ರಯಾಣಿಕರನ್ನು ಸಾಗಿಸುವುದು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ರಸ್ತೆ ಅಗಲೀಕರಣ, ಬಸ್‌ ಸೌಲಭ್ಯ ಕಲ್ಪಿಸಿ, ವಿದ್ಯುತ್‌ ಸಮಸ್ಯೆ ಬಗೆಹರಿಸಿ...

Jul 08 2024, 12:33 AM IST
ಸೋಮವಾರಪೇಟೆ- ಕೂತಿ- ಗಡಿಕಲ್ಲುವರೆಗಿನ ರಸ್ತೆ ಅಭಿವೃದ್ಧಿಗೆ ಈಗಾಗಲೇ 20 ಕೋಟಿ ರು. ಅನುದಾನ ಬಿಡುಗಡೆಯಾಗಿದೆ. ಮುಂದಿನ ತಿಂಗಳು ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಮಂತರ್‌ ಗೌಡ ತಿಳಿಸಿದರು.

ರಸ್ತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಕೇಂದ್ರ ಸಚಿವ ಜೋಶಿ

Jul 07 2024, 01:27 AM IST
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚನೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.

ಬಿಜೈ ‘ಜಾರ್ಜ್‌ ಫರ್ನಾಂಡಿಸ್‌ ರಸ್ತೆ’ ಉದ್ಘಾಟನೆ

Jul 07 2024, 01:23 AM IST
ಸಿಯಾಚಿನ್‌ನಂತಹ ಪ್ರದೇಶಕ್ಕೆ 18 ಸಲ ಭೇಟಿ ನೀಡಿದ ಏಕಮಾತ್ರ ರಕ್ಷಣಾ ಸಚಿವ ಅವರಾಗಿದ್ದು, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದರು. ಇಂತಹ ಶ್ರೇಷ್ಠ ವ್ಯಕ್ತಿತ್ವದ ಹೆಸರನ್ನು ಮಂಗಳೂರಿನ ಈ ರಸ್ತೆಗೆ ಇಡುತ್ತಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದರು.

120 ಅಡಿ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಗೆ ಸೂಚನೆ

Jul 07 2024, 01:19 AM IST
ದೂಡಾ ವ್ಯಾಪ್ತಿಗೊಳಪಡುವ ಮಾಗಾನಹಳ್ಳಿ ರಸ್ತೆ ಸಂಪರ್ಕಿಸುವ 120 ಅಡಿ ರಸ್ತೆ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನ ತ್ವರಿತವಾಗಿ ಪೂರ್ಣಗೊಳಿಸಿ, ಕಾಮಗಾರಿ ಕೈಗೆತ್ತಿಕೊಳ್ಳುವ ಕೆಲಸ ಆಗಲಿ

ಹೊನ್ನಾಳಿ, ಹರಿಹರ, ಹರಪನಹಳ್ಳಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಿ

Jul 06 2024, 12:50 AM IST
ಜಿಲ್ಲೆಯ ಹರಿಹರ, ಹೊನ್ನಾಳಿ ಹಾಗೂ ವಿಜಯ ನಗರ ಜಿಲ್ಲೆಯ ಹರಪನಹಳ್ಳಿ ತಾಲೂಕುಗಳ ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗಮನಕ್ಕೆ ತರಲಾಗಿದೆ. ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಅಧಿಕಾರಿಗಳ ವೈಫಲ್ಯ ಖಂಡಿಸಿ ರಸ್ತೆ ತಡೆದು ಧರಣಿ

Jul 06 2024, 12:48 AM IST
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಮುಖ್ಯರಸ್ತೆಯಲ್ಲಿ ಸಾರಿಗೆ ಅಧಿಕಾರಿಗಳ ತಾರತಮ್ಯ ಧೋರಣೆ ಖಂಡಿಸಿ ರೈತರು ರಸ್ತೆ ತಡೆ ಚಳವಳಿ ನಡೆಸಿದರು. ಈ ವೇಳೆ ಮ್ಯಾನೇಜರ್ ಶಂಕರ್ ಆಗಮಿಸಿ ರೈತರಿಂದ ಅಹವಾಲು ಆಲಿಸಿದರು

ದೇವಳ ಗಾಣಗಾಪುರ ರಸ್ತೆ ದುರಾವಸ್ಥೆ

Jul 05 2024, 12:49 AM IST
ಕಲಬುರಗಿ ಪಟ್ಟಣ ಕ್ರಾಸ್‌ನಿಂದ ಸ್ಟೇಷನ್ ಗಾಣಗಾಪುರ ಮಾರ್ಗವಾಗಿ ದೇವಳ ಗಾಣಗಾಪುರಕ್ಕೆ ಸಂಚರಿಸುವ ಭಕ್ತರಿಗೆ ಮತ್ತು ಸ್ಥಳೀಯ ಗ್ರಾಮಸ್ಥರಿಗೆ ಹದಗೆಟ್ಟ ರಸ್ತೆಯಿಂದ ತೀವ್ರ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸರ್ವಿಸ್‌ ರಸ್ತೆ ನಿರ್ಮಿಸದ ಟೋಲ್‌ ವಿರುದ್ಧ ಕ್ರಮಕ್ಕೆ ಒತ್ತಾಯ

Jul 04 2024, 01:07 AM IST
ಸ್ಥಳೀಯರಿಗೆ ಹಾಗೂ ರೈತರು ಸಂಚರಿಸಲು ಸರ್ವಿಸ್‌ ರಸ್ತೆ ನಿರ್ಮಾಣ ಮಾಡದ ಟೋಲ್ ನಾಕಾ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ಯುವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 116
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved