• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫ್ಲೈಓವರ್‌ಗೆ ಲ್ಯಾಮಿಂಗ್ಟನ್‌ ರಸ್ತೆ ಭೂಸ್ವಾಧೀನಕ್ಕೆ ವಿರೋಧ

Aug 11 2024, 01:38 AM IST
ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಶಿವಕೃಷ್ಣ ಮಂದಿರದ ಜಾಗ ಸ್ವಾಧೀನ ಮಾಡಿಕೊಳ್ಳದಂತೆ ಈಚೆಗೆ ಧಾರವಾಡ ಹೈಕೋರ್ಟ್‌ ಪೀಠ ಆದೇಶಿಸಿದೆ. ಉಳಿದ ಆಸ್ತಿಗಳ ಮಾಲೀಕರು ಸಹ ಕಾನೂನು ಹೋರಾಟದ ನಡೆಸಲು ಕಾನೂನು ತಜ್ಞರ ಸಲಹೆ ಪಡೆಯುವುದರೊಂದಿಗೆ ಯೋಜನೆಯ ಅಧಿಸೂಚನೆಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯದ ಮೊರೆ ಹೋಗಲು ಚಿಂತಿಸಿದ್ದಾರೆ.

ಸವಾರರು ರಸ್ತೆ ಸಾರಿಗೆ ನಿಯಮ ಪಾಲಸಿ

Aug 11 2024, 01:32 AM IST
ಯಾದಗಿರಿ ನಗರದ ರಸ್ತೆ ಸುರಕ್ಷತಾ ಬೈಕ್ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಚಾಲನೆ ನೀಡಿದರು.

ನಿತ್ಯ 1000 ರಸ್ತೆ ಗುಂಡಿ ಬಗ್ಗೆ ಸಾರ್ವಜನಿಕರಿಂದ ದೂರು!

Aug 11 2024, 01:31 AM IST
ನಗರದಲ್ಲಿ ದಿನದಿಂದ ದಿನಕ್ಕೆ ರಸ್ತೆ ಗುಂಡಿ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನಕ್ಕೆ ಒಂದು ಸಾವಿರಕ್ಕೂ ಅಧಿಕ ರಸ್ತೆ ಗುಂಡಿ ಕುರಿತ ದೂರುಗಳು ದಾಖಲಾಗುತ್ತಿವೆ.

(ಮಿಡಲ್‌) ಕೊಂಕಲ್: ಚರಂಡಿ ಅವ್ಯವಸ್ಥೆಗೆ ರಸ್ತೆ ದುರ್ವಾಸನೆ

Aug 10 2024, 01:42 AM IST
ವಡಗೇರಾ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ತ್ಯಾಜ್ಯ ಸಂಗ್ರಹವಾಗಿರುವುದು.

ರಸ್ತೆ ಅಪಘಾತ ಹೆಚ್ಚಿದರೆ ಅಧಿಕಾರಿಗಳ ಮೇಲೆ ಕ್ರಮ: ಶುಭ ಕಲ್ಯಾಣ್

Aug 10 2024, 01:34 AM IST
ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತ ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿ ಶುಭ ಕಲ್ಯಾಣ್ ಸೂಚಿಸಿದರು.

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ತಪ್ಪಿ ರಸ್ತೆ ವಿಭಜಕಕ್ಕೆಬೈಕ್‌ ಡಿಕ್ಕಿ: ಸವಾರ ಟೆಕಿ ಸಾವು

Aug 09 2024, 02:04 AM IST
ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಿದ್ದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ಪಕ್ಕ ಒಳಚರಂಡಿ ನಿರ್ಮಾಣಕ್ಕೆ ಒತ್ತುವರಿದಾರರ ಅಡ್ಡಿ

Aug 09 2024, 12:30 AM IST
ಗ್ರಾಮದ ರಸ್ತೆ ಹಲವು ವರ್ಷದಿಂದ ಗುಂಡಿ ಬಿದ್ದು ವಾಹನ ಸವಾರರು, ಪಾದಚಾರಿಗಳಿಗೆ ಓಡಾಟಕ್ಕೆತೀವ್ರ ಸಂಕಷ್ಟವಾಗಿ ಸಾಕಷ್ಟು ಪ್ರತಿಭಟನೆ, ಮನವಿ ಮಾಡಿಕೊಂಡಿದ್ದರು. ತಾತ್ಕಾಲಿಕವಾಗಿ ಕಳೆದ ಎರಡು ತಿಂಗಳ ಹಿಂದೆ ಶಾಸಕ ಎಚ್.ಟಿ. ಮಂಜು ರಸ್ತೆ ಡಾಂಬರೀಕರಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.

ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿಪೂಜೆ

Aug 08 2024, 01:42 AM IST
ಪ್ರಸ್ತುತ ರಸ್ತೆಯನ್ನು ಎಷ್ಟು ಬಾರಿ ಸರಿಪಡಿಸಿದರೂ ನಿಲ್ಲುತಿರಲಿಲ್ಲ. ಈ ಹಿನ್ನೆಲೆ ಲೋಕೋಪಯೋಗಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕಾಂಕ್ರೀಟ್ ರಸ್ತೆಯೇ ಸೂಕ್ತ ಎಂದು ನಿರ್ಣಯ ಕೈಗೊಳ್ಳಲಾಯಿತು. ಇದಕ್ಕೆ ಗ್ರಾಮಸ್ಥರು ಸಹಕರಿಸಬೇಕು.

ರಸ್ತೆ ಕುಸಿತ ಭೀತಿ: ತಾತ್ಕಾಲಿಕ ಮುಂಜಾಗ್ರತಾ ಕ್ರಮ

Aug 08 2024, 01:31 AM IST
ಸುಂಟಿಕೊಪ್ಪ ಪಂಪ್‌ಹೌಸ್ ಬಡಾವಣೆಯ ಸಂಪರ್ಕ ಕಲ್ಪಿಸುವ ರಸ್ತೆ ಕುಸಿಯುವ ಭೀತಿಯ ಬಗ್ಗೆ ಮಂಗಳವಾರ ನಿವಾಸಿಗಳು ಪ್ರತಿಭಟನೆ ಮತ್ತು ಆಕ್ರೋಶ ವ್ಯಕ್ತಪಡಿಸಿದ ವರದಿ ಪ್ರಕಟಗೊಂಡ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬುಧವಾರ ಗ್ರಾಮ ಪಂಚಾಯಿತಿ ಪಿಡಿಒ ಲೋಕೇಶ್, ಪಿ.ಎ. ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಾಗದ ಮಾಲೀಕರಿಗೆ ಎಚ್ಚರಿಕೆ ನೀಡಿ ತಾವೇ ಪರಿಹಾರ ಒದಗಿಸುವಂತೆ ಸೂಚಿದರು.

ಸುಂಟಿಕೊಪ್ಪ: ಚಾಲಕರಿಗೆ ರಸ್ತೆ ಸುರಕ್ಷತೆ ಮಾಹಿತಿ ಕಾರ್ಯಾಗಾರ

Aug 08 2024, 01:30 AM IST
ರಸ್ತೆ ಸುರಕ್ಷತೆ ಕುರಿತು ಸುಂಟಿಕೊಪ್ಪ ಆಟೋ ಚಾಲಕ ಮತ್ತು ವಾಹನ ಚಾಲಕರಿಗೆ ಮಾಹಿತಿ ಕಾರ್ಯಾಗಾರವನ್ನು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ನಡೆಸಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 128
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved