• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾವುದೇ ಕಾರಣಕ್ಕೂ ರಸ್ತೆ ಅಗಲೀಕರಣ ನಿಲ್ಲಲ್ಲ

Jun 25 2024, 12:41 AM IST
ಯಾವುದೇ ಕಾರಣಕ್ಕೂ ಈ ಬಾರಿಯ ರಸ್ತೆ ಅಗಲೀಕರಣ ಕಾರ್ಯ ನೆನೆಗುದಿಗೆ ಬೀಳಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು. ನಗರದ ನೆಹರೂ ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಸೋಮವಾರ ನಡೆದ ವರ್ತಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದು ಕೆಡಿಪಿ ಸಭೆ: ರಸ್ತೆ, ನೀರಿನ ಸಮಸ್ಯೆಗಳಿಗೆ ಸಿಗಲಿದೆಯಾ ಪರಿಹಾರ?

Jun 24 2024, 01:35 AM IST
ಅಣ್ಣಿಗೇರಿ ಮತ್ತು ನವಲಗುಂದ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ಚುನಾವಣೆ ಮತ್ತು ಇತರೆ ಅಡಚಣೆಗಳಿಂದ 13 ತಿಂಗಳು ಗತಿಸಿದ ಮೇಲೆ ಜೂ. 24ರಂದು ಅಣ್ಣಿಗೇರಿಯ ಪಂಪಭವನದಲ್ಲಿ ನಡೆಯಲಿದೆ.

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಂಟ್ವಾಳದಲ್ಲಿ ಬಿಜೆಪಿ ರಸ್ತೆ ತಡೆ, ಪ್ರತಿಭಟನೆ

Jun 21 2024, 01:07 AM IST
ತಿಭಟನಾ ಸಭೆಯ ಬಳಿಕ ಶಾಸಕರು ಸಹಿತ ಬಿಜೆಪಿಯ ಪ್ರಮುಖರು ಹೆದ್ದಾರಿಯಲ್ಲಿ ಕೆಲ ನಿಮಿಷಗಳ ಕಾಲ ಕುಳಿತು ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆ ನಡೆಸಿದರು.

ತೈಲ ಬೆಲೆ ಏರಿಕೆ: ಜಿಲ್ಲೆಯ ಹಲವೆಡೆ ಬಿಜೆಪಿ ರಸ್ತೆ ತಡೆ

Jun 21 2024, 01:03 AM IST
ಚಿಕ್ಕಮಗಳೂರು, ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಬಿಜೆಪಿ ಗುರುವಾರ ರಸ್ತೆ ತಡೆ ಚಳುವಳಿಗೆ ಕರೆ ಕೊಟ್ಟ ಮೇರೆಗೆ ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಕೊಪ್ಪ ತಾಲೂಕುಗಳಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು.

ನ್ಯಾಯಾಲಯ-ಸತ್ತಿ ರಸ್ತೆವರೆಗಿನ ರಸ್ತೆ ಕಾಮಗಾರಿ ಕಳಪೆ: ನಿಜಗುಣರಾಜು

Jun 21 2024, 01:02 AM IST
ಸತ್ತಿರಸ್ತೆ ಬಳಿಯಿಂದ ಕರಿನಂಜನಪುರ ರಸ್ತೆ ಮತ್ತು ನ್ಯಾಯಾಲಯದವರೆಗಿನ ರಸ್ತೆ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು ಇದರಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಕಾಡಾ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ನಿಜಗುಣರಾಜು ಅರೋಪಿಸಿದರು. ಚಾಮರಾನಗರದಲ್ಲಿನ ರಸ್ತೆ ಕಾಮಗಾರಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಸ್ವಂತ ಹಣದಲ್ಲಿ ರಸ್ತೆ ದುರಸ್ತಿ ಮಾಡಿದ ಗ್ರಾಪಂ ಅಧ್ಯಕ್ಷ

Jun 21 2024, 01:00 AM IST
ಜಮಖಂಡಿ ತಾಲೂಕಿನ ಜಕನೂರಿನಿಂದ ಗಲಗಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಜಕನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶಂಕರ ಕಾಂಬ್ಳೆ ಸ್ವಂತ ಕರ್ಚಿನಲ್ಲಿ ದುರಸ್ತಿ ಪಡಿಸಿ ಇತರರಿಗೆ ಮಾದರಿಯಾಗಿದ್ದಾರೆ.

ರಸ್ತೆ ಗುಂಡಿ ದೂರು ಸಲ್ಲಿಸಲು ‘ಪೇಸ್‌ ಆ್ಯಪ್‌’!

Jun 20 2024, 01:17 AM IST
ರಸ್ತೆ ಗುಂಡಿ ದೂರು ಸಲ್ಲಿಕೆಗಾಗಿ ಪ್ರತ್ಯೇಕವಾಗಿ ‘ಪೇಸ್‌’ (ಪಿಎಸಿಇ) ಆ್ಯಪನ್ನು ಬಿಬಿಎಂಪಿಯು ಅಭಿವೃದ್ಧಿ ಪಡಿಸಿದ್ದು, ಶೀಘ್ರದಲ್ಲಿ ಬಿಡುಗಡೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇಂಧನ ದರ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರ ವಿರುದ್ಧ ಜೂ.20ರಂದು ಎಲ್ಲ ತಾಲೂಕುಗಳಲ್ಲಿ ಬಿಜೆಪಿ ರಸ್ತೆ ತಡೆ

Jun 20 2024, 01:15 AM IST
ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆ ಇಳಿಸುವ ವರೆಗೆ ಬಿಜೆಪಿ ಹೋರಾಟ ನಡೆಸಲಿದೆ. ಬೆಳಗ್ಗೆ 10ರಿಂದ 11 ಗಂಟೆ ಅವಧಿಯಲ್ಲಿ ರಸ್ತೆ ತಡೆ ಪ್ರತಿಭಟನೆಯಲ್ಲಿ ಸಾರ್ವಜನಿಕರೂ ಭಾಗವಹಿಸಲಿದ್ದಾರೆ ಎಂದರು.

ರಸ್ತೆ ಅತಿಕ್ರಮಣ ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟ

Jun 20 2024, 01:13 AM IST
ರಸ್ತೆಯ ಮೇಲೆ ಮನೆ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸಲು ಕಳೆದೊಂದು ವರ್ಷದಿಂದ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರವೇ ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕರಿಗೆ ಸುಲಭ ಸಂಚಾರಕ್ಕೆ ಅವಕಾಶ ಕಲ್ಪಿಸದಿದ್ದಲ್ಲಿ ನಗರಸಭೆ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದೆಂದು ಮಹಾದೇವ ಧೂಪದಾಳ ಎಚ್ಚರಿಸಿದ್ದಾರೆ.

ಜಮೀನಿಗೆ ಹೋಗೋ ರಸ್ತೆ ಒತ್ತುವರಿ: ರೈತನಿಗೆ ಅನ್ಯಾಯ

Jun 20 2024, 01:04 AM IST
ನನ್ನ ಜಮೀನಿಗೆ ಹೋಗೋ ರಸ್ತೆಯನ್ನು ಪ್ರಭಾವಿಯೋರ್ವರು ಮುಚ್ಚಿ ಹಾಕಿದ್ದಾರೆ. ಅದು ಸಾರ್ವಜನಿಕರು ಓಡಾಡುವ ರಸ್ತೆ ಮತ್ತು ನಕಾಶೆ ದಾರಿಯಾಗಿದೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 116
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved