• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಬದಿ ವಾಲಿಬಾಲ್‌ ಆಡುತ್ತಿದ್ದ ವಿಚಾರಕ್ಕೆ ಪರಸ್ಪರ ಹೊಡೆದಾಟ

Jun 11 2024, 01:35 AM IST
ರಸ್ತೆ ಬದಿ ವಾಲಿಬಾಲ್‌ ಆಡುವ ವೇಳೆ ತಾಯಿ-ಮಗಳು ಹಾಗೂ ಸಾರ್ವಜನಿಕರ ಜೊತೆ ಜಗಳ ನಡೆದಿರುವುದು.

ರಸ್ತೆ ಬಂದ್‌: ಜೆಸಿಬಿ ಮೂಲಕ ಜನರ ಸ್ಥಳಾಂತರ

Jun 10 2024, 12:46 AM IST
ಬಸವನಬಾಗೇವಾಡಿ ತಾಲೂಕಿನ ಹತ್ತರಕಿಹಾಳ ಗ್ರಾಮದ ಮುಂದೆ ಹಾಯ್ದು ಹೋಗಿರುವ ಹಳ್ಳ ತುಂಬಿ ಹರಿಯುತ್ತಿರುವದರಿಂದ ಬಸಿನಲ್ಲಿ ಗ್ರಾಮಕ್ಕೆ ಬಂದ ಜನರನ್ನು ಜೆಸಿಬಿ ಮೂಲಕ ಗ್ರಾಮಕ್ಕೆ ಕರೆ ತರಲಾಯಿತು.

ರಸ್ತೆ ಮೇಲೆ ಶವವಿಟ್ಟು ಪ್ರತಿಭಟನೆ

Jun 10 2024, 12:45 AM IST
ಶವ ಸಂಸ್ಕಾರ ಮಾಡಲು ಮಳೆ ಅಡ್ಡಿ ಬಂದ ಕಾರಣ ಕೆಲ ಹೊತ್ತು ಶವವನ್ನು ರಸ್ತೆ ಮೇಲೆ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಲೋಕಾಪುರ ಪಟ್ಟಣದಲ್ಲಿ ಶನಿವಾರ ಸಂಜೆ ನಡೆದಿದೆ.

ರಾಜನಹಳ್ಳಿ ರಸ್ತೆ ವಾಹನ ಸಂಚಾರಕ್ಕೋ, ಕೃಷಿ ಒಕ್ಕಣೆಗೋ?

Jun 10 2024, 12:30 AM IST
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಒಕ್ಕಣೆ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಈ ಅವ್ಯವಸ್ಥೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಳೆಹೊಳೆ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಚರಂಡಿ ಇಲ್ಲದೆ ರಸ್ತೆ ಹಾಗೂ ಮನೆಗಳಿಗೆ ನುಗ್ಗಿದ ನೀರು

Jun 09 2024, 01:42 AM IST
ಶಿಗ್ಗಾಂವಿ ತಾಲೂಕಿನ ಕುನ್ನೂರ ಗ್ರಾಮದಲ್ಲಿ ಗುರುವಾರ ಹಾಗೂ ಶುಕ್ರವಾರ ಸುರಿದ ಮಳೆ ನೀರು ಗಟಾರ್ ಇಲ್ಲದೆ ರಸ್ತೆ ಮಧ್ಯೆಯೇ ಹರಿದು ಸುಮಾರು ೧೦ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದೆ. ಇನ್ನೊಂದಡೆ ಚರಂಡಿ ಕಾಮಗಾರಿ ತೆರೆದು ಅಲ್ಲಲ್ಲಿ ಬಿಟ್ಟಿದ್ದರಿಂದ ಗ್ರಾಮಸ್ಥರು ಸಾಕಷ್ಟು ತೊಂದರೆ ಜೊತೆಗೆ ಗ್ರಾ.ಪಂ. ಹಿಡಿಶಾಪವನ್ನು ಹಾಕುವಂತಾಗಿದೆ.

ರಸ್ತೆ ಕಾಮಗಾರಿ ಪುನಾರಂಭ: ಗ್ರಾಮಸ್ಥರಲ್ಲಿ ಹರ್ಷ

Jun 09 2024, 01:42 AM IST
ಟಕ್ಕೋಡ ಕ್ರಾಸ್‌ನಿಂದ ಹಿರೇಪಡಸಲಗಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಪುನಃ ಪ್ರಾರಂಭಿಸಿದೆ.

ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಮಂಜುನಾಥ್

Jun 09 2024, 01:37 AM IST
ಜೀವ ಅಮೂಲ್ಯವಾದುದು. ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನುಗಳನ್ನು ಗೌರವಿಸಬೇಕು ಎಂದು ಠಾಣಾಧಿಕಾರಿ ಮಂಜುನಾಥ್‌ ಹೇಳಿದರು.

ಶಾರ್ಟ್ ಸರ್ಕ್ಯೂಟ್‌ ಗೆ ರಸ್ತೆ ಮಧ್ಯೆ ಕಾರು ಸುಟ್ಟು ಭಸ್ಮ

Jun 09 2024, 01:36 AM IST
ಕಡೂರು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಸ್ತೆ ಮಧ್ಯೆ ಕಾರೊಂದು ಸುಟ್ಟು ಭಸ್ಮವಾದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.

ಜನರ ಜೀವ ಕಾಪಾಡುವ ಉದ್ದೇಶದಿಂದ ಕಟ್ಟುನಿಟ್ಟಾದ ರಸ್ತೆ ನಿಯಮ: ಪಿಎಸ್‌ಐ ಬಿ.ಎಸ್. ಅರವಿಂದ

Jun 09 2024, 01:34 AM IST
ಕಟ್ಟುನಿಟ್ಟಾದ ರಸ್ತೆ ನಿಯಮಗಳನ್ನು ಜಾರಿಗೆ ತಂದಿರುವುದು ಕೇವಲ ಅಪಘಾತದಂತಹ ಪ್ರಕರಣಗಳಿಂದ ಜನರ ಜೀವ ಕಾಪಾಡುವ ಉದ್ದೇಶದಿಂದ ಹೊರತು, ಇದರಲ್ಲಿ ಪೊಲೀಸ್ ಸಿಬ್ಬಂದಿಗಳ ಯಾವುದೇ ವೈಯಕ್ತಿಕ ಹಿತಾಸಕ್ತಿ ಇದರಲ್ಲಿಲ್ಲ ಸಾರ್ವಜನಿಕರು ಇದೊಂದನ್ನು ಅರ್ಥೈಸಿಕೊಂಡು ರಸ್ತೆ ನಿಯಮಗಳನ್ನು ಪಾಲಿಸುವಂತೆ ಪಿಎಸ್‌ಐ ಬಿ.ಎಸ್. ಅರವಿಂದ ಕರೆ ನೀಡಿದರು.

ರಸ್ತೆ ದುರಸ್ತಿಗಾಗಿ ರೈತರಿಂದ ಪ್ರತಿಭಟನೆ

Jun 08 2024, 12:37 AM IST
ಚಾಮರಾಜನಗರ ತಾಲೂಕಿನ ಮೂಡ್ಲುಪುರ ಬಳಿ ಚಾ.ನಗರ-ಗುಂಡ್ಲುಪೇಟೆ ಮುಖ್ಯ ರಸ್ತೆಯ ದುರಸ್ತಿಗಾಗಿ ಆಗ್ರಹಿಸಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 116
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved