ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪಂಜನಹಳ್ಳಿ ರಸ್ತೆ ಕಾಮಗಾರಿ ಸ್ಥಗಿತ; ಖಂಡಿಸಿ ಪ್ರತಿಭಟನೆ
Jun 08 2024, 12:37 AM IST
ಗುಂಡ್ಲುಪೇಟೆ ತಾಲೂಕಿನ ಪಂಜನಹಳ್ಳಿ ಗ್ರಾಮದ ರಸ್ತೆ ಕಾಮಗಾರಿ ನೆನಗುದಿಗೆ ಬಿದ್ದು ಒಂದು ವರ್ಷ ಕಳೆದರೂ ಕೆಲಸ ಸ್ಥಗಿತಗೊಂಡಿರುವುದನ್ನು ಖಂಡಿಸಿ ಪಂಜನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಕಾನೂರು: ರಾಮನಹಡ್ಲುವಿನಲ್ಲಿ ರಸ್ತೆ ಪಕ್ಕದಲ್ಲೇ 30 ಮಂಗಗಳ ಶವ ಪತ್ತೆ
Jun 08 2024, 12:35 AM IST
ನರಸಿಂಹರಾಜಪುರ, ತಾಲೂಕಿನ ಕಾನೂರು ಗ್ರಾಮದ ರಾಮನಹಡ್ಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಮುಖ್ಯ ರಸ್ತೆಯ ಪಕ್ಕದಲ್ಲೇ 30 ಮಂಗಗಳ ಮೃತದೇಹ ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಗಾಬರಿ ಮೂಡಿಸಿತು.
ಜಡೆತಡಿ ಹಳ್ಳ ತುಂಬಿದ್ದರಿಂದ 3 ಗಂಟೆ ಕಾಲ ರಸ್ತೆ ಸ್ಥಗಿತ
Jun 07 2024, 12:32 AM IST
ಮಳೆಯಿಂದ ಹನೂರು ತಾಲೂಕಿನ ಜಡೆತಡಿ ಹಳ್ಳ ತುಂಬಿ ಹರಿದ ಪರಿಣಾಮ 3 ಗಂಟೆಗಳಿಗೂ ಹೆಚ್ಚು ಕಾಲ ಅಂತರ ರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ 3 ತಾಸು ಬಂದ್ ಆಗಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತಿರುವುದು.
ಮುಂಗಾರು ಅಬ್ಬರ: ರಸ್ತೆ, ಜಮೀನು ಜಲಾವೃತ
Jun 07 2024, 12:32 AM IST
ಜಿಲ್ಲೆಯಲ್ಲಿ ಗುರುವಾರ ಸಂಜೆ ಮಳೆರಾಯ ಬೊಬ್ಬಿರಿದಿದ್ದು ಮುಂಗಾರು ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಕೆರೆಗೋಡಿ-ರಂಗಾಪುರ ರಸ್ತೆ ದುರಸ್ಥಿಗೊಳಿಸಲು ಆಗ್ರಹ
Jun 07 2024, 12:30 AM IST
ನಗರದ ಹಾಸನ ರಸ್ತೆಯಿಂದ ಅನಗೊಂಡನಹಳ್ಳಿ ಮಾರ್ಗವಾಗಿ ಕೆರೆಗೋಡಿ-ರಂಗಾಪುರ, ದಸರೀಘಟ್ಟ ಮೂಲಕ ನೂರಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಸಂಚಾರ ತೊಂದರೆಯಾಗುತ್ತಿದೆ.
ಮಳೆ ಬಂದ್ರೆ ಕೊಟ್ಟೂರು ಕೂಡ್ಲಿಗಿ ರಸ್ತೆ ಬಂದ್
Jun 07 2024, 12:30 AM IST
ಜನಪ್ರತಿನಿಧಿಗಳ ಈ ತೆರನಾದ ಅಲಕ್ಷ್ಯಕ್ಕೆ ಪಟ್ಟಣದ ಜನತೆ ಇದೀಗ ಆಕ್ರೋಶಗೊಂಡಿಂದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರ ಮತ್ತು ಜನ ಪ್ರತಿನಿಧಿಗಳನ್ನು ತರಾಟೆ ತೆಗೆದುಕೊಳ್ಳುತ್ತಿದ್ದಾರೆ.
ಒಂದೇ ಮಳೆಗೆ ಹಂಪಿ ನೆಲಸ್ತರದ ಶಿವಾಲಯ ರಸ್ತೆ ಹಾಳು!
Jun 06 2024, 12:32 AM IST
ಹಂಪಿಯ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ದೇಶ, ವಿದೇಶಿ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಕೊಡುವಲ್ಲಿ ಕೇಂದ್ರ ಪುರಾತತ್ವ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಗಳು ವಿಫಲವಾಗಿವೆ.
ರಸ್ತೆ ಅಗಲೀಕರಣಕ್ಕೆ ಮರ ಕಟಾವು ಮಾಡದಂತೆ ಮನವಿ
Jun 06 2024, 12:31 AM IST
ಅಣಶಿ ರಾಷ್ಟ್ರೀಯ ಉದ್ಯಾನ, ದಾಂಡೇಲಿ ಅಭಯಾರಣ್ಯ, ಕಾಳಿ ಅಣೆಕಟ್ಟುಗಳ ಸರಮಾಲೆ ಮಧ್ಯೆ ಸೂಕ್ಷ್ಮ ಕಾಳಿ ಕಣಿವೆಯನ್ನು ಇನ್ನಷ್ಟು ಧ್ವಂಸ ಮಾಡಬಾರದು.
ಪು.ಬಡ್ನಿ ರಸ್ತೆ ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳಿ
Jun 06 2024, 12:30 AM IST
ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ತಾಲೂಕಿನ ರೈತ ಸಮೂಹಕ್ಕೆ ಉತ್ತಮ ಮಳೆಯಾಗುವ ಮೂಲಕ ಅನ್ನದಾತರ ಮೊಗದಲ್ಲಿ ಹರ್ಷ ಉಕ್ಕುವಂತೆ ಮಾಡಿದೆ
ಮಳೆಯಿಂದ ರಸ್ತೆ ಮೇಲೆ ಹರಿದ ಚರಂಡಿ ನೀರು
Jun 04 2024, 12:32 AM IST
ಆಲಮಟ್ಟಿ ಪುನರ್ವಸತಿ ಕೇಂದ್ರದ ಮುಖ್ಯ ರಸ್ತೆಯಲ್ಲಿ ಚರಂಡಿಯ ನೀರು ಹರಿದು ರಸ್ತೆ ತುಂಬಾ ಗಲೀಜು ಉಂಟಾಗಿತ್ತು.
< previous
1
...
84
85
86
87
88
89
90
91
92
...
116
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು