• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುತ್ತೂರು: ರಸ್ತೆ ಕಾಮಗಾರಿಗೆ ಸ್ಥಳೀಯರ ವಿರೋಧ

May 02 2025, 12:08 AM IST
ರಸ್ತೆ ಕಾಮಗಾರಿ ನಡೆಸಲು ಬಂದಿದ್ದ ಅಧಿಕಾರಿಗಳಿಗೆ ತಡೆ ಒಡ್ಡಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆಯಿತು. ಮನವೊಲಿಸುವಿಕೆಗೆ ಬಗ್ಗದೆ ಪ್ರತಿಭಟಿಸಿ ಕಾಮಗಾರಿ ನಡೆಸಲು ತಡೆ ಒಡ್ಡಿದವರನ್ನು ತಹಸೀಲ್ದಾರ್ ಸೂಚನೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದ ಬಳಿಕ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ರಸ್ತೆ ಕಾಮಗಾರಿ ಆರಂಭಗೊಂಡಿತು.

ಕೋಲಾರಮ್ಮ ದೇಗುಲ ರಸ್ತೆ ಕಾಮಗಾರಿ ವೀಕ್ಷಣೆ

Apr 30 2025, 12:38 AM IST
ನಗರದ ಕೋಲಾರಮ್ಮ ದೇವಾಲಯದ ರಸ್ತೆಯ ಸಂಪೂರ್ಣ ಅಭಿವೃದ್ಧಿ ಮಾಡಲು ೭೫ ಲಕ್ಷ ರು. ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಸರುಗದ್ದೆಯಂತಾದ ಕಳಲಕೊಂಡ ಗ್ರಾಮದ ರಸ್ತೆ, ಸಾರ್ವಜನಿಕರ ಆಕ್ರೋಶ

Apr 28 2025, 11:52 PM IST
ಹದಗೆಟ್ಟ ರಸ್ತೆ ಕುರಿತು ಪಿಡಬ್ಲ್ಯುಡಿ ಇಲಾಖೆಗೆ ಸಂಪರ್ಕಿಸಿದರೆ, ಈ ರಸ್ತೆಯು ಜಿಪಂ, ಗ್ರಾಪಂಗೆ ಸಂಬಂಧಿಸಿದ್ದು ಎಂದು ಅಧಿಕಾರಿಗಳು ತಿಳಿಸುತ್ತಾರೆ. ಜಿಪಂ ಅಧಿಕಾರಿಗಳನ್ನು ಸಂಪರ್ಕಿಸಿದರೆ ಪಿಡಬ್ಲ್ಯುಡಿ ಇಲಾಖೆಗೆ ಸಂಬಂಧಿಸಿದ್ದು ಎನ್ನುತ್ತಾರೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಕತ್ತು ಕುಯ್ದರೂ ರಸ್ತೆ ವಿಸ್ತರಣೆ ಶತಸಿದ್ಧ: ದೇವೇಂದ್ರಪ್ಪ

Apr 28 2025, 11:47 PM IST
ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ, ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಅತಿಕ್ರಮಣವಾಗಿದೆ. ಪಟ್ಟಣದ ರಸ್ತೆ ವಿಸ್ತರಣೆ ಖಚಿತವಾಗಿ ಕಾನೂನಿನ ಪ್ರಕಾರವೇ ಆಗಲಿದೆ. ಅಭಿವೃದ್ಧಿ ವಿಚಾರವಾಗಿ ನನ್ನ ಕತ್ತು ಕುಯ್ದರೂ ನಾನು ರಸ್ತೆ ವಿಸ್ತರಣೆ ಮಾಡಿಯೇ ಸಿದ್ಧ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ಬಯಲು ಬಹಿರ್ದೆಸೆ ತಾಣವಾದ ಕುಷ್ಟಗಿಯ ಪ್ರಮುಖ ರಸ್ತೆ

Apr 28 2025, 12:51 AM IST
ಈ ಮೂರು ಇಲಾಖೆಗಳ ಮಧ್ಯದಲ್ಲಿ ಇರುವ ಈ ರಸ್ತೆಯು ಬಯಲು ಬಹಿರ್ದೆಸೆಯ ತಾಣವಾಗಿ ಮಾರ್ಪಟ್ಟಿದೆ. ಅಬಾಲವೃದ್ಧರಾಗಿ ಎಲ್ಲರೂ ಮಲ-ಮೂತ್ರ ವಿಸರ್ಜನೆಯ ತಾಣ ಮಾಡಿಕೊಂಡಿದ್ದಾರೆ.

ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಓಟ

Apr 28 2025, 12:48 AM IST
ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಜನರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ಪ್ರೇರೇಪಿಸುವ ಉದ್ದೇಶದಿಂದ ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಓಟ ನಡೆಯಿತು.

ರಸ್ತೆ ಬಿಟ್ಟುಕೊಡಲು ಅರಣ್ಯ ಇಲಾಖೆಗೆ ವಾರದ ಗಡುವು

Apr 27 2025, 01:35 AM IST
ಗಡಿಭಾಗದ ಮಲ್ಲೇಶನಪಾಳ್ಯಕ್ಕೆ ಗ್ರಾಮಕ್ಕೆ ಇದ್ದ ರಸ್ತೆಯನ್ನು ಆನೆಗಳ ಹಾವಳಿಯನ್ನು ತಡೆಗಟ್ಟುವ ನೆಪದಲ್ಲಿ ಅರಣ್ಯ ಇಲಾಖೆ ಬಂದ್‌ ಮಾಡಿಸಿದೆ. ಇದರಿಂದ ಗ್ರಾಮಸ್ಥರು ಸುಮಾರು ಐದಾರು ಕಿಮೀ ದೂರ ಸುತ್ತು ಬಳಿಸಿ ಹೊಳೆ ಹಾಗೂ ಗದ್ದೆಗಳ ಮೂಲಕ ಹೋಗಬೇಕಾದ ಅನಿವಾರ್ಯ ಎದುರಾಗಿದೆ. ಕೂಡಲೇ ರಸ್ತೆ ಬಿಟ್ಟುಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ

ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

Apr 25 2025, 11:51 PM IST
ನರೇಗಲ್ಲ ಭಾಗದ ಜನರ ಜೀವನಾಡಿಯಾಗಿರುವ ನರೇಗಲ್ಲ-ತೊಂಡಿಹಾಳ ರಸ್ತೆಯನ್ನು ಡಾಂಬರೀಕರಣ ಮಾಡಬೇಕು ಮತ್ತು ಪಟ್ಟಣದಲ್ಲಿ ನ್ಯಾಯಬೆಲೆ ಅಂಗಡಿಯನ್ನು ತೆರೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸದಸ್ಯರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಲಮಾಣಿ ಭೂಮಿ ಪೂಜೆ

Apr 25 2025, 11:47 PM IST
ಲಕ್ಷ್ಮೇಶ್ವರ ಪೇಟೆ ಹಾವಳಿ ಆಂಜನೇಯ ದೇವಸ್ಥಾನದ ಹತ್ತಿರ ಗುರುವಾರ ಶಾಸಕ ಡಾ. ಚಂದ್ರು ಲಮಾಣಿ ಚಾವಡಿಯಿಂದ ಅರ್ಧಕ್ಕೆ ನಿಂತಿದ್ದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಕಳಪೆ ಕಾಮಗಾರಿ: ರಸ್ತೆ ದುರಸ್ತಿಗೆ ಆಗ್ರಹ

Apr 24 2025, 11:50 PM IST
ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ರಸ್ತೆ ಕಿತ್ತು ಹೋಗಿದೆ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ವಾಹನಗಳು ರಸ್ತೆಯಲ್ಲಿನ ಗುಂಡಿಗೆ ಇಳಿಸಿದರೆ ಪಂಕ್ಚರ್‌ ಆಗಿ ನಿಲ್ಲುತ್ತಿವೆ. ದೊಡ್ಡ ಗಾತ್ರದಲ್ಲಿ ಗುಂಡಿಬಿದ್ದಿದ್ದರು ಸಹ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 115
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved