• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ

May 30 2024, 12:51 AM IST
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಾಲಯಿಸಬೇಕು. ಹಾಗೂ ಹಿಂಬದಿ ಸವಾರರಿಗೂ ಸಹ ಹೆಲ್ಮೆಟ್ ಧರಿಸಬೇಕು

ಅವೈಜ್ಞಾನಿಕ ರಸ್ತೆ ಕಾಮಗಾರಿ ಜನರಿಗೆ ಕಿರಿಕಿರಿ

May 28 2024, 01:16 AM IST
ಒಂದು ವರ್ಷದಿಂದ ನಿರ್ಮಾಣ ಹಂತದಲ್ಲಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿಯೇ ಸಾಗುತ್ತಿದೆ. ಇದರಿಂದ ಸವಾರರು, ಸಾರ್ವಜನಿಕರ ನಿತ್ಯ ವ್ಯವಹಾರಗಳಿಗೆ ಅಲೆದಾಡಲು ಅಡೆತಡೆ ಉಂಟಾಗುತ್ತಿದೆ.

ರಸ್ತೆ ಬದಿ ವ್ಯಾಪಾರಿಗಳಿಗೆ ಕೆ.ಆರ್.ಪೇಟೆ ಪೊಲೀಸರಿಂದ ಅರಿವು

May 28 2024, 01:08 AM IST
ಕೆ.ಆರ್.ಪೇಟೆ ಪಟ್ಟಣದಲ್ಲಿ ಫುಟ್ ಪಾತ್ ಅತಿಕ್ರಮಣ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆ ಬಗ್ಗೆ ಕನ್ನಡ ಪ್ರಭ ಸೋಮವಾರ ವಿಶೇಷ ವರದಿ ಮಾಡಿತ್ತು. ಪತ್ರಿಕಾ ವರದಿ ಬೆನ್ನಲ್ಲೆ ಎಚ್ಚೆತ್ತ ಪಟ್ಟಣ ಪೊಲೀಸರು ಒತ್ತುವರಿ ಮಾಡಿಕೊಂಡ ವ್ಯಾಪಾರಿಗಳಿಗೆ ಪುಟ್‌ಪಾತ್ ಮಾಡಿದರೆ ಅದರಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದರು.

ಹೊಯ್ಸಳೇಶ್ವರ ದೇವಸ್ಥಾನಕ್ಕೆ ಸದ್ಯದಲ್ಲೇ ಕಾಂಕ್ರೀಟ್ ರಸ್ತೆ

May 28 2024, 01:04 AM IST
ಹೊಯ್ಸಳೇಶ್ವರ ದೇವಸ್ಥಾನ ರಸ್ತೆ, ಬಸ್ತೀಹಳ್ಳಿ ಮುಖ್ಯ ರಸ್ತೆ ಹಾಗೂ ದ್ವಾರಸಮುದ್ರದ ಕೆರೆಯ ಕೋಡಿವರೆಗೆ ಸದ್ಯದಲ್ಲೇ ಸಿಮೆಂಟ್‌ನ ಕಾಂಕ್ರೀಟ್ ರಸ್ತೆ ಪ್ರಾರಂಭವಾಗಲಿದೆ ಎಂದು ಬೇಲೂರು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ಹಳೇಬೀಡಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಯಂಟಗಾನಹಳ್ಳಿ ಟೋಲ್‌- ದೊಡ್ಡಕರೆನಹಳ್ಳಿ ರಸ್ತೆ ಅಭಿವೃದ್ಧಿ

May 27 2024, 01:10 AM IST
ದಾಬಸ್‌ಪೇಟೆ: ತಾಲೂಕಿನ ಯಂಟಗಾನಹಳ್ಳಿ ಟೋಲ್‌ನಿಂದ ದೊಡ್ಡಕರೆನಹಳ್ಳಿ ಗ್ರಾಮದವರೆಗಿನ ರಸ್ತೆ ಒತ್ತುವರಿ ಸಮಸ್ಯೆ ಹಾಗೂ ಅಭಿವೃದ್ಧಿಗೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

ಶಿವಪುರ-ಬೊಮ್ಮಲಾಪುರ ನಡುವೆ ಹದಗೆಟ್ಟ ರಸ್ತೆ!

May 27 2024, 01:07 AM IST
ತಾಲೂಕಿನ ಶಿವಪುರ-ಬೊಮ್ಮಲಾಪುರ ನಡುವಿನ ಸಂಪರ್ಕ ರಸ್ತೆಯ ಸಮಸ್ಯೆಯನ್ನು ತಾಲೂಕು ಆಡಳಿತ ಕೂಡಲೇ ಸಮಸ್ಯೆ ಬಗೆಹರಿಸಿ. ಇಲ್ಲವೇ ಚಳುವಳಿ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ರೈತಸಂಘದ ನೂತನ ಅಧ್ಯಕ್ಷ ಶಿವಪುರ ಮಹದೇವಪ್ಪ ಎಚ್ಚರಿಕೆ ನೀಡಿದ್ದಾರೆ.

ರಸ್ತೆ ಬದಿಯಲ್ಲಿ ವ್ಯಾಪಾರ: ಅಪಘಾತಕ್ಕೆ ಆಹ್ವಾನ

May 27 2024, 01:04 AM IST
ಪಟ್ಟಣದ ಅಂಚೆ ಕಚೇರಿ ಮುಂದೆ ಬೀದಿ ವ್ಯಾಪಾರ ಮತ್ತೆ ಆರಂಭವಾಗಿದೆ. ಹಾಗೂ ಹೆದ್ದಾರಿಯಲ್ಲಿಯೇ ವಾಹನಗಳ ನಿಲುಗಡೆಯಿಂದ ಪಾದಚಾರಿಗಳು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪಟ್ಟಣದ ಸೌಂದರ್ಯ, ಸುಗಮ ಸಂಚಾರಕ್ಕೆ ಒತ್ತು ನೀಡಬೇಕಾದ ಪುರಸಭೆ ಹಾಗೂ ಪೊಲೀಸರು ಈ ವಿಚಾರದಲ್ಲಿ ಅರಿವಿಲ್ಲದಂತೆ ನಡೆದುಕೊಳ್ಳುತ್ತಿರುವ ಬಗ್ಗೆ ಜನರ ಆಕ್ರೋಶ ವ್ಯಕ್ತವಾಗಿದೆ.

ರಸ್ತೆ ತಡೆದು ಹಿಂದುಪರ ಸಂಘಟನೆಗಳ ಪ್ರತಿಭಟನೆ

May 26 2024, 01:33 AM IST
ಅವಿನಾಶ ಮೇಲಿನ ಹಲ್ಲೆ ಖಂಡಿಸಿ ಮುಧೋಳ ರನ್ನ ಸರ್ಕಲ್ ನಲ್ಲಿ ಹಿಂದುಪರ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕಾರಟಗಿಯ ನವಲಿ ವೃತ್ತದಲ್ಲಿ ರಸ್ತೆ ಬದಿ ಗೂಡಂಗಡಿಗಳ ತೆರವಿಗೆ ನಿರ್ಧಾರ

May 25 2024, 12:55 AM IST
ಕಾರಟಗಿ ಪಟ್ಟಣದ ನವಲಿ ವೃತ್ತದ ಹಳೆಯ ತಹಸೀಲ್ದಾರ್ ಕಚೇರಿ ಆವರಣ ಸುತ್ತಲು ಮುಖ್ಯರಸ್ತೆ ಬದಿಯಲ್ಲಿರುವ ಗೂಡಂಗಡಿಗಳು ಮತ್ತು ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸುವುದಾಗಿ ಪುರಸಭೆ ಮುಖ್ಯಾಧಿಕಾರಿ ಸುರೇಶ ಶೆಟ್ಟರ್ ಹೇಳಿದ್ದಾರೆ.

ಸಿಸಿ ರಸ್ತೆ ಕಳಪೆ ಕಾಮಗಾರಿ ಆರೋಪ

May 25 2024, 12:49 AM IST
ಶಹಾಪುರ ತಾಲೂಕಿನ ಕಾಟಮನಹಳ್ಳಿ ಗ್ರಾಮದ ಎಸ್‌ಸಿ ಕಾಲೊನಿಯಲ್ಲಿ ನಡೆದ ಕಾಮಗಾರಿಯನ್ನು ಯಾದಗಿರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 116
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved