• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನೆಗುದಿಗೆ ಬಿದ್ದ ಹಳೇ ಕರಮುಡಿ ರಸ್ತೆ ದುರಸ್ತಿ

May 15 2024, 01:34 AM IST
ರಸ್ತೆಯುದ್ದಕ್ಕೂ ಜಾಲಿ ಮುಳ್ಳು ಕಂಟಿಗಳೇ ಬೆಳೆದು ರಸ್ತೆ ಕಾಣದಂತಾಗಿದೆ.

ಬಲ್ಲಮಾವಟಿಯಲ್ಲಿ ರಸ್ತೆ ಅಪಘಾತ ಇಬ್ಬರು ಗಂಭೀರ

May 13 2024, 01:02 AM IST
ಬೈಕ್‌ ಟಿಪ್ಪರ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬಲ್ಲಮಾವಟಿ ಗ್ರಾಮದಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ.

ಕೆಸಿಎಫ್ ರಸ್ತೆ ಕಾಮಗಾರಿ ಮಂಜುನಾಥ್ ಪರಿಶೀಲನೆ

May 12 2024, 01:16 AM IST
ಹನೂರು ಪಟ್ಟಣದಲ್ಲಿ ನಡೆಯುತ್ತಿರುವ ಕೆಸಿಎಫ್ ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಪಟ್ಟಣದ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಗೆ ಅಧಿಕಾರಿಗಳ ಜೊತೆಗೆ ಶಾಸಕ ಎಂ.ಆರ್. ಮಂಜುನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಸ್ತೆ ಅಪಘಾತದಲ್ಲಿ ಯುವಕ ಸಾವು: ಪ್ರತಿಭಟನೆ

May 11 2024, 12:32 AM IST
ಕಾರು ಮತ್ತು ಖಾಸಗಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಯುವಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಸಾಯಿ ಸಾಗರ ಹೋಟೆಲ್ ಹತ್ತಿರ ಸೊಲ್ಲಾಪುರ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ರಾತ್ರಿ ನಡೆದಿದೆ.

ಉಪ್ಪಿನಂಗಡಿ ಅಂಡರ್‌ ಪಾಸ್‌ನಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣ, ಸಂಚಾರ ಸುಗಮ

May 11 2024, 12:00 AM IST
ಉಪ್ಪಿನಂಗಡಿಯ ಒಳಚರಂಡಿ ವ್ಯವಸ್ಥೆಯ ಅವ್ಯವಸ್ಥೆಗೆ ಕಾರಣವಾಗಿದ್ದ ಹೆದ್ದಾರಿ ಸಂಪರ್ಕ ರಸ್ತೆಯಲ್ಲಿನ ಕಿರಿದಾದ ಮೋರಿಯನ್ನು ತೆರವುಗೊಳಿಸಿ ಬೃಹತ್ ಚರಂಡಿ ನಿರ್ಮಾಣಕ್ಕೂ ಚಾಲನೆ ನೀಡಲಾಗಿದೆ.

ರಸ್ತೆ ಅಗಲೀಕರಣ ನೆಪದಲ್ಲಿ ಮರಗಳ ಮಾರಣ ಹೋಮ

May 10 2024, 11:45 PM IST
ಒಂದು ಕಡೆ ಸರ್ಕಾರ ಕಾಡು-ಬೆಳೆಸಿ ನಾಡು ಉಳಿಸಿ ಎಂಬ ಸಂದೆಶವನ್ನು ಸಾರುತ್ತಿದ್ದರೆ, ಮತ್ತೊಂದು ಕಡೆ ಸರ್ಕಾರವೇ ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಎರಡೂ ಬದಿ ಇದ್ದ ಬೃಹತ್ ಗಾತ್ರದ ಮರಗಳನ್ನು ನಿರ್ದಾಕ್ಷಿಣ್ಯವಾಗಿ ನಾಶ ಮಾಡಿಸುತ್ತಿದೆ.

ರಸ್ತೆ ವಿಭಜಕಕ್ಕೆ ಆಟೋ ಡಿಕ್ಕಿ: ಗಾಯಗೊಂಡು ಚಾಲಕ ಸಾವು

May 10 2024, 01:36 AM IST
ರಸ್ತೆ ವಿಭಜಕ್ಕೆ ಆಟೋ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ದಾಟುತಿದ್ದ ವೇಳೆ ಜಿಂಕೆಗೆ ಬೈಕ್‌ ಡಿಕ್ಕಿ: ರಕ್ಷಿಸಿ ಚಿಕಿತ್ಸೆ

May 10 2024, 01:34 AM IST
ಸಿಂಧನುರಿನ ಪಶುಆಸ್ಪತ್ರೆಯಲ್ಲಿ ಗಾಯಗೊಂಡ ಜಿಂಕೆಗೆ ವನಸಿರಿ ತಂಡದ ಸದಸ್ಯರು ಚಿಕಿತ್ಸೆ ಕೊಡಿಸುತ್ತಿರುವುದು

ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

May 10 2024, 01:31 AM IST
ಬೇವಿನಹಳ್ಳಿ ಮತ್ತು ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು : ಭಾರಿ ಮಳೆಗೆ ಕುಸಿದ ರಸ್ತೆ, 150 ಮರ ಧರೆಗೆ

May 09 2024, 01:33 AM IST
ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬುಧವಾರ ಸಂಜೆ ಮಳೆಗೆ ರಸ್ತೆ ಕುಸಿದಿದೆ. 150 ಮರಗಳು, ಕೊಂಬೆಗಳು ಬಿದ್ದಿವೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 116
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved