• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹1700 ಕೋಟಿ ವೆಚ್ಚದಲ್ಲಿ 99 ರಸ್ತೆ ವೈಟ್‌ಟಾಪಿಂಗ್‌

Jul 03 2024, 12:22 AM IST
ನಗರದಲ್ಲಿ ₹1,700 ಕೋಟಿ ವೆಚ್ಚದಲ್ಲಿ ಕೈಕೊಂಡಿರುವ 133 ಕಿಲೋ ಮೀಟರ್‌ ಉದ್ದದ 99 ರಸ್ತೆಗಳನ್ನು ವೈಟ್‌ ಟಾಪಿಂಗ್‌ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಕಾಮಗಾರಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೀದರ್‌: ರಸ್ತೆ ಬದಿ ಅತಿಕ್ರಮಣ ತೆರವಿಗೆ ಚುರುಕು

Jul 03 2024, 12:16 AM IST
ಸಂಚಾರ ದಟ್ಟಣೆ, ಪಾದಚಾರಿಗಳಿಗೆ ಕಿರಿ ಕಿರಿ ಹಿನ್ನೆಲೆ ನಗರಸಭೆಯಿಂದ ರಸ್ತೆ ಅತಿಕ್ರಮಿತ ಶೆಡ್‌, ಠಿಕಾಣಿ ಹೂಡಿದ ಬಂಡಿಗಳ ತೆರವು. ನಗರದ ಗುಂಪಾ ರಸ್ತೆ, ಮೈಲೂರು ರಸ್ತೆ, ಉದಗೀರ್‌ ರಸ್ತೆ (ಪಾಪನಾಶ ವರೆಗೆ), ಚಿದ್ರಿ ವೃತ್ತದ ಮಾರ್ಗದಲ್ಲಿನ ಅತಿಕ್ರಮಣವನ್ನು ತೆರವುಗೊಳಿಸಲಾಗಿದ್ದು ಇನ್ನು ನೌಬಾದ್‌ ಪ್ರದೇಶ ಹಾಗೂ ಓಲ್ಡ್‌ ಸಿಟಿಯಲ್ಲಿನ ಅತಿಕ್ರಮಣ ತೆರವು ಬಾಕಿಯಿದೆ ಎಂದು ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ್‌ ಕನ್ನಡಪ್ರಭಕ್ಕೆ ಮಾತನಾಡಿ ತಿಳಿಸಿದ್ದಾರೆ.

ರಸ್ತೆ ಕಾಮಗಾರಿಗೆ ಶಾಸಕ ಸ್ವರೂಪ್ ಗುದ್ದಲಿಪೂಜೆ

Jul 02 2024, 01:36 AM IST
ಹಾಸನದ ವಿಶ್ವನಾಥ್ ನಗರದ ದೇವು ಲೇಔಟ್‌ನಲ್ಲಿ ಅಲ್ಪಸಂಖ್ಯಾತರ ಅನುದಾನದಡಿ ಸುಮಾರು 1 ಕೋಟಿ 75 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಚ್.ಪಿ. ಸ್ವರೂಪ್‌ ಪ್ರಕಾಶ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಅಭಿವೃದ್ಧಿ ಕೆಲಸ ಕಾರ್ಯಗಳು ಎಲ್ಲಾ ವಾರ್ಡ್‌ನಲ್ಲೂ ಆಗಬೇಕಾಗಿದೆ. ಶೀಘ್ರದಲ್ಲಿಯೇ 15ನೇ ಹಣಕಾಸು ಯೋಜನೆ ತಯಾರಿಸಿ ಕೆಲಸ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಸ್ತೆ ಬದಿ ಕಸ ಎಸೆದ ಪ್ರವಾಸಿಗರಿಗೆ ಅಪ್ಪಚ್ಚು ರಂಜನ್ ಸ್ವಚ್ಛತೆ ಪಾಠ!

Jul 02 2024, 01:33 AM IST
ಪ್ರವಾಸಿಗರಿಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್‌ ಸ್ವಚ್ಛತೆ ಪಾಠ ಹೇಳಿದ್ದಾರೆ. ರಸ್ತೆಗೆ ಎಸೆದ ಕಸ ಅವರಿಂದಲೇ ತೆರವು ಮಾಡಿಸಿದ್ದಾರೆ.

ರಾಜ್ಯದ 470 ಕಿಮೀ ರಸ್ತೆ ನಿರ್ಮಾಣಕ್ಕೆ ₹ 8006 ಕೋಟಿ ಮಂಜೂರು

Jul 02 2024, 01:31 AM IST
ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ.

ಹದಗೆಟ್ಟಿರುವ ರಸ್ತೆ ದುರಸ್ತಿಗೆ ಆಗ್ರಹ

Jul 01 2024, 01:52 AM IST
ಚಿಂಚೋಳಿ ಪಟ್ಟಣದ ಹೊರವಲಯದ ಮುಲ್ಲಾಮಾರಿ ನದಿ ಸೇತುವೆಯಿಂದ ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿಯಲ್ಲಿ ಸಾಕಷ್ಟು ತೆಗ್ಗುಗಳು ಬಿದ್ದಿರುವುದರಿಂದ ವಾಹನಗಳ ಸವಾರರ ಜೀವಕ್ಕೆ ಅಪಾಯವಾಗುತ್ತಿವೆ.

ಪರಸನಹಳ್ಳಿ ಸಿಸಿ ರಸ್ತೆ ಕಾಮಗಾರಿ ಕಳಪೆ

Jun 30 2024, 12:51 AM IST
ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ

ರಸ್ತೆ ಅಗಲೀಕರಣ ಶುರು: ಮರ, ಅಂಗಡಿ ತೆರವು

Jun 30 2024, 12:51 AM IST
ಹಿರಿಯೂರಿನ ಟಿಬಿ ವೃತ್ತದಿಂದ ತಾಲೂಕು ವೇದಾವತಿ ಸೇತುವೆವರೆಗೆ ರಸ್ತೆ ಅಗಲೀಕರಣಕ್ಕಾಗಿ ಮರಗಳ ತೆರವು ಕಾರ್ಯಾಚರಣೆ ಶುರುವಾಗಿದೆ.

ರಸ್ತೆ ದುರಸ್ತಿಗೆ ವಿಶೇಷ ಅನುದಾನ: ನಗರಸಭೆಗೆ ಹಕ್ಕೊತ್ತಾಯ

Jun 30 2024, 12:45 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಖಾಸ್‌ಬಾಗ್ ಮತ್ತು ಶ್ರೀನಗರ ಬಡಾವಣೆಗಳ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಅಂಡರ್‌ಪಾಸ್ ಪಕ್ಕದ ರಸ್ತೆ ದುಸ್ಥಿತಿ ಈ ಭಾಗದ ಜನರ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದ್ದು, ಇದರ ದುರಸ್ಥಿಗೆ ವಿಶೇಷ ಅನುದಾನ ಒದಗಿಸುವಂತೆ ನಗರಸಭೆ ಅಧ್ಯಕ್ಷರು ಮತ್ತು ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಬೇಲೂರಿನಲ್ಲಿ ಪೂರ್ಣಗೊಳ್ಳದ ಕಾಮಗಾರಿಯಿಂದ ಕೆಸರು ಗದ್ದೆಯಾದ ರಸ್ತೆ

Jun 29 2024, 12:39 AM IST
ಬೇಲೂರಿನ ಪ್ರಸಾದಿ ಹಳ್ಳಿ ಗ್ರಾಮದಲ್ಲಿ ಚರಂಡಿ ಕಾಮಗಾರಿಗೆ ಎಂದು ಕಳೆದ ಒಂದೂವರೆ ತಿಂಗಳ ಹಿಂದೆ ಜೆಸಿಬಿ ಯಂತ್ರದಿಂದ ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದು ಮಳೆಯಿಂದಾಗಿ ಕೆಸರು ತುಂಬಿ ಓಡಾಡಲು ಪರದಾಡುವಂತಾಗಿದೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 128
  • next >

More Trending News

Top Stories
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
ಬೀದಿನಾಯಿಗಳ ಪರವಾಗಿಕನ್ನಡ ಚಿತ್ರರಂಗದ ಧ್ವನಿ
ಸ್ವಾತಂತ್ರ್ಯೋತ್ಸವಕ್ಕೆ ಮಾಣಿಕ್ ಷಾ ಮೈದಾನ ಸಜ್ಜು : ಎಲ್ಲೆಲ್ಲಿ ಸಂಚಾರ ನಿರ್ಬಂಧ
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved