• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ದಾಟಿದ ಕಾಡಾನೆಗಳು!

Apr 28 2024, 01:16 AM IST
ಈ ಭಾಗದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದೆ. ಕೆಲಸ ಮಾಡುವ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆ.

ರಸ್ತೆ ಕಾಮಗಾರಿ ಆರಂಭಿಸಲು ಮನವಿ

Apr 27 2024, 01:20 AM IST
ಮತಕ್ಷೇತ್ರದ ಕೊಣ್ಣೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಕೊಣ್ಣೂರ, ಹೂವಿನಹಿಪ್ಪರಗಿ ಕೂಡುವ ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಷನ್ ಮುಖ್ಯಸ್ಥ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಿಯಾಚಿನ್‌ ಸನಿಹದ ಪಿಒಕೆ ಬಳಿ ಚೀನಾದ ಹೊಸ ರಸ್ತೆ ನಿರ್ಮಾಣ

Apr 26 2024, 12:50 AM IST
ಭಾರತದ ನೆರೆಹೊರೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮುಂದುವರೆಸಿರುವ ಚೀನಾ, ಇದೀಗ ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಎಂಬ ಹಿರಿಮೆ ಹೊಂದಿರುವ ಸಿಯಾಚಿನ್‌ ತಪ್ಪಲಿನ ಪಾಕ್‌ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಹೊಸ ರಸ್ತೆ ನಿರ್ಮಾಣ ಆರಂಭಿಸಿದೆ.

40 ವರ್ಷ ರಸ್ತೆ ಅಭಿವೃದ್ಧಿ ನಿರ್ಲಕ್ಷ್ಯ: ದಾರಿಯಲ್ಲೇ ಕುಳಿತ ಗ್ರಾಮಸ್ಥರು!

Apr 25 2024, 01:03 AM IST
ಮಲೇಬೆನ್ನೂರು ಸಮೀಪದ ಕೊಕ್ಕನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಹಾಳ್ ಮಟ್ಟಿ ಕ್ಯಾಂಪ್ ಜನತೆ ರಸ್ತೆ ದುರಸ್ತಿಗೊಳಿಸಬೇಕು, ಇಲ್ಲದಿದ್ದರೆ ಮತದಾನ ಬಹಿಷ್ಕರಿಸುವ ಬೆದರಿಕೆಯೊಡ್ಡಿ, ಈ ಹಿನ್ನೆಲೆ ಚುನಾವಣಾ ಅಧಿಕಾರಿಗಳ ತಂಡ ತಹಸೀಲ್ದಾರ್ ಗುರುಬಸವರಾಜ್ ನೇತೃತ್ವದ ತಂಡ ಗ್ರಾಮಕ್ಕೆ ಆಗಮಿಸಿ, ಸ್ಥಳೀಯರ ಮನವೊಲಿಸುವಲ್ಲಿ ಯಶಸ್ವಿಯಾದರು.

ರಸ್ತೆ ದುರಸ್ತಿ ಮಾಡದಿದ್ದರೆ ಚುನಾವಣೆ ಬಹಿಷ್ಕಾರ

Apr 23 2024, 12:45 AM IST
ಒಂದು ಕಿಮೀ ಅಧಿಕ ದೂರವಿರವ ಈ ಮಾರ್ಗದ ತುಂಬಾ ಕಲ್ಲುಗಳ ರಾಶಿ ಬಿದ್ದಿದ್ದು, ನಡೆದುಕೊಂಡು ತೆರಳಲು ತೊಂದರೆಯಾಗುತ್ತಿದೆ.

ಬೆಳ್ತಂಗಡಿಯಲ್ಲಿ ಮಳೆ, ಹೆದ್ದಾರಿ ಕಾಮಗಾರಿ ರಸ್ತೆ ಸಂಪೂರ್ಣ ಕೆಸರುಮಯ

Apr 21 2024, 02:33 AM IST
ಉಜಿರೆಯಿಂದ ಸಾಗುವ ರಸ್ತೆ ಮುಂಡಾಜೆ ಸೀಟಿನ ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗದ ಸ್ಥಿತಿ ನಿರ್ಮಾಣವಾಗಿದೆ.

ನೇಹಾ ಕೊಲೆ: ಬ್ಯಾಡಗಿಯಲ್ಲಿ ಒಂದು ತಾಸು ರಸ್ತೆ ತಡೆ

Apr 21 2024, 02:26 AM IST
ಬ್ಯಾಡಗಿ ಪಟ್ಟಣದ ಬಿಇಎಸ್ ಕಾಲೇಜು ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ರಟ್ಟೀಹಳ್ಳಿ ರಸ್ತೆ, ಹಳೇ ಪುರಸಭೆ, ಬಸ್ ನಿಲ್ದಾಣ ಮುಖ್ಯರಸ್ತೆ ಸುಭಾಸ್ ವೃತ್ತದ ವರೆಗೂ ಸಂಚರಿಸಿ ಬಳಿಕ ಧರಣಿ ನಡೆಸಿದರು.

ಬೈಲಹೊಂಗದಲ್ಲಿ ರಸ್ತೆ ತಡೆದು ಎಬಿವಿಪಿ ಪ್ರತಿಭಟನೆ

Apr 21 2024, 02:22 AM IST
ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ, ಆರೋಪಿ ಫಯಾಜ್‌ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ಶೃಂಗೇರಿ: ಹುಲುಗಾರು ಕಿಗ್ಗಾ ಸಂಪರ್ಕ ರಸ್ತೆ ಸರಿಪಡಿಸಿ

Apr 19 2024, 01:07 AM IST
ತಾಲೂಕಿನ ಮರ್ಕಲ್‌ ಪಂಚಾಯಿತಿ ವ್ಯಾಪ್ತಿಯ ಹುಲುಗಾರು ಕಿಗ್ಗಾ ಸಂಪರ್ಕ ರಸ್ತೆ ದಶಕಗಳಿಂದ ಡಾಂಬಾರು ಕಾಣದೇ ಹೊಂಡಗುಂಡಿಗಳ ಸಾಮ್ರಾಜ್ಯವಾಗಿದೆ. ಜಲ್ಲಿಕಲ್ಲಿಗಳು ಕಿತ್ತುಬಂದಿವೆ.ರಸ್ತೆಯ ಮೇಲೆ ಹುಲ್ಲು, ಗಿಡಗಂಟಿಗಳು ಬೆಳೆದಿವೆ. ರಸ್ತೆ ಯಾವುದು ಚರಂಡಿ ಯಾವುದು ಎಂಬ ಗೊಂದಲ ನಿತ್ಯ ಸಂಚಾರಿಗಳ ಪಾಲಿಗೆ ಶಾಪವಾಗಿದೆ.

ಪಡುಬಿದ್ರೆ ಚಿಕ್ಕಾಲಗುಡ್ಡ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕ-ಪ್ರಶಾಂತ ಮುಚ್ಚಂಡಿ

Apr 18 2024, 02:18 AM IST
ಹಾನಗಲ್ಲನಲ್ಲಿ ಹಾದು ಹೋಗಿರುವ ಪಡುಬಿದ್ರೆ ಚಿಕ್ಕಾಲಗುಡ್ಡ ಹೆಸರಿನ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕಳಪೆ ಕಾಮಗಾರಿ ಮೂಲಕ ರಸ್ತೆ ಅಭಿವೃದ್ಧಿಯ ಉದ್ದೇಶವೇ ವಿಫಲವಾಗಿದೆ. ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಾನಗಲ್ಲ ನಗರಾಭಿವೃದ್ಧಿ ಸಮಿತಿ ಸಂಚಾಲಕ ಪ್ರಶಾಂತ ಮುಚ್ಚಂಡಿ ಆಗ್ರಹಿಸಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 116
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved