ಬೆಂಗಳೂರು ಹೊರವತಲಯದಲ್ಲಿ ನಿರ್ಮಿಸಲಾಗುವ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು ಎಕಾನಾಮಿಕ್ ಕಾರಿಡಾರನ್ನಾಗಿ ಪರಿವರ್ತಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಿಸಾನ್ ಮೋರ್ಚಾದಿಂದ ದೆಹಲಿಯಲ್ಲಿ ಫೆ.13 ರಂದು ಪ್ರತಿಭಟನಾ ಸಮಾವೇಶ ಆಯೋಜಿಸಿಸಿದ್ದು, ಮೈಸೂರು ಭಾಗದ 150 ಮಂದಿ ಸೇರಿ ರಾಜ್ಯದಿಂದ 500 ಹೆಚ್ಚು ರೈತರು ತೆರಳಿದ್ದರು. ರೈಲಿನಲ್ಲಿ ತೆರಳುತ್ತಿದ್ದವರನ್ನು ಮಧ್ಯಪ್ರದೇಶ ಪೊಲೀಸರ ಮೂಲಕ ಬಂಧಿಸಲಾಗಿದೆ.