• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಇಕ್ಕೆಲದಲ್ಲಿ ಬೆಳೆದು ನಿಂತ ಗಿಡಗಂಟಿ: ಸಂಚಾರಕ್ಕೆ ಸಂಚಕಾರ

Jun 14 2024, 01:00 AM IST
ರಸ್ತೆ ಸರಿಯಾಗಿ ಕಾಣದೇ ನಿತ್ಯ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಸಮಸ್ಯೆಯಾಗಿದೆ.

ಹೊಳೆನರಸೀಪುರದಲ್ಲಿ ಜಮೀನಿನ ಸಂಪರ್ಕ ರಸ್ತೆ ಒತ್ತುವರಿ: ರೈತ ಕಂಗಾಲು

Jun 13 2024, 12:51 AM IST
ಹೊಳೆನರಸೀಪುರ ತಾಲೂಕಿನ ಮೂಡಲಕೊಪ್ಪಲು ಗ್ರಾಮದ ಸಮೀಪ ಜಮೀನಿಗೆ ತೆರಳಲು ಇದ್ದ ರಸ್ತೆಯನ್ನು ಒತ್ತುವರಿ ಮಾಡಿಕೊಂಡು, ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಮಹದೇವ ಎಂಬ ರೈತ ಕಣ್ಣೀರು ಹಾಕಿದರು.

ದುರಸ್ತಿ ನೆಪ: ರಸ್ತೆ ಅಗೆದು ಅಧಿಕಾರಿಗಳು ಮಾಯ

Jun 13 2024, 12:49 AM IST
ರಸ್ತೆಯನ್ನು ಕಿತ್ತು ಮರು ಡಾಂಬರೀಕರಣ ಮಾಡುವ ಉದ್ದೇಶದಿಂದ ರಸ್ತೆಗೆ ಜಲ್ಲಿ ಸುರಿದಿದ್ದರಿಂದ ಸ್ಥಳೀಯರು ಕಳೆದ ಮೂರು ವರ್ಷಗಳಿಂದಲೂ ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆ ಬಂದರೆ ರಸ್ತೆ ಕೆಸರು ಗದ್ದೆಯಂತಾಗುತ್ತಿದ್ದು, ಚಿಕ್ಕ ಹೊಂಡಗಳಾಗುತ್ತಿವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ,ಗುಂಡಿಯಲ್ಲಿ ಇಳಿಯುವಾಗ ಗಾಡಿಗಳು ಸ್ಕಿಡ್ ಆಗಿ ಜಾರಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ.

ಗಂಗಾವತಿಯಲ್ಲಿ ಮಳೆ ಬಂದರೆ ರಸ್ತೆ ಜಲಾವೃತ

Jun 13 2024, 12:47 AM IST
ನಗರದಲ್ಲಿ ಮಳೆ ಬಂದರೆ ರಸ್ತೆಯಲ್ಲಿ ನೀರು ಹರಿದು ಜನರ ಸಂಚಾರಕ್ಕೆ ಅಡ್ಡಿ ಉಂಟಾಗುವುದು ಸಾಮನ್ಯವಾಗಿದೆ. ಈಗ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೆರೆ, ನದಿಯಂತಾಗಿದ್ದರಿಂದ ಜನರು ಸಂಚಾರಕ್ಕಾಗಿ ಪರದಾಡುವಂತಾಗಿದೆ.

ನಾಪೋಕ್ಲು ಕೊಡವ ಸಮಾಜ ರಸ್ತೆ ಸಂಪೂರ್ಣ ಹೊಂಡಮಯ!

Jun 12 2024, 12:40 AM IST
ನಾಪೋಕ್ಲು ಪಟ್ಟಣದಿಂದ ಕೊಡವ ಸಮಾಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಲವು ಕಡೆ ಸಂಪೂರ್ಣ ಹದಗೆಟ್ಟಿದ್ದು ತುರ್ತು ದುರಸ್ತಿಪಡಿಸಬೇಕಾದ ಅಗತ್ಯವಿದೆ. ರಸ್ತೆಯೆಲ್ಲಾ ಹೊಂಡಗಳಾಗಿದ್ದು ಕೆಸರುಮಯವಾಗಿ ವಾಹನಗಳ ಸಂಚಾರಕ್ಕೆ ತೊಡಕಾಗಿದೆ. ದುರಸ್ತಿಗೆ ನಾಗರಿಕರು ಒತ್ತಾಯಿಸಿದ್ದಾರೆ.

ಕಮಲನಗರ-ಹೊರಂಡಿ ರಸ್ತೆ ತಗ್ಗು-ಗುಂಡಿಮಯ

Jun 12 2024, 12:37 AM IST
ಕಮಲನಗರ ಪಟ್ಟಣದ ಕಮಲನಗರ- ಹೊರಂಡಿ ಕ್ರಾಸ್ ರಸ್ತೆ ವರೆಗೆ ವಾಹನ ಸಂಚಾರಕ್ಕೆ, ಸಾರ್ವಜನಿಕರಿಗೆ ಜೀವಕ್ಕೆ ಅಪಾಯವಾಗಿರುವ ತಗ್ಗು ಗುಂಡಿಗಳು.

ತಿಮ್ಮಾಪುರ ರಸ್ತೆ ಸರ್ವೇ ಮಾಡಿಸಿ ರೈತರಿಗೆ ಅನುಕೂಲ ಕಲ್ಪಿಸಿ

Jun 12 2024, 12:35 AM IST
ಸುಕಾಲಪೇಟೆಯಿಂದ ತಿಮ್ಮಾಪುರಕ್ಕೆ ಹೋಗುವ ರಸ್ತೆಯನ್ನು ಕೆಲವರು ಹಾಳು ಮಾಡಿ ರೈತರು ತಿರುಗಾಡದಂತೆ ಮಾಡಿದ್ದಾರೆ. ಈ ರಸ್ತೆ ಕಂದಾಯ ಇಲಾಖೆ ನಕಾಶೆಯಲ್ಲಿದೆ

ಸಂಚಾರಕ್ಕೆ ಅಯೋಗ್ಯವಾದ ಭಟ್ಕಳ ಸರ್ಕಾರಿ ಆಸ್ಪತ್ರೆ ರಸ್ತೆ

Jun 12 2024, 12:31 AM IST
ಮಳೆಗಾಲ ಆರಂಭವಾದರೂ ರಸ್ತೆಗೆ ಮರುಡಾಂಬರೀಕರಣ ಮಾತ್ರ ಮಾಡಲಿಲ್ಲ. ಇದೀಗ ಮಳೆಗಾಲ ಆರಂಭವಾಗಿದ್ದರಿಂದ ಮಳೆ ನೀರು ರಸ್ತೆಯ ಮೇಲೆಯೇ ಹರಿಯುತ್ತಿದ್ದು, ಸಂಚರಿಸಲು ತೊಂದರೆಯಾಗಿದೆ.

ರಸ್ತೆ ವಿಸ್ತರಣೆಗೆ ತೆಗೆದ ಗುಂಡಿ: ಅಪಾಯಕ್ಕೆ ನೀಡುತ್ತಿದೆ ಆಹ್ವಾನ

Jun 11 2024, 01:36 AM IST
ಬಾಳೆಹೊನ್ನೂರುವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿಯ ಇಟ್ಟಿಗೆ ಸೀಗೋಡು ಸಮೀಪದಲ್ಲಿ ಮುಖ್ಯರಸ್ತೆ ವಿಸ್ತರಣೆಗಾಗಿ ಕಳೆದ ಕೆಲ ದಿನಗಳ ಹಿಂದೆ ಗುಂಡಿ ತೆಗೆದಿದ್ದು, ಅದನ್ನು ಇನ್ನೂ ಮುಚ್ಚದೇ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ರಸ್ತೆ ಬದಿ ವಾಲಿಬಾಲ್‌ ಆಡುತ್ತಿದ್ದ ವಿಚಾರಕ್ಕೆ ಪರಸ್ಪರ ಹೊಡೆದಾಟ

Jun 11 2024, 01:35 AM IST
ರಸ್ತೆ ಬದಿ ವಾಲಿಬಾಲ್‌ ಆಡುವ ವೇಳೆ ತಾಯಿ-ಮಗಳು ಹಾಗೂ ಸಾರ್ವಜನಿಕರ ಜೊತೆ ಜಗಳ ನಡೆದಿರುವುದು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 136
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved