• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರಂಡಿ ಸಹಿತ ರಸ್ತೆ ನಿರ್ಮಿಸುವಂತೆ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

Feb 04 2025, 12:33 AM IST
ಬಾಬುರಾಯನ ಕೊಪ್ಪಲು ಗ್ರಾಮದ ರಾಮಕೃಷ್ಣ ಪ್ಲೋರ್ ಮಿಲ್ ಮುಂಭಾಗದ ಪರಿಶಿಷ್ಟ ಜಾತಿ ಕಾಲೋನಿಗೆ ಇತ್ತೀಚೆಗೆ ರಸ್ತೆ ನಿರ್ಮಿಸುವ ಕಾಮಗಾರಿ ಆರಂಭಿಸಿದ್ದರು. ಆ ಕಾಮಗಾರಿ ಬಹಳ ಅವೈಜ್ಞಾನಿಕವಾಗಿದೆ. ರಸ್ತೆ ಇಕ್ಕೆಲಗಳಲ್ಲಿ ಚರಂಡಿ ನಿರ್ಮಿಸದೆ ರಸ್ತೆ ಮಾಡಲು ಹೊರಟಿರುವುದು ಸ್ಥಳಿಯ ಆಡಳಿತದ ಬೇಜವಾಬ್ದರಿ ಎದ್ದು ತೋರಿಸುತ್ತದೆ.

ಅಪ್ರಾಪ್ತರಿಗೆ ವಾಹನ ನೀಡುವುದು ಶಿಕ್ಷಾರ್ಹ ಅಪರಾಧ - ರಸ್ತೆ ಸುರಕ್ಷಾ ನಿಯಮ ಪಾಲನೆ ಅತ್ಯಗತ್ಯ

Feb 04 2025, 12:32 AM IST

ವಾಹನಗಳ ಮಾಲೀಕರು ಹಾಗೂ ಚಾಲಕರು ವಾಹನಗಳ ಅಗತ್ಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು, ರಸ್ತೆ ಸುರಕ್ಷಾ ನಿಯಮಗಳಲ್ಲಿ ಮುಖ್ಯವಾದ ಹೆಲ್ಮೆಟ್ ಧರಿಸುವುದು, ನಿಧಾನಗತಿಯ ಚಾಲನೆ ಮಾಡುವ ಸಲಹೆಯನ್ನು ತಪ್ಪದೇ ಪಾಲನೆ ಮಾಡುವುದು ಅತ್ಯಗತ್ಯ

₹೬ ಕೋಟಿ ವೆಚ್ಚದ ರಸ್ತೆ ಮರು ಡಾಂಬರೀಕಣಕ್ಕೆ ಗುದ್ದಲಿ ಪೂಜೆ

Feb 04 2025, 12:31 AM IST
ಗುಂಡ್ಲುಪೇಟೆ-ತೆರಕಣಾಂಬಿ ರಸ್ತೆಯ ಆಯ್ದ ಭಾಗದಲ್ಲಿ ರಸ್ತೆ ಮರು ಡಾಂಬರೀಕರಣಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿದರು.

6 ವರ್ಷದಿಂದ ಡಾಂಬರ್‌ ಕಾಣದ ಮಾಳಗಾಳ ರಸ್ತೆ : ಅಕ್ರಮವಾಗಿ ಬಿಲ್‌ ಪಾವತಿ ಮಾಡಿಕೊಂಡ ವಾಸನೆ

Feb 03 2025, 01:16 AM IST
ಒಂದಲ್ಲಾ ಎರಡಲ್ಲಾ ಬರೋಬ್ಬರಿ 6 ವರ್ಷವಾಗಿದೆ ಈ ರಸ್ತೆ ಡಾಂಬರ್‌ ಕಂಡು. ಆಗಾಗ ಕಾಟಾಚಾರಕ್ಕೆ ಗುಂಡಿಗೆ ತೇಪೆ ಹಾಕಿದ್ದು, ಬಿಟ್ಟರೆ ರಸ್ತೆಯನ್ನು ಸರಿಪಡಿಸುವ ಕೆಲಸ ಮಾತ್ರವಾಗಿಲ್ಲ. ಈ ನಡುವೆ ಡಾಂಬರೀಕರಣ ಮಾಡದೇ ಅಕ್ರಮವಾಗಿ ಬಿಲ್‌ ಪಾವತಿ ಮಾಡಿಕೊಂಡ ವಾಸನೆ ಇದೆ.

14 ವರ್ಷಗಳ ನಂತರ ಜಾತ್ರೆ: ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಒತ್ತಾಯ

Feb 02 2025, 11:49 PM IST
ತಾಲೂಕಿನ ಕೂಲಂಬಿಯಿಂದ ಮುಕ್ತೇನಹಳ್ಳಿ ಗ್ರಾಮ ಹಾಗೂ ಅಲ್ಲಿಂದ ದಾವಣಗೆರೆಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದೆ. ಕೂಡಲೇ ಈ ರಸ್ತೆ ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಮುಕ್ತೇನಹಳ್ಳಿ ಮುತ್ತಮುತ್ತಲಿನ ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಎಚ್ಚರಿಸಿದ್ದಾರೆ.

ಗುಣಮಟ್ಟವಾದ ರಸ್ತೆ ನಿರ್ಮಿಸಿ: ಶಾಸಕ ಹಿಟ್ನಾಳ

Feb 02 2025, 11:47 PM IST
2 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಡಿಗಲ್ಲು ನೆರವೇರಿಸಿದರು.

ಕೆದಕಲ್ - ಚೆಟ್ಟಳ್ಳಿ ಸಂಪರ್ಕ ರಸ್ತೆ ಕಾಂಕ್ರಿಟ್‌ ಕಾಮಗಾರಿ ಭೂಮಿಪೂಜೆ

Feb 02 2025, 11:47 PM IST
ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದ ಕೆದಕಲ್ ಹೊರೂರು ಚೆಟ್ಟಳ್ಳಿ ಸಂಪರ್ಕ ರಸ್ತೆಗೆ 45 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟಿಕರಣ ಮತ್ತು ಪ್ರಥಮ ಹಂತದ ರಸ್ತೆಯನ್ನು ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಉದ್ಘಾಟಿಸಿದರು.

ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆ ತೊಡಕು ಆರೋಪ: ಸಾರ್ವಜನಿಕರಿಂದ ಕಚೇರಿಗೆ ಮುತ್ತಿಗೆ

Feb 02 2025, 11:47 PM IST
ಲೋಕಪಯೋಗಿ ಇಲಾಖೆಯಿಂದ ಶನಿವಾರಸಂತೆ, ದುಂಡಳ್ಳಿ, ಚಂಗಡಹಳ್ಳಿ ಮಾರ್ಗವಾಗಿ ಯಸಳೂರುಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2023ರಲ್ಲಿ ಚಾಲನೆ ನೀಡಿದ್ದರೂ ಅರಣ್ಯ ಇಲಾಖೆಯವರು ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವುಗೊಳಿಸದಿರುವ ಹಿನ್ನೆಲೆ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ ಎಂದು ಆರೋಪಿಸಿ, ಶನಿವಾರ ದುಂಡಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು, ಸಾರ್ವಜನಿಕರು, ಪ್ರಮುಖರು ಶನಿವಾರಸಂತೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಡೊಂಬರಪಲ್ಕೆ ರಸ್ತೆ ದುರಸ್ತಿಗಿಳಿದ ಮರ್ಣೆ ಪಂಚಾಯಿತಿ

Feb 02 2025, 11:46 PM IST
ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ವ್ಯಾಪ್ತಿಯ ಡೊಂಬರಪಲ್ಕೆ ಎಂಬಲ್ಲಿ ಅಪ್ಪಿಯಣ್ಣ ಯಾನೆ ಶ್ರೀನಿವಾಸ ಮೂಲ್ಯ ಎಂಬವರು ಕಳೆದ ಐವತ್ತು ವರ್ಷಗಳಿಂದ ರಸ್ತೆ ದುರಸ್ತಿ ಮಾಡುತ್ತಿರುವ ಬಗ್ಗೆ ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸಿದ ಬೆನ್ನಲ್ಲೇ ಮರ್ಣೆ ಗ್ರಾಮ ಪಂಚಾಯಿತಿ ರಸ್ತೆಗೆ ಮಣ್ಣು ಹಾಕುವ ಕಾರ್ಯಕ್ಕೆ ಚಾಲನೆ ನೀಡಿದೆ.

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Feb 02 2025, 01:01 AM IST
ಹನೂರು ಶಾಸಕ ಎಂ.ಆರ್.ಮಂಜುನಾಥ್ ಮಲೆಮಹದೇಶ್ವರ ಬೆಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 107
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved