• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆನೆ ದಾಳಿಗೆ ಮಹಿಳೆ ಸಾವು: ಸಾರ್ವಜನಿಕರಿಂದ ರಸ್ತೆ ತಡೆ, ಪ್ರತಿಭಟನೆ

Jul 25 2025, 12:30 AM IST
ಬಾಳೆಹೊನ್ನೂರು, ಬನ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟ್ಟಣದ ಅರಣ್ಯ ಇಲಾಖೆ ಮುಂಭಾಗ ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರು, ಮುಖಂಡರು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿ ಮುಖ್ಯರಸ್ತೆ ತಡೆ ನಡೆಸುವ ಮೂಲಕ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದರು.

ಮುಳಗುಂದ ಸಮೀಪ ಸಂಪೂರ್ಣ ಹದಗೆಟ್ಟ ರಸ್ತೆ, ದುರಸ್ತಿಗೆ ರೈತರ ಆಗ್ರಹ

Jul 24 2025, 01:45 AM IST
ಕಳೆದ ಒಂದೂವರೆ ದಶಕದ ಹಿಂದೆ ನಿರ್ಮಾಣವಾದ ಸಮೀಪದ ಇನಾಂ ವೆಂಕಟಾಪುರ ಕ್ರಾಸ್‌ನಿಂದ ಕಬಲಾಯತಕಟ್ಟಿ ಸಂಪರ್ಕಿಸುವ ಡಂಬಳ ರಸ್ತೆ ಸಂಪೂರ್ಣ ಹದಗೆಟ್ಟುಹೋಗಿದೆ. ಕೂಡಲೇ ದುರಸ್ತಿ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ರೈತರು ಎಚ್ಚರಿಸಿದ್ದಾರೆ.

ರಸ್ತೆ ಬದಿ ಕುಸಿತ: ಸಂಪರ್ಕ ಕಡಿತ ಆತಂಕ

Jul 24 2025, 12:47 AM IST
ಬಾಳೆಹೊನ್ನೂರು: ಬಾಳೆಹೊನ್ನೂರಿನಿಂದ ಮೆಣಸುಕೊಡಿಗೆ ಮೂಲಕ ಮೇಲ್ಪಾಲ್-ಕೊಪ್ಪ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಬದಿಯಲ್ಲಿ ಧರೆ ಕುಸಿದು ರಸ್ತೆ ಸಂಪರ್ಕ ಕಡಿತದ ಆತಂಕ ಎದುರಾಗಿದೆ.

ಆರ್‌ವಿ ರಸ್ತೆ-ಬೊಮ್ಮಸಂದ್ರ ನಡುವೆ ಆಗಸ್ಟ್‌ನಲ್ಲಿ ಮೆಟ್ರೋ ಸಂಚಾರ ಶುರು

Jul 23 2025, 10:13 AM IST

ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಮಂಗಳವಾರದಿಂದ ಮೆಟ್ರೋ ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್‌) ತಪಾಸಣೆ ಆರಂಭಿಸಿದೆ. ಆಗಸ್ಟ್‌ನಲ್ಲಿ ಸಂಚಾರ ಆರಂಭಿಸುವುದು ಬಹುತೇಕ ನಿಶ್ಚಿತವಾಗಿದೆ

ಕೆಸರು ಗದ್ದೆಯಾದ ಮಹದೇವನಗರದ ರಸ್ತೆ, ದುರಸ್ತಿಗೆ ಗ್ರಾಮಸ್ಥರ ಆಗ್ರಹ

Jul 23 2025, 02:27 AM IST
ಇಂದು ಬಡಾವಣೆಯ ರಸ್ತೆ ಮಳೆ ಬಂದರೆ ಕೆಸರು ಗೆದ್ದಯಾಗಿರುವ ಪರಿಸ್ಥಿತಿ ಉಂಟಾಗಿದೆ.

ಅವೈಜ್ಞಾನಿಕ ಬೈಪಾಸ್‌ ರಸ್ತೆ ಖಂಡಿಸಿ ಕಾಮಗಾರಿಗೆ ತಡೆ

Jul 23 2025, 01:58 AM IST
ಪ್ರತಿಭಟನಾ ಸ್ಥಳಕ್ಕೆ ಶಾಸಕ ಬಸವರಾಜು ಶಿವಗಂಗಾ ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಬ್ಯಾಡಗಿಯಲ್ಲಿ ರಸ್ತೆ ಗುಂಡಿಯಲ್ಲಿ ಸಸಿ ನೆಟ್ಟು ಪ್ರತಿಭಟನೆ

Jul 23 2025, 12:30 AM IST
ಚಿಕ್ಕಣಜಿ ಗ್ರಾಮದ ಅಂಗನವಾಡಿ ಹಾಗೂ ಶಾಲೆಗಳ ಮುಂದೆಯೇ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು ರಸ್ತೆ ಅದ್ವಾನವಾಗಿವೆ. ಇದರಿಂದ ಮಕ್ಕಳು ರಸ್ತೆ ದಾಟಿ ಹೋಗುವುದು ಕಷ್ಟಸಾಧ್ಯವಾಗಿದೆ.

ಕಾರ್ನಾಡು ಅಮೃತಾನಂದಮಯಿ ನಗರದ ಕಾಂಕ್ರೀಟ್ ರಸ್ತೆ ಅವ್ಯವಸ್ಥೆ

Jul 21 2025, 01:30 AM IST
ಮೂಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಸುಮಾರು 80ಕ್ಕೂ ಹೆಚ್ಚು ಎಸ್ಸಿ/ ಎಸ್ಟಿ ಹಾಗೂ ಇತರೆ ಕುಟುಂಬಗಳು ವಾಸಿಸುತ್ತಿರುವ ಕಾರ್ನಾಡಿನ ಅಮೃತಾನಂದಮಯಿ ನಗರದಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕಾಂಕ್ರೀಟ್ ರಸ್ತೆಯಲ್ಲಿ ನೀರು ಹರಿದು ರಸ್ತೆಗಳು ಪಾಚಿ ಹಿಡಿದಿದ್ದು ಅನೇಕರು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹಾಗು ಕೆಲವು ವಾಹನ ಸವಾರರು ವಾಹನ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಕುಸಿದ ಸಂಶಿ- ಚಾಕಲಬ್ಬಿ ರಸ್ತೆ ಸಂಚಾರಕ್ಕೆ ಹರಸಾಹಸ

Jul 21 2025, 01:30 AM IST
ಶನಿವಾರ ಸುರಿದ ಭಾರಿ ಮಳೆಗೆ ಈ ರಸ್ತೆಯಲ್ಲಿರುವ ಪೈಪ್‌ಗಳು ಸಂಪೂರ್ಣವಾಗಿ ಮಣ್ಣು, ಕಸ ಮತ್ತು ಕಲ್ಲುಗಳಿಂದ ಮುಚ್ಚಿಹೋಗಿದೆ. ನೀರು ಸರಾಗವಾಗಿ ಹರಿಯದೆ ರಸ್ತೆಯ ಮೇಲೆ ತುಂಬಿಕೊಂಡು ರಸ್ತೆ ಕುಸಿದಿದ್ದು, ವಾಹನ ಸಂಚಾರಕ್ಕೆ ದೊಡ್ಡ ಅಡಚಣೆಯಾಗಿದೆ.

ಮಡಹಳ್ಳಿ ಸರ್ಕಲ್‌, ರಸ್ತೆ ಅಭಿವೃದ್ಧಿ ಕಾಲ ಕೂಡಿ ಬಂತು

Jul 21 2025, 12:00 AM IST
ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ಬಂದಾಗೆಲಲ್ಲ ನೀರು ನಿಲ್ಲುವ ತಾಣವಾಗಿತ್ತು, ಅಲ್ಲದೆ ರಸ್ತೆ ಬಹುತೇಕ ಹಾಳಾಗಿತ್ತು. ಈ ಹಿನ್ನೆಲೆ ಮಡಹಳ್ಳಿ ಸರ್ಕಲ್‌ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸೋಮವಾರ ಬೆಳಗ್ಗೆ 11 ಗಂಟೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved