• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಯಲು ಬಹಿರ್ದೆಸೆ ತಾಣವಾದ ಕುಷ್ಟಗಿಯ ಪ್ರಮುಖ ರಸ್ತೆ

Apr 28 2025, 12:51 AM IST
ಈ ಮೂರು ಇಲಾಖೆಗಳ ಮಧ್ಯದಲ್ಲಿ ಇರುವ ಈ ರಸ್ತೆಯು ಬಯಲು ಬಹಿರ್ದೆಸೆಯ ತಾಣವಾಗಿ ಮಾರ್ಪಟ್ಟಿದೆ. ಅಬಾಲವೃದ್ಧರಾಗಿ ಎಲ್ಲರೂ ಮಲ-ಮೂತ್ರ ವಿಸರ್ಜನೆಯ ತಾಣ ಮಾಡಿಕೊಂಡಿದ್ದಾರೆ.

ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಓಟ

Apr 28 2025, 12:48 AM IST
ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಜನರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ಪ್ರೇರೇಪಿಸುವ ಉದ್ದೇಶದಿಂದ ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಓಟ ನಡೆಯಿತು.

ರಸ್ತೆ ಬಿಟ್ಟುಕೊಡಲು ಅರಣ್ಯ ಇಲಾಖೆಗೆ ವಾರದ ಗಡುವು

Apr 27 2025, 01:35 AM IST
ಗಡಿಭಾಗದ ಮಲ್ಲೇಶನಪಾಳ್ಯಕ್ಕೆ ಗ್ರಾಮಕ್ಕೆ ಇದ್ದ ರಸ್ತೆಯನ್ನು ಆನೆಗಳ ಹಾವಳಿಯನ್ನು ತಡೆಗಟ್ಟುವ ನೆಪದಲ್ಲಿ ಅರಣ್ಯ ಇಲಾಖೆ ಬಂದ್‌ ಮಾಡಿಸಿದೆ. ಇದರಿಂದ ಗ್ರಾಮಸ್ಥರು ಸುಮಾರು ಐದಾರು ಕಿಮೀ ದೂರ ಸುತ್ತು ಬಳಿಸಿ ಹೊಳೆ ಹಾಗೂ ಗದ್ದೆಗಳ ಮೂಲಕ ಹೋಗಬೇಕಾದ ಅನಿವಾರ್ಯ ಎದುರಾಗಿದೆ. ಕೂಡಲೇ ರಸ್ತೆ ಬಿಟ್ಟುಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ

ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

Apr 25 2025, 11:51 PM IST
ನರೇಗಲ್ಲ ಭಾಗದ ಜನರ ಜೀವನಾಡಿಯಾಗಿರುವ ನರೇಗಲ್ಲ-ತೊಂಡಿಹಾಳ ರಸ್ತೆಯನ್ನು ಡಾಂಬರೀಕರಣ ಮಾಡಬೇಕು ಮತ್ತು ಪಟ್ಟಣದಲ್ಲಿ ನ್ಯಾಯಬೆಲೆ ಅಂಗಡಿಯನ್ನು ತೆರೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸದಸ್ಯರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಲಮಾಣಿ ಭೂಮಿ ಪೂಜೆ

Apr 25 2025, 11:47 PM IST
ಲಕ್ಷ್ಮೇಶ್ವರ ಪೇಟೆ ಹಾವಳಿ ಆಂಜನೇಯ ದೇವಸ್ಥಾನದ ಹತ್ತಿರ ಗುರುವಾರ ಶಾಸಕ ಡಾ. ಚಂದ್ರು ಲಮಾಣಿ ಚಾವಡಿಯಿಂದ ಅರ್ಧಕ್ಕೆ ನಿಂತಿದ್ದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಕಳಪೆ ಕಾಮಗಾರಿ: ರಸ್ತೆ ದುರಸ್ತಿಗೆ ಆಗ್ರಹ

Apr 24 2025, 11:50 PM IST
ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ರಸ್ತೆ ಕಿತ್ತು ಹೋಗಿದೆ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ವಾಹನಗಳು ರಸ್ತೆಯಲ್ಲಿನ ಗುಂಡಿಗೆ ಇಳಿಸಿದರೆ ಪಂಕ್ಚರ್‌ ಆಗಿ ನಿಲ್ಲುತ್ತಿವೆ. ದೊಡ್ಡ ಗಾತ್ರದಲ್ಲಿ ಗುಂಡಿಬಿದ್ದಿದ್ದರು ಸಹ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ.

ಕೀರನಕಲ್ಲುಗುಡ್ಡೆ ಸಿಸಿ ರಸ್ತೆ ಕಾಮಗಾರಿ ಕಳಪೆ

Apr 24 2025, 11:48 PM IST
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ವಿಭೂತಿಕೆರೆ ಗ್ರಾಮದ ಕೀರನಕಲ್ಲುಗುಡ್ಡೆ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದಿಂದ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ

ನಿಯಂತ್ರಣ ತಪ್ಪಿ ರಸ್ತೆ ಬದಿ ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು ; ಮತ್ತೊಬ್ಬ ಗಂಭೀರ

Apr 24 2025, 02:02 AM IST
ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಪಾದಾಚಾರಿ ಮಾರ್ಗದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ಪಕ್ಕದ ಗೂಡಂಗಡಿಗಳ ತೆರವು ಕಾರ್ಯಾಚರಣೆ

Apr 23 2025, 12:37 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಿಂದ ಇವಣಗಿ ಗ್ರಾಮದ ಕೂಡು ರಸ್ತೆಯವರೆಗೂ ಎರಡು ಬದಿಯಿರುವ ಪಾದಚಾರಿ ರಸ್ತೆಯಲ್ಲಿರುವ ಗೂಡಂಗಡಿಗಳ ತೆರವು ಕಾರ್ಯಾಚರಣೆ ಮಂಗಳವಾರ ಪುರಸಭೆಯಿಂದ ನಡೆಯಿತು.

ರಸ್ತೆ ಅಗಲೀಕರಣದಿಂದ ಸಾರ್ವಜನಿಕರಿಗೆ ತೊಂದರೆ

Apr 23 2025, 12:36 AM IST
ಹಿರಿಯೂರು ನಗರದ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ವಿಶೇಷ ಸಾಮಾನ್ಯ ಸಭೆ ನಡೆಸಲಾಯಿತು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved