• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ: ಪ್ರಯಾಣಿಕರು ಪಾರು

Apr 19 2025, 12:47 AM IST
Road accident: passengers escape

ರಸ್ತೆ ಡಾಂಬರೀಕರಣಕ್ಕೆ ಶಾಸಕ ಬಾಲಕೃಷ್ಣ ಚಾಲನೆ

Apr 19 2025, 12:39 AM IST
ಜಂಬೂರು ಮುಖ್ಯರಸ್ತೆಯಿಂದ ಮಾದಿಹಳ್ಳಿಗೆ ಹೋಗುವ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು. 4 ವರ್ಷಗಳ ಹಿಂದೆ ಈ ರಸ್ತೆ ನಿರ್ಮಾಣ ಕಾಮಗಾರಿಗೆ ಹೇಮಾವತಿ ನೀರಾವರಿ ಯೋಜನೆಯಿಂದ 60 ಲಕ್ಷ ರು. ಹಣ ಬಿಡುಗಡೆಯಾಗಿತ್ತು. ತಾಂತ್ರಿಕ ದೋಷದ ಕಾರಣ ಈಗ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.

ರಸ್ತೆ ಅಗಲೀಕರಣ ವಿಚಾರ: ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಿ

Apr 19 2025, 12:38 AM IST
ಪಟ್ಟಣದ ರಾಜ್‌ಕುಮಾರ್, ಅಂಬೇಡ್ಕರ್ ಸೇರಿದಂತೆ ಇತರೆ ರಸ್ತೆಗಳ ಅಗಲೀಕರಣದಿಂದ ಕೊಳ್ಳೇಗಾಲ ಪಟ್ಟಣದ ಅಂದ ಹೆಚ್ಚುವ ಜೊತೆಗೆ ಹೆಚ್ಚಿನ ಅಭಿವೃದ್ಧಿಯಾಗಿಲಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು

ಭಾರತವನ್ನು ರಸ್ತೆ ಮತ್ತು ರೈಲ್ವೆ ಮೂಲಕ ಸಂಪರ್ಕಿಸುವ ಭೂಸಂಪರ್ಕ ಪ್ರಸ್ತಾವಕ್ಕೆ ಶ್ರೀಲಂಕಾ ನಕಾರ

Apr 19 2025, 12:38 AM IST
ಭಾರತ ಮತ್ತು ಶ್ರೀಲಂಕಾವನ್ನು ರಸ್ತೆ ಮತ್ತು ರೈಲ್ವೆ ಮೂಲಕ ಸಂಪರ್ಕಿಸುವ ಭೂಸಂಪರ್ಕ ಯೋಜನೆಯ ಭಾರತದ ಪ್ರಸ್ತಾವನೆಯನ್ನು ಶ್ರೀಲಂಕಾ ತಿರಸ್ಕರಿಸಿದೆ ಎಂದು ವರದಿಯಾಗಿದೆ.

ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕ ರೇವಣ್ಣ

Apr 18 2025, 12:33 AM IST
ಕೇಂದ್ರ ಸರ್ಕಾರದಿಂದ ೬೦ ಅಡಿ ರಸ್ತೆಗೆ ೨೯ ಕೋಟಿ ಹಣ ಮಂಜೂರಾಗಿದ್ದು, ಯಾರಿಗೂ ತೊಂದರೆ ಆಗದಂತೆ ರಸ್ತೆ ಒಂದು ಬದಿಯ ಡ್ರೈನಿಂದ ೩೦ ಅಡಿ ರಸ್ತೆಯ ಕಾಮಗಾರಿ ಪ್ರಾರಂಭ ಮಾಡಲಾಗಿದೆ ಮತ್ತು ಡಾ. ಅಂಬೇಡ್ಕರ್ ವೃತ್ತದ ತನಕ ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಸೂರನಹಳ್ಳಿ ರೈಲ್ವೆ ಗೇಟ್ ಸಮೀಪದ ಅಂಡರ್‌ಪಾಸ್ ಹತ್ತಿರದಿಂದ ಕಾಮಗಾರಿ ಪ್ರಾರಂಭ ಮಾಡಲಾಗಿದ್ದು, ಜೆಸಿಬಿ ಬಳಸಿ, ಚರಂಡಿಗಳನ್ನು ತೆಗೆಯಲಾಗುತ್ತಿದ್ದು, ೬೦ ಅಡಿ ರಸ್ತೆ ಕಾಮಗಾರಿಯಲ್ಲಿ ಅಗತ್ಯವಿದ್ದಲ್ಲಿ ಭೂ ಸ್ವಾಧೀನವಾದ ನಂತರ ಪರಿಹಾರ ನೀಡಿ ಉಳಿಕೆ ಕಾಮಗಾರಿ ಮಾಡುತ್ತೇವೆ ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿಢೀರ್‌ ರಸ್ತೆ ತಡೆ

Apr 18 2025, 12:31 AM IST
ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು.

ಅಪಾಯಕ್ಕೆ ಆಹ್ವಾನಿಸುವ ರಸ್ತೆ ಒತ್ತುವರಿ

Apr 17 2025, 12:12 AM IST
ತಾಲೂಕಿನ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆ ವ್ಯಾಪ್ತಿಯ ರಸ್ತೆಗಳ ಇಕ್ಕೆಲಗಳ ರೈತರು ಸಾಕಷ್ಟು ರಸ್ತೆ ಒತ್ತುವರಿ ಮಾಡಿರುವ ಹಿನ್ನೆಲೆ ಅಪಾಯಕ್ಕೆ ಆಹ್ವಾನಿಸುತ್ತಿವೆ.

ರಸ್ತೆ ಕಾಮಗಾರಿಗೆ ಐದು ತಿಂಗಳಿಂದ ಗ್ರಹಣ!

Apr 17 2025, 12:11 AM IST
ಶಾಸಕರು ಚಾಕವೇಲು ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ದಾಗ ಗ್ರಾಮಸ್ಥರು ಸಂತಸ ಪಟ್ಟರು. ಆದರೆ ಕಾಮಗಾರಿ ಪ್ರಾರಂಭ ವಾಗದೆ ಗುದ್ದಲಿ ಪೂಜೆ ಮಾಡಿದ ಗುಂಡಿಗಳು ಹಾಗೆಯೇ ಇವೆ. ಇದರಿಂದಾಗಿ ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರ ಕಷ್ಟವಾಗಿದೆ

ರಸ್ತೆ ಮೇಲೆ ಮರ ಬಿದ್ದು ಸಂಚಾರ ಸ್ಥಗಿತ

Apr 17 2025, 12:07 AM IST
A tree fell on the road and traffic was disrupted

2 ಕೋಟಿ ವೆಚ್ಚದಲ್ಲಿ ಮತಿಘಟ್ಟ- ಬೀರನಹಳ್ಳಿ ಸಂಪರ್ಕ ರಸ್ತೆ ಅಭಿವೃದ್ಧಿ: ಶಾಸಕ ಕೆ.ಎಸ್. ಆನಂದ್

Apr 16 2025, 12:49 AM IST
ಕಡೂರು, ನಮ್ಮ ವಿಧಾನಸಭಾ ಕ್ಷೇತ್ರದ ಮತಿಘಟ್ಟ ಗ್ರಾಮದಿಂದ ಬೀರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರಟ್ ರಸ್ತೆ ಅಭಿವೃದ್ಧಿಗೆ 2 ಕೋಟಿ ರು. ವೆಚ್ಚದಲ್ಲಿ ಸುಮಾರು 2 ಕಿ.ಮೀ ವರೆಗೂ ಕಾಮಗಾರಿ ನಡೆಯಲಿದೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved