• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡಂದಲೆ: ರಸ್ತೆ ಅಗಲೀಕರಣ, ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ

Apr 16 2025, 12:47 AM IST
ಕಡಂದಲೆ ಪೂಪಾಡಿಕಲ್ಲು, 1 ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.

ರಸ್ತೆ ಒತ್ತುವರಿ ತೆರವಿಗೆ ಅಧಿಕಾರಿಗಳ ಗಡುವು

Apr 16 2025, 12:38 AM IST
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ₹ 40 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆಯ ಕಾಮಗಾರಿಗೆ ನಾಲ್ಕು ತಿಂಗಳ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ, ಕೆಲ ಪ್ರಭಾವಿ ವ್ಯಕ್ತಿಗಳು ಮಾಡಿಕೊಂಡ ರಸ್ತೆ ಒತ್ತುವರಿ ತೆರವುಗೊಳಿಸದೆ ಇರುವುದರಿಂದ ಕಾಮಗಾರಿ ಸ್ಥಗಿತವಾಗಿತ್ತು.

ತಹಸೀಲ್ದಾರ್ ಮಧ್ಯಸ್ತಿಕೆ: ರಸ್ತೆ ಸಮಸ್ಯೆಗೆ ಪರಿಹಾರ

Apr 16 2025, 12:37 AM IST
ಸಭೆಯಲ್ಲಿ ಸಾಧಕ ಬಾಧಕ ಚರ್ಚಿಸಲಾಯಿತು. ಜಮೀನು ಮಾಲೀಕರೊಂದಿಗೆ ಮಾತುಕತೆ ಫಲಪ್ರದವಾಗಿ ನಡೆದು ರಾಜಿ ಸಂಧಾನದ ಮೂಲಕ ಸಮಸ್ಯೆ ಇತ್ಯರ್ಥವಾಯಿತು.

ಜೋಗಿ ಕಾಲುವೆ ರಸ್ತೆ ಅಗಲೀಕರಣ ಕಾರ್ಯ ಆರಂಭ, ಮನೆ-ಮಳಿಗೆ ತೆರವು

Apr 15 2025, 01:05 AM IST
ಪಟ್ಟಣದ ನಡುವಿನ ಮಸೀದಿಯಿಂದ ಜೋಗಿ ಕಾಲುವೆತನಕದ ರಸ್ತೆ ಅಗಲೀಕರಣ ಕಾಮಗಾರಿ ಆರಂಭಗೊಳಿಸಿದ್ದು, ಜೆಸಿಬಿಗಳ ಮೂಲಕ ರಸ್ತೆ ಬದಿಯ ಮನೆ ಹಾಗೂ ಮಳಿಗೆ ಪುರಸಭೆ ಅಧಿಕಾರಿಗಳು ತೆರವುಗೊಳಿಸಿದರು.

3 ಕೋಟಿ ರುಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

Apr 15 2025, 12:51 AM IST
ಬಳ್ಕುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಲೂರು ಕಾಂತಾ ಬಾರೆ ಬೂದ ಬಾರೆ ಬಸ್ ಸ್ಟ್ಯಾಂಡ್ ಬಳಿಯಿಂದ ಮುಖ್ಯ ರಸ್ತೆ ವರೆಗೆ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಕಾಮಗಾರಿಗೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.

ಸಂಪರ್ಕ ರಸ್ತೆ ಡಾಂಬರೀಕರಣಕ್ಕೆ ಮನವಿ

Apr 14 2025, 01:24 AM IST
ಭುವನಹಳ್ಳಿ ವೆಂಕಣ್ಣನಕೆರೆ ಗಿಡಗಂಟೆಗಳನ್ನು ಕೀಳಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಮಾವಿನಹಳ್ಳಿ ಗ್ರಾಮದಿಂದ ಭುವನಹಳ್ಳಿಗೆ ಹೂವಿನಹಳ್ಳಿ ಎಚ್. ಎಂ. ಮಲ್ಲೇಗೌಡರು ಸುಮಾರು 45 ವರ್ಷಗಳ ಹಿಂದೆ ಈ ರಸ್ತೆ ಮಾಡಿಸಿದ್ದರು. ಈಗ ಬಾಗೂರು ನುಗ್ಗೇಹಳ್ಳಿ ಹೋಬಳಿ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ಜನಪ್ರತಿನಿಧಿಗಳು ಈ ರಸ್ತೆ ಮಾಡಿಸುವುದರಿಂದ ಸಾವಿರಾರು ರೈತರಿಗೆ ಅನುಕೂಲವಾಗುತ್ತದೆ. ವೆಂಕಣ್ಣನ ಕೆರೆಕೋಡಿ ನೀರು ಹರಿಯಲು ಸೇತುವೆ ಆಗಬೇಕು ಎಂದು ತಿಳಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಹೊಸಕೋಟೆ ಬಿರಿಯಾನಿ ತಿನ್ನಲು ಹೋಗುವಾಗ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ : ಸವಾರ ಸಾವು, ಓರ್ವಗೆ ಗಾಯ

Apr 13 2025, 02:10 AM IST
ಹೊಸಕೋಟೆ ಬಿರಿಯಾನಿ ತಿನ್ನಲು ಹೋಗುವಾಗ ಮಾರ್ಗ ಮಧ್ಯೆ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಸಿಟಿ ಮಾರ್ಕೆಟ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ 6 ದ್ವಿಚಕ್ರಕ್ಕೆ ಕಾರು ಡಿಕ್ಕಿ

Apr 13 2025, 02:07 AM IST
ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕ ಕಾರನ್ನು ಎಡಕ್ಕೆ ತಿರುಗಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲುಗಡೆ ಮಾಡಿದ್ದ 6 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ

Apr 12 2025, 12:51 AM IST
ರಸ್ತೆ ಗುಂಡಿಗಳ ಬಗ್ಗೆ ಬೇಸತ್ತ ನಗರದ ಗೋಕುಲ, ಬಡ್ಡಿಹಳ್ಳಿ ಬಡಾವಣೆ ನಾಗರಿಕರು ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿ ಗುಂಡಿಗಳನ್ನು ಮುಚ್ಚಲು ನಗರಪಾಲಿಕೆಯ ಗಮನ ಸೆಳೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಒತ್ತುವರಿ ತೆರವಿಗೆ ಮೀನಾಮೇಷ, 4 ತಿಂಗಳಿಂದ ರಸ್ತೆ ಕಾಮಗಾರಿ ಸ್ಥಗಿತ

Apr 12 2025, 12:50 AM IST
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ 2023-24ನೇ ಸಾಲಿನ ₹ 40 ಲಕ್ಷ ವೆಚ್ಚದಲ್ಲಿ ಬಳೂಟಗಿ ಗ್ರಾಮದ ಮಾರುತಿ ದೇವಸ್ಥಾನದಿಂದ ಎಸ್ಸಿ ಕಾಲನಿ ಮಾರ್ಗವಾಗಿ ತೆಗ್ಗಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯನ್ನು ಕಾಂಕ್ರಿಟ್ ರಸ್ತೆಯನ್ನಾಗಿ ಮಾಡುವ ಕಾಮಗಾರಿಗೆ ಚಾಲನೆ ನೀಡಲಾಗಿತ್ತು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved