• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣಕ್ಕೆ ಅನುದಾನ

Jan 10 2025, 12:46 AM IST
ಶೀಘ್ರದಲ್ಲಿ ೧೨೦೦ ಕೋಟಿ ರು. ಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಲಿದ್ದು, ಕಾಮಗಾರಿ ಪ್ರಾರಂಭವಾಗಿ ಈ ವರ್ಷದ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್ ತಿಳಿಸಿದ್ದಾರೆ. ಮೂಡಿಗೆರೆ ರಸ್ತೆಯ ಚೀಕನಹಳ್ಳಿಯಿಂದ ಬಾಣಾವರ ಹತ್ತಿರದ ಅರಕೆರೆ ಗ್ರಾಮದವರೆಗೆ ಸುಮಾರು ೧೨೦೦ ಕೋಟಿ ರು.ಗಳ ವೆಚ್ಚದಲ್ಲಿ ೮೦ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ.

ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮಂಡ್ಯ ಹೊರ ವರ್ತುಲ ರಸ್ತೆ ಅಭಿವೃದ್ಧಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮನವಿ

Jan 09 2025, 12:48 AM IST
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.

ಉಡುಪಿ : 2.50 ಕೋಟಿ ರು. ವೆಚ್ಚದ ಸೇತುವೆ, ರಸ್ತೆ ಕಾಮಗಾರಿಗೆ ಯಶ್‌ಪಾಲ್ ಸುವರ್ಣ ಚಾಲನೆ

Jan 09 2025, 12:45 AM IST
ಸುಮಾರು 2. 50 ಕೋಟಿ ರು. ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್‌ ಸುವರ್ಣ ಚಾಲನೆ ನೀಡಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ

Jan 09 2025, 12:45 AM IST
ಕಾನಗೋಡ ಗ್ರಾಪಂ ವ್ಯಾಪ್ತಿಯ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಹಳ್ಳಿಬೈಲ್, ಮಾರಿಗುಡಿ ಮಾರ್ಗವಾಗಿ ಬಾಸಿಂಗ್ ಕಟ್ಟೆಯವರೆಗಿನ ರಸ್ತೆ ಕಳೆದ ಅನೇಕ ವರ್ಷಗಳಿಂದ ದುರಸ್ತಿ ಕಾಣದೇ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಹಳ್ಳಿಗಳಲ್ಲು ಗುಣಮಟ್ಟದ ರಸ್ತೆ ನಿರ್ಮಾಣವಾಗಬೇಕು

Jan 08 2025, 12:18 AM IST
ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸಿ ಸಂಚಾರ ಸುಗಮವಾಗಿಸಲು ಈ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಕೇವಲ ನಗರ, ಪಟ್ಟಣ ಪ್ರದೇಶಗಳ ಜನರಿಗೆ ಮಾತ್ರವಲ್ಲದೆ ಹಳ್ಳಿಗಾಡಿನ ಜನರಿಗೂ ಗುಣಮಟ್ಟದ ರಸ್ತೆ ಬಳಕೆಗೆ ಸಿಗಬೇಕು ಹಾಗೂ ಇದರಿಂದ ಅಪಾರ ಮಂದಿಗೆ ಅನುಕೂಲ ಆಗಬೇಕು ಎಂಬ ಹಿತದೃಷ್ಟಿಯಿಂದ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

Jan 08 2025, 12:16 AM IST
ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ತಿಪಟೂರು ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಷಡಕ್ಷರಿ ಗುದ್ದಲಿ ಪೂಜೆ ನೆರವೇರಿಸಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ, ಶಾಸಕರರಿಂದ ಗುದ್ದಲಿ ಪೂಜೆ

Jan 08 2025, 12:16 AM IST
ಈಗ ಅಭಿವೃದ್ಧಿಗೊಳ್ಳುತ್ತಿರುವ ರಸ್ತೆಯೂ ಪಾಂಡವಪುರಕ್ಕೆ 7 ಕಿ.ಮೀ. ಹಾಗೂ ಶ್ರೀರಂಗಪಟ್ಟಣಕ್ಕೆ 4 ಕಿ.ಮೀ.ಬರುತ್ತಿದೆ. ರಸ್ತೆಯೂ ಹಾಸನ, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ರಸ್ತೆಯಲ್ಲಿ ಅಧಿಕ ವಾಹನಗಳು ಓಡಾಡುವುದರಿಂದ ಗುಣಮಟ್ಟದ ಕಾಮಗಾರಿ ಮೂಲಕ ಅಭಿವೃದ್ಧಿ ಪಡಿಸಬೇಕು.

ಸಾರಿಗೆ ನೌಕರರಿಗೆ ₹1 ಕೋಟಿ ಅಪಘಾತ ಪರಿಹಾರ ವಿಮೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ

Jan 07 2025, 12:30 AM IST
ಸಂಸ್ಥೆಯಲ್ಲಿ ಹೆಚ್ಚು ಶ್ರಮಪಡುವ ನೌಕರರ ಕುಟುಂಬಗಳು ಅವರ ಅನಿರೀಕ್ಷಿತ ನಿಧನದಿಂದ ತೊಂದರೆ ಅನುಭವಿಸಬಾರದು. ಈ ನಿಟ್ಟಿನಲ್ಲಿ ₹1 ಕೋಟಿ ವಿಮೆ ಜಾರಿ ಮಾಡಲಾಗಿದೆ. ಆ ಮೂಲಕ ನೌಕರಸ್ಥರ ಕುಟುಂಬವನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯೋಜಿಸಲಾಗಿದೆ.

ಪ್ರಿನ್ಸೆಸ್ ರಸ್ತೆ ನಕ್ಷೆ ನಕಲಿ ಆರೋಪ ಶುದ್ಧಸುಳ್ಳು: ಸಂದೇಶ್ ಸ್ವಾಮಿ ಸ್ಪಷ್ಟನೆ

Jan 07 2025, 12:16 AM IST
ಇತ್ತೀಚೆಗೆ ಹೇಳಿಕೆ ನೀಡಿರುವ ಎಂ.ಲಕ್ಷಣ ಅವರು, ನಾನು ಬಿಡುಗಡೆ ಮಾಡಿರುವ ನಕ್ಷೆ ಸ್ಯಾಟ್ ಲೈಟ್ ಪ್ರಿಂಟ್ ಔಟ್ ತೆಗೆದುಕೊಂಡು ಅದರ ಮೇಲೆ ಅಕ್ಷರಗಳನ್ನು ಬರೆದಿರುವುದು ಸ್ಪಷ್ಟವಾಗಿದೆ. ಸೃಷ್ಟಿಸಲಾದ ಮ್ಯಾಪ್ ಅನ್ನು ಸಂಸದರು ಸಲ್ಲಿಸಿದ್ದಾರೆ ಎಂದು ದೂರಿರುವುದು ಸತ್ಯಕ್ಕೆ ದೂರವಾದ ಸಂಗತಿ.

ಬಾಯಿ ಮಾತಿನ ಬೆಂಬಲದಿಂದ ರಸ್ತೆ ಅಗಲವಾಗುತ್ತಾ

Jan 06 2025, 01:04 AM IST
ಚಿತ್ರದುರ್ಗ ಗಾಂಧಿ ವೃತ್ತದ ಕಿರಿದಾದ ರಸ್ತೆಯಲ್ಲಿ ವಾಹನ ಸಂಚಾರ ನಿತ್ಯದ ಹೈರಾಣ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved