• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲಾ ಏರಿ, ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ರೈತನ ಧರಣಿಗೆ ರೈತ, ಕನ್ನಡಪರ ಸಂಘಟನೆಗಳ ಬೆಂಬಲ

Mar 19 2025, 12:35 AM IST
ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ಕೇಳದ ಅಧಿಕಾರಿಗಳ ವೈಪಲ್ಯ ಎದ್ದು ತೋರುತ್ತಿದೆ. ಕೂಡಲೇ ತಹಸೀಲ್ದಾರ್ ಅವರು ಸ್ಥಳ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟವನ್ನು ಉಗ್ರಪಡಿಸುವ ಕಾರ್ಯಕ್ಕೆ ನಿಲ್ಲಬೇಕಾಗುತ್ತದೆ .

ಸಿದ್ದಾಪುರ-ವಿರಾಜಪೇಟೆ ರಸ್ತೆ ಕಾಮಗಾರಿ ಶೀಘ್ರ ಮುಗಿಸಲು ಆಗ್ರಹ

Mar 19 2025, 12:33 AM IST
ಸ್ಥಗಿತಗೊಳಿಸಿರುವ ಸಿದ್ದಾಪುರ ವಿರಾಜಪೇಟೆ ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿ ಶೀಘ್ರ ಮುಗಿಸಬೇಕು ಸಿಪಿಐಎಂ ಮುಖಂಡ ಎನ್‌ ಡಿ ಕುಟ್ಟಪ್ಪ ಒತ್ತಾಯಿಸಿದರು.

ಜಾಕ್‌ ಹಾಕಿ ರಸ್ತೆ ಬದಿ ನಿಲುಗಡೆ ಮಾಡಿದ್ದ ಕಾರಿನ 4 ಚಕ್ರ ಬಿಚ್ಚಿ ಕಳವು ಮಾಡಿ ಪರಾರಿ !

Mar 18 2025, 01:45 AM IST
ಹೋಟೆಲ್‌ ಎದುರಿನ ರಸ್ತೆ ಬದಿ ನಿಲುಗಡೆ ಮಾಡಿದ್ದ ಕಾರೊಂದರ ನಾಲ್ಕು ಚಕ್ರಗಳನ್ನು ದುಷ್ಕರ್ಮಿಗಳು ಬಿಚ್ಚಿ ಕಳವು ಮಾಡಿ ಪರಾರಿ ಆಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

Mar 18 2025, 12:33 AM IST
ಕಳೆದ ವರ್ಷ ಮಳೆಗಾಲದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟ

Mar 18 2025, 12:31 AM IST
ಗುಳೇದಗುಡ್ಡ ತಾಲೂಕಿನ ನಾಗರಾಳ ಎಸ್.ಪಿ. ಗ್ರಾಮದಿಂದ ಚಿಮ್ಮಲಗಿ, ಮಂಗಳಗುಡ್ಡ, ಕಾಟಾಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತು ಹಲವು ತಿಂಗಳುಗಳೇ ಕಳೆದರೂ ಪಿಡಬ್ಲ್ಯುಡಿ ಅಧಿಕಾರಿಗಳು, ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ರಸ್ತೆ ದುರಸ್ತಿ ಕಾಮಗಾರಿಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ

Mar 18 2025, 12:30 AM IST
ಸರ್ಕಾರಿ ನಾಲಾ ಏರಿ, ರಸ್ತೆ ದುರಸ್ತಿ ಕಾಮಗಾರಿ ನಡೆಸುವಂತೆ ಒತ್ತಾಯಿಸಿ ಹಲವಾರು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳದ ತಾಲೂಕು ಆಡಳಿತದ ಧೋರಣೆ ಖಂಡಿಸಿ ದಸರಗುಪ್ಪೆ ಗ್ರಾಮದ ರೈತ ಡಿ.ಪ್ರಭಾಕರ್ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಚಿಪಗಿ-ಸದಾಶಿವಳ್ಳಿ ಸಂಪರ್ಕ ರಸ್ತೆ ಸಂಚಾರ ದುಸ್ತರ

Mar 17 2025, 01:30 AM IST
ಚಿಪಗಿ-ಸದಾಶಿವಳ್ಳಿ ಸಂಪರ್ಕ ರಸ್ತೆ ಸುಮಾರು ೨ ಕಿ.ಮೀ. ಕಿತ್ತು ಹೋಗಿದ್ದು, ಓಡಾಟಕ್ಕೆ ತೀವ್ರ ಸಮಸ್ಯೆಯುಂಟಾಗಿದೆ.

ರಸ್ತೆ ಅಭಿವೃದ್ಧಿಗೆ 585 ಕೋಟಿ ಅನುಮೋದನೆ: ಜಯಚಂದ್ರ

Mar 17 2025, 12:32 AM IST
ಶಿರಾ-ಮಧುಗಿರಿ-ಬೈರೆನಹಳ್ಳಿ ಭಾಗದ 52.00 ಕಿ.ಮೀ. ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡೆಸಲು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ರೂ.1000 ಕೋಟಿಗಳಿಗೆ ಅನೂಮೋದನೆ ನೀಡಿದ್ದು, ಮೊದಲನೇ ಹಂತದಲ್ಲಿ ಶಿರಾ-ಬಡವನಹಲ್ಲಿ ಭಾಗದ 20.20ಕಿ.ಮೀ. ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ರು. 585.00 ಕೋಟಿಗೆ ಅನೂಮೋದನೆಗೊಂಡಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಪ್ರಯಾಣ ಬಲು ಹಿಂಸೆ ಜೀವ ಹಿಂಡುತ್ತಿದೆ ರಸ್ತೆ

Mar 17 2025, 12:32 AM IST
ಗುಳೇದಗುಡ್ಡ ತಾಲೂಕಿನ ನಾಗರಾಳ ಎಸ್.ಪಿ. ಗ್ರಾಮದಿಂದ ಚಿಮ್ಮಲಗಿ, ಮಂಗಳಗುಡ್ಡ, ಕಾಟಾಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತು ಹಲವು ತಿಂಗಳುಗಳೇ ಕಳೆದರೂ ಪಿಡಬ್ಲ್ಯುಡಿ ಅಧಿಕಾರಿಗಳು, ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Mar 17 2025, 12:31 AM IST
ಮುಂದಿನ ದಿನಗಗಳಲ್ಲಿ ಹಂತ ಹಂತವಾಗಿ ಉಳಿದ ರಸ್ತೆ ಮತ್ತು ಚರಂಡಿ ಹಾಗೂ ಇತರೆ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗುವುದು, ಗ್ರಾಮಗಳಲ್ಲಿ ನಡೆಯುವ ಕಾಮಗಾರಿಗಳನ್ನು ಗುಣಮಟ್ಟದಿಂದ ಇರುವಂತೆ ಗ್ರಾಮಸ್ಥರು ನೋಡಿಕೊಳ್ಳಬೇಕು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved