ರಸ್ತೆ ಗುಂಡಿಗಳ ದುರಸ್ತಿ ಮಾಡಲು ಆಗ್ರಹ: ರಮೇಶ್ ಮಾನೆ
Oct 25 2025, 01:00 AM ISTನಗರದ ರಸ್ತೆಗಳೆಲ್ಲ ಗುಂಡಿಮಯವಾಗಿದ್ದು, ಕೂಡಲೇ ಅವುಗಳನ್ನು ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅ.28ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕು ಅಧ್ಯಕ್ಷ ರಮೇಶ್ ಮಾನೆ ತಿಳಿಸಿದರು.