ಜಕ್ಕೂರು ರೈಲ್ವೆ ಹಳಿ ಮಾರ್ಗಕ್ಕೆ ಸಮಾನಾಂತರವಾಗಿ ಬಳ್ಳಾರಿ ರಸ್ತೆಯನ್ನು ಸಂಪರ್ಕಿಸುವ ಹೊಸ ರಸ್ತೆ ನಿರ್ಮಾಣ ಕಾರ್ಯ ಆರಂಭಿಸಲು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.