• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ದುರಸ್ತಿ ಮಾಡುವಂತೆ ಕನಕಪುರದಲ್ಲಿ ಮಹಿಳೆಯರ ಆಗ್ರಹ

Oct 27 2025, 12:00 AM IST
ಲಾರಿ, ಟಿಪ್ಪರ್ ವಾಹನಗಳ ಸಂಚಾರದಿಂದ ರಸ್ತೆ ಮತ್ತು ಅದರಲ್ಲಿನ ಮ್ಯಾನ್ ಹೋಲ್‌ಗಳು ಹಾಳಾಗುತ್ತಿವೆ ಎಂದು ಆರೋಪಿಸಿ ಮಹಿಳೆಯರು ರಸ್ತೆಗೆ ಅಡ್ಡಲಾಗಿ ಕಲ್ಲಿಟ್ಟು ಪ್ರತಿಭಟನೆ ನಡೆಸಿದರು.

ಮಾಚಹಳ್ಳಿ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

Oct 26 2025, 02:00 AM IST

ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಾಚಹಳ್ಳಿ ಬಳಿ ಶುಕ್ರವಾರ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರು ನಡುವೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೊರ್ವ ಮಹಿಳೆ ಮೃತಪಟ್ಟಿದ್ದಾರೆ.  

ಕೆ.ಆರ್.ಪೇಟೆ: ಬಸವೇಶ್ವರ ನಗರದ 3ನೇ ಕ್ರಾಸ್ ರಸ್ತೆ ಪುರಸಭಾ ಅಧ್ಯಕ್ಷರಿಂದ ಉದ್ಘಾಟನೆ

Oct 26 2025, 02:00 AM IST
ಕೆ.ಆರ್.ಪೇಟೆ ಪಟ್ಟಣದ ಈ ರಸ್ತೆ ಹಲವು ದಶಕಗಳಿಂದ ರಿಪೇರಿಯಾಗದೆ ಬಡಾವಣೆ ನಿವಾಸಿಗಳಿಗೆ ಕಿರಿಕಿರಿಯಾಗಿತ್ತು. ನಿವಾಸಿಗಳು ನಾಗರೀಕ ಹಿತ ರಕ್ಷಣಾ ವೇದಿಕೆ ಮೂಲಕ ಸದರಿ ರಸ್ತೆಯ ರಿಪೇರಿಗಾಗಿ ಹತ್ತು ಹಲವು ಹೋರಾಟ ನಡೆಸಿ ಪುರಸಭೆ ಗಮನ ಸೆಳೆದಿದ್ದರೂ ರಸ್ತೆ ಮಾತ್ರ ರಿಪೇರಿಯಾಗದೆ ಜನ ಸಂಚಾರಕ್ಕೆ ಸಂಕಷ್ಟವಾಗಿತ್ತು.

ಒತ್ತಡ ಹೇರಿ ಶಾಸಕರಿಂದ ರಸ್ತೆ ಅಗಲೀಕರಣ

Oct 25 2025, 01:03 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಯಾಳವಾರ ಮುಖ್ಯರಸ್ತೆ ಅಗಲೀಕರಣದಲ್ಲಿ ಶಾಸಕ ರಾಜುಗೌಡ ಪಾಟೀಲ ನಿಯಮಗಳನ್ನು ಗಾಳಿಗೆ ತೂರಿ ಅಗಲೀಕರಣಕ್ಕೆ ಮುಂದಾಗಿದ್ದಾರೆ. ಇದನ್ನು ವಿರೋಧಿಸಿ ಅಲ್ಲಿನ ಜನರು ಕಳೆದ ಒಂಬತ್ತು ದಿನಗಳಿಂದ ನಿರಂತರ ಧರಣಿ ನಡೆಸುತ್ತಿರುವುದನ್ನು ಶಾಸಕರು ರಾಜಕೀಯ ಪ್ರೇರಿತ ಎಂದು ಹೇಳಿರುವುದು ಬಾಲಿಶತನದ ಹೇಳಿಕೆಯಾಗಿದೆ ಎಂದು ಮುಖಂಡ ಆನಂದಗೌಡ ದೊಡಮನಿ ಹೇಳಿದರು.

ರೈಲು ನಿಲ್ದಾಣ, ಕಂದಕೂರಗೆ ತೆರಳುವ ರಸ್ತೆ ಅಭಿವೃದ್ಧಿಪಡಿಸಿ

Oct 25 2025, 01:00 AM IST
ಪಟ್ಟಣದ ಮಾರುತಿ ನಗರ ಹಾಗೂ ಕಂದಕೂರು ಗ್ರಾಮಕ್ಕೆ ಈ ರಸ್ತೆಯ ಮೂಲಕ ಸಂಚರಿಸಬೇಕಿದೆ

ರಸ್ತೆ ಗುಂಡಿಗಳ ದುರಸ್ತಿ ಮಾಡಲು ಆಗ್ರಹ: ರಮೇಶ್ ಮಾನೆ

Oct 25 2025, 01:00 AM IST
ನಗರದ ರಸ್ತೆಗಳೆಲ್ಲ ಗುಂಡಿಮಯವಾಗಿದ್ದು, ಕೂಡಲೇ ಅವುಗಳನ್ನು ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅ.28ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕು ಅಧ್ಯಕ್ಷ ರಮೇಶ್ ಮಾನೆ ತಿಳಿಸಿದರು.

ಭಾರಿ ಮಳೆಗೆ ಮುಳುಗಿದ ರಸ್ತೆ-ತೋಟಗಳು

Oct 25 2025, 01:00 AM IST
ತರೀಕೆರೆ: ಲಿಂಗದಹಳ್ಳಿ ಹೋಬಳಿಯಾದ್ಯಂತ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ಲಿಂಗದಹಳ್ಳಿಯಿಂದ ಕೆಮ್ಮಣ್ಣುಗುಂಡಿ ಗಿರಿಧಾಮಕ್ಕೆ ಸಂಪರ್ಕ ಕಲ್ಪಿಸುವ ಲೋಕೋಪಯೋಗಿ ಇಲಾಖಾ ರಸ್ತೆ ಮೇಲೆ ಕೆಸರು ನೀರು ಹರಿಯುತ್ತಿದೆ.

ರಸ್ತೆ ದುರಸ್ತಿಗೆ ಗ್ರಾಮಸ್ಥರ ಶ್ರಮದಾನ

Oct 24 2025, 01:00 AM IST
ಮಳ್ಳಡ, ಪೆಬ್ಬಾಟಂಡ ಕುಟುಂಬಸ್ಥರ ರಸ್ತೆಯ ದುರಸ್ತಿಯನ್ನು ಗ್ರಾಮಸ್ಥರು ಶ್ರಮದಾನದ ಮೂಲಕ ಕೈಗೊಂಡರು.

ಗ್ರಾಮಾಭಿವೃದ್ಧಿಗೆ ರಸ್ತೆ ಅಭಿವೃದ್ಧಿಯೂ ಮುಖ್ಯ: ಶಾಸಕ ಎಚ್.ಟಿ.ಮಂಜು

Oct 24 2025, 01:00 AM IST
ಸರ್ಕಾರದೊಂದಿಗೆ ನಿರಂತರ ಅನುದಾನ ತರಲು ಹೋರಾಟ ಮಾಡುವ ಸ್ಥಿತಿ ಇದೆ. ಕಾಂಗ್ರೆಸ್ ಶಾಸಕರ ಗತಿಯೂ ಕೂಡ ಇದೆ ಆಗಿದೆ. ನಾವು ಬಂದಿರುವುದು ಕ್ಷೇತ್ರದ ಅಭಿವೃದ್ಧಿಗಾಗಿ. ಜನತೆ ಆಶೀರ್ವಾದ ಮಾಡಿ ಕಳಿಸಿದ್ದಾರೆ. ಇರುವ ಅವಧಿಯಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಬೇಕು ಎಂಬುದು ಮೊದಲ ಆಸೆ.

ರಸ್ತೆ ಗುಂಡಿಗಳಿಗೆ ದೀಪ ಹಚ್ಚಿ ದೀಪಾವಳಿ ಆಚರಿಸಿ ವಿನೂತನ ಪ್ರತಿಭಟನೆ

Oct 24 2025, 01:00 AM IST
ಕೆ.ಆರ್.ಪೇಟೆ ಪಟ್ಟಣದಿಂದ ಹಿಡಿದು ಚನ್ನರಾಯಪಟ್ಟಣ ಗಡಿಯವರೆಗಿನ ರಾಜ್ಯ ಹೆದ್ದಾರಿಯ ಗುಂಡಿಗಳನ್ನು ಸ್ವಯಂ ಶ್ರಮದಾನದಿಂದ ಮಾತೃಭೂಮಿ ವೃದ್ಧಾಶ್ರಮದ ಸ್ವಯಂ ಸೇವಕರ ತಂಡ ಮುಚ್ಚುವ ಕೆಲಸ ಮಾಡುತ್ತಿದ್ದರೂ ಸಂಬಂಧಿಸಿದ ಇಲಾಖೆ ಸರ್ಕಾರಿ ಅಧಿಕಾರಿಗಳು ಮಾತ್ರ ರಸ್ತೆ ಗುಂಡಿಗಳನ್ನು ಮುಚ್ಚುವತ್ತ ಯಾವುದೇ ಕ್ರಮ ವಹಿಸುತ್ತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 147
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved