• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಚ್ಚಿರುವ ರಸ್ತೆ ತೆರವು, ಪರ್‍ಯಾಯ ರಸ್ತೆ ಕಲ್ಪಿಸಲು ರೈತರ ನಿಯೋಗ ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ

Mar 11 2025, 12:47 AM IST
ಪಾಲಿಟೆಕ್ನಿಕ್ ಆವರಣದ ಬದಿಯಲ್ಲಿ ಪರ್ಯಾಯ ರಸ್ತೆ ನಿರ್ಮಿಸಲು ತಾಂತ್ರಿಕ ಶಿಕ್ಷಣ ಇಲಾಖೆ ಪ್ರತಿರೋಧವಿಲ್ಲ. ರೈತರಿಗಾಗಿ ರಸ್ತೆ ಬಿಡಲು ಸ್ಕೆಚ್ ಮಾಡಿ ಸಂಪೂರ್ಣ ಮಾಹಿತಿಯೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆ ನಿರ್ದೇಶಕರೇ ಸೂಚಿಸಿದ್ದರೂ ಕಾಲೇಜಿನ ಪ್ರಾಂಶುಪಾಲರು ಇದಕ್ಕೆ ಅಡ್ಡಿಯಾಗಿದ್ದಾರೆ.

ಕಲ್ಯಾಣ ಪಥದಲ್ಲಿ ರಸ್ತೆ ದುರಸ್ತಿ: ಶಾಸಕ ರಾಘವೇಂದ್ರ ಹಿಟ್ನಾಳ

Mar 09 2025, 01:47 AM IST
ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಹದಗೆಟ್ಟಿರುವ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ತರುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಹಾರನಹಳ್ಳಿ ರಸ್ತೆ ದುರಸ್ತಿ ಕಾಮಗಾರಿ ವಿಳಂಬ

Mar 09 2025, 01:45 AM IST
ಅರಸೀಕೆರೆ-ಹಾಸನ ಮುಖ್ಯ ರಸ್ತೆಯ ಹಾರನಹಳ್ಳಿ ವ್ಯಾಪ್ತಿಯ ಆಂಜನೇಯ ದೇವಾಲಯದಿಂದ ಜಾವಗಲ್ ರಸ್ತೆವರೆಗೆ ಚತುಷ್ಪಥ ರಸ್ತೆಗಾಗಿ ಲೋಕೋಪಯೋಗಿ ಇಲಾಖೆಯಿಂದ 15 ತಿಂಗಳುಗಳ ಹಿಂದೆ ಆರಂಭವಾದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಗುಣಮಟ್ಟದ ಲೈಟುಗಳನ್ನು ಅಳವಡಿಸಲಿ. ಗುತ್ತಿನಕೆರೆ ಹೋಗುವ ಸರ್ಕಲ್ ಜಾವಗಲ್ ತಿರುವು ಸರ್ಕಲ್‌ಗಳನ್ನು ಅಗಲ ಮಾಡಲಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜನ ಸ್ವಾಮಿ ಆಗ್ರಹಿಸಿದ್ದಾರೆ.

ಸಾದಲಿ ಮುಖ್ಯ ರಸ್ತೆ ಅಗಲೀಕರಣಕ್ಕೆ ಆಗ್ರಹ

Mar 06 2025, 12:35 AM IST
ಜಿಲ್ಲಾ ಮುಖ್ಯ ರಸ್ತೆಯು ಹೊಸದಾಗಿ ಡಾಂಬರೀಕರಣವಾಗದೆ, ಅಭಿವೃದ್ಧಿಯಾಗದೆ ಹಲವಾರು ದಶಕಗಳಿಂದ ದುಸ್ಥಿತಿಯಲ್ಲಿದೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿದರೂ ನಮಗೆ ಪ್ರತಿಫಲ ಸಿಕ್ಕಿಲ್ಲ. ಆದ್ದರಿಂದ ಈ ಧರಣಿಯನ್ನು ಮುಂದುವರಿಸುತ್ತಿದ್ದೇವೆ ಎನ್ನುತ್ತಾರೆ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿರುವ ಪ್ರತಿಭಟನಾಕಾರರು.

ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಅಭಿಯಾನ

Mar 06 2025, 12:33 AM IST
ದೊಡ್ಡಬಳ್ಳಾಪುರ: ಮನುಷ್ಯರ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಗರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಅಮರೇಶ್ ಗೌಡ ಹೇಳಿದರು.

ಹೊಲಗಳಿಗೆ ತೆರಳುವ ರಸ್ತೆಗೆ ತಡೆ: ಗ್ರಾಮಸ್ಥರಿಂದ ಸಂಪರ್ಕ ರಸ್ತೆ ಬಂದ್

Mar 06 2025, 12:30 AM IST
ಒಂದು ವೇಳೆ ಗ್ರಾಮಸ್ಥರು ರಸ್ತೆ ಬೇಕಾದರೆ ಕೋರ್ಟ್‌ಗೆ ಹೋಗಿ ರಸ್ತೆ ಮಾಡಿಸಿಕೊಂಡು ಬರಬೇಕು ಎಂದು ರಾಣಿಬೆನ್ನೂರು ತಹಸೀಲ್ದಾರ್ ಆರ್.ಎಚ್. ಭಾಗವಾನ್ ತಿಳಿಸಿದರು.

ಗುಂಡಿ ಬಿದ್ದ ರಸ್ತೆ ಬಿಟ್ಟು ಸುಸ್ಥಿತಿಯಲ್ಲಿದ್ದ ರೋಡ್‌ ಕಾಮಗಾರಿಗೆ ಮತ್ತೆ ಟೆಂಡರ್‌

Mar 04 2025, 01:45 AM IST
ಗೋಗರೆದರೂ ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ಅಧಿಕಾರಿಗಳು, ಸುಸ್ಥಿತಿಯಲ್ಲಿರುವ ಟೆಂಡರ್‌ ಶೂರ್‌ ರಸ್ತೆಗಳನ್ನು ಹೊಸದಾಗಿ ಅಭಿವೃದ್ಧಿಪಡಿಸಲು ಮೈಕ್ರೋ ಸರ್ಪೇಸಿಂಗ್‌ ಡಾಂಬರೀಕರಣದ ಹೆಸರಿನಲ್ಲಿ ಅನಗತ್ಯ ವೆಚ್ಚ ಮಾಡಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ.

ಉಪ್ಪಿನಂಗಡಿ: ಸುಬ್ರಹ್ಮಣ್ಯ ಕ್ರಾಸ್ ಬಳಿ ಎತ್ತರಿಸಿದ ರಸ್ತೆ ಸಂಚಾರಕ್ಕೆ ಮುಕ್ತ

Mar 04 2025, 12:35 AM IST
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪಥ ಕಾಮಗಾರಿ ಪ್ರಸಕ್ತ ವೇಗವಾಗಿ ನಡೆಯುತ್ತಿದ್ದು, ಉಪ್ಪಿನಂಗಡಿಯ ಭಾಗದಲ್ಲಿ ನಿರ್ಮಿಸಲಾಗುತ್ತಿರುವ ಎರಡು ಎತ್ತರಿಸಿದ ರಸ್ತೆ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ. ಈ ಪೈಕಿ ಸುಬ್ರಹ್ಮಣ್ಯ ಕ್ರಾಸ್ ಬಳಿಯ ಎತ್ತರಿಸಿದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ರಸ್ತೆ ಅಗಲೀಕರಣ: ಸಾರ್ವಜನಿಕರ ಸಭೆ

Mar 04 2025, 12:32 AM IST
ಪಟ್ಟಣದ ಅಮೃತಶಿಲಾ ಶ್ರೀರಾಮಚಂದ್ರ ದೇವಸ್ಥಾನದಲ್ಲಿ ಇಲ್ಲಿನ ನಡುವಲ ಮಸೀದಿಯಿಂದ ಜೋಗಿಕಾಲುವೆತನಕದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕುರಿತು ಅಧಿಕಾರಿಗಳ ನೇತೃತ್ವದಲ್ಲಿ ಸಾರ್ವಜನಿಕರ ಸಭೆ ಜರುಗಿತು.

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

Mar 03 2025, 01:50 AM IST
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ತುಮಕೂರು-ಹೊನ್ನಾವರದವರೆಗೆ ನಡೆಯುತ್ತಿರುವ ನೂರಾರು ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿ ತುಂಬಾ ಕಳಪೆಯಿಂದ ಕೂಡಿದ್ದು, ತಾಲೂಕಿನ ಹಾಲ್ಕುರಿಕೆ ರಸ್ತೆಯ ಟಿ.ಎಂ ಮಂಜುನಾಥ್ ನಗರ ಬಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬೈಪಾಸ್ ಸೇತುವೆ ಬಳಿ ರಸ್ತೆ ಕುಸಿದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು ಪ್ರತಿನಿತ್ಯ ಓಡಾಡುವ ನೂರಾರು ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved