• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಂಕನಿಡಿಯೂರು 1 ಕೋಟಿ ರು. ರಸ್ತೆ ಕಾಮಗಾರಿಗೆ ಯಶ್ಪಾಲ್ ಸುವರ್ಣ ಚಾಲನೆ

Dec 06 2024, 08:59 AM IST
ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡೌನ್ ವರೆಗೆ ಸುಮಾರು 1 ಕೋಟಿ ರು. ವೆಚ್ಚದಲ್ಲಿ ನಡೆಯಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು.

ಹದಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ ವಿಶ್ವ ಕರವೇ ಪ್ರತಿಭಟನೆ

Dec 06 2024, 08:56 AM IST
ನಗರದ ಹದಡಿ ರಸ್ತೆಯಲ್ಲಿ ಮೊಣಕಾಲುದ್ದ ಗುಂಡಿಗಳು ಸೃಷ್ಟಿಯಾಗಿ ವಾಹನಗಳು, ಪಾದಚಾರಿಗಳ ಸುಗಮ ಸಂಚಾರ ಅಸಾಧ್ಯವಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಡೆಗಣನೆಗೆ ಒಳಗಾಗಿರುವ ರಸ್ತೆ ಶೀಘ್ರ ದುರಸ್ತಿಗೆ ಆಗ್ರಹಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಚಕ್ರಬಾವಿಯಲ್ಲಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

Dec 05 2024, 01:32 AM IST
ಮಾಗಡಿ: ಚಕ್ರಬಾವಿ ಗ್ರಾಮದಲ್ಲಿ 1.30 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ಚಾಲನೆ ನೀಡಿದರು.

ಸುಂಟಿಕೊಪ್ಪ: ಭೂಮಿಪೂಜೆಗಷ್ಟೇ ಸೀಮಿತಗೊಂಡ ರಸ್ತೆ ಅಭಿವೃದ್ಧಿ

Dec 05 2024, 12:33 AM IST
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿ ಭೂಮಿಪೂಜೆ ನೆರವೇರಿಸಲಾಗಿದೆ. ಭೂಮಿಪೂಜೆ ನಡೆದು ಅನೇಕ ತಿಂಗಳುಗಳೇ ಕಳೆದರೂ ಇನ್ನೂ ಪ್ರಾಥಮಿಕ ಹಂತದ ಕಾಮಗಾರಿಯೇ ಆರಂಭವಾಗದೆ ಜನರು ಹದಗಟ್ಟೆ ರಸ್ತೆಯಲ್ಲೇ ಸಂಚರಿಸುವಂತಾಗಿದೆ.

ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಶ್ರೀನಿವಾಸಪುರ ಗ್ರಾಮಸ್ಥರಿಂದ ಪ್ರತಿಭಟನೆ

Dec 05 2024, 12:32 AM IST
ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಶ್ರೀನಿವಾಸಪುರ ಗ್ರಾಮದ ಮುಖ್ಯರಸ್ತೆಯ ಅಭಿವೃದ್ಧಿ ಮಾಡದೆ ಹತ್ತು ವರ್ಷಗಳಿಂದ ಮಂಡಿಯುದ್ಧ ಗುಂಡಿ ಬಿದ್ದ ರಸ್ತೆಗಳು ಸಾಕಷ್ಟು ಜನರಿಗೆ ಪ್ರಾಣಪಾಯ ತಂದಿವೆ. ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದೆ. ಶಾಲಾ ಕಾಲೇಜಿನ ಪಾದಚಾರಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಬೆಂಗಳೂರು-ಮೈಸೂರು ಹೆದ್ದಾರೀಲಿ ಪೂರ್ಣ ಸರ್ವೀಸ್‌ ರಸ್ತೆ

Dec 04 2024, 01:33 AM IST
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮಾರ್ಗದಲ್ಲಿನ ಪಟ್ಟಣಗಳಿಗೆ ತೆರಳಲು ಉದ್ದದ ಮಾರ್ಗ ಕ್ರಮಿಸುವ ಸಮಸ್ಯೆಗೆ ಪರಿಹಾರ ನೀಡಲು ಹೆದ್ದಾರಿಯುದ್ದಕ್ಕೂ ಪೂರ್ಣ ಪ್ರಮಾಣದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮುಂದಾಗಿದೆ.

ಗೊಲ್ಲಹಳ್ಳಿ ರಸ್ತೆ, ಚರಂಡಿ ಅಭಿವೃದ್ಧಿಗೆ 1 ಕೋಟಿ ಅನುದಾನ: ಶಾಸಕ ಎನ್.ಶ್ರೀನಿವಾಸ್

Dec 04 2024, 12:34 AM IST
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದ್ದು ಎಲ್ಲಾ ಜನರಿಗೆ ಪಂಚಾಯಿತಿಯಲ್ಲಿ ಮುಕ್ತವಾಗಿ ಕೆಲಸಗಳಾಗಬೇಕು ಎಂದು ಸೂಚನೆ ನೀಡಲಾಗಿದೆ. ಶಾಸಕರ ಜತೆ ಪಕ್ಷಾತೀತವಾಗಿ ನಿಂತು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತದೆ. ಶಾಸಕರ ಅಭಿವೃದ್ಧಿ ಕೆಲಸಗಳಿಗೆ ಸದಾಕಾಲ ಜೊತೆಯಾಗಿರುತ್ತೇವೆ.

ಕಳಪೆ ರಸ್ತೆ ಕಾಮಗಾರಿ ವಿರುದ್ಧ ಕ್ರಮ ಜರುಗಿಸಿ: ರಂಗಪ್ಪ

Dec 04 2024, 12:33 AM IST
ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿಯ ಹುಣಸೆಹಳ್ಳಿ ಕೈಮರದಿಂದ ಹನಗವಾಡಿ ಗ್ರಾಮದ ಬಸ್ ನಿಲ್ದಾಣವರೆಗೆ ರಾಜ್ಯ ಹೆದ್ದಾರಿ 115, ಕೆ.ಕೆ. ರಸ್ತೆ ಕಾಮಗಾರಿ (ದಾವಣಗೆರೆ- ಶಿವಮೊಗ್ಗ ಜಿಲ್ಲೆ ಗಡಿಭಾಗದಲ್ಲಿ) ನಡೆಯುತ್ತಿದೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ನಿಲ್ಲಿಸಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಲ್. ರಂಗಪ್ಪ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಆಗ್ರಹಿಸಿದರು.

ಹಿರಿಯರಿಂದಲೇ ಕಾತರಕಿ ಗ್ರಾಮದ ರಸ್ತೆ ದುರಸ್ತಿ

Dec 04 2024, 12:31 AM IST
ತಾಲೂಕಿನ ಕಿನ್ನಾಳ ಗ್ರಾಮಸ್ಥರು ತಮ್ಮೂರಿನ ರಸ್ತೆಯನ್ನು ತಾವೇ ದುರಸ್ತಿ ಮಾಡಿಕೊಂಡ ಮೇಲೆ ಈಗ ತಾಲೂಕಿನ ಕಾತರಕಿ ಗ್ರಾಮಸ್ಥರು ಸ್ವಂತ ಖರ್ಚಿನಲ್ಲಿಯೇ ರಸ್ತೆ ದುರಸ್ತಿ ಮಾಡಿಕೊಳ್ಳುತ್ತಿದ್ದಾರೆ.

ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಾವಳಿಗೆ ಮಹತ್ವ ನೀಡಲಿ: ಶಾಸಕ ಭೀಮಣ್ಣ

Dec 03 2024, 12:32 AM IST
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸ್ವಂತ ಜಾಗದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved