ಸರ್ವಿಸ್ ರಸ್ತೆ , ಅಂಡರ್ ಪಾಸ್ ನಿರ್ಮಾಣಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆ
Sep 03 2025, 01:00 AM ISTಶ್ರೀರಂಗಪಟ್ಟಣ ಹಾಗೂ ಕುಶಾಲನಗರ ಸಂಪರ್ಕ ಕಲ್ಪಿಸುವ ನಾಲ್ಕು ಪಥ ಹೆದ್ದಾರಿ ನಿರ್ಮಾಣದ ಕಾಮಗಾರಿ ಸ್ಥಳಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರು.