• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಣಿಯಲ್ಲಿ ವಕ್ಫ್‌: ರಸ್ತೆ ತಡೆ ನಡೆಸಿ ಪ್ರತಿಭಟನೆ

Nov 11 2024, 11:48 PM IST
ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್‌ ಹೆಸರು ದಾಖಲಾಗಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಹಾಗೂ ರೈತ ಸಂಘಟನೆಗಳ ಸಹಯೋಗದೊಂದಿಗೆ ಸವದತ್ತಿ ಪಟ್ಟಣ ಎಪಿಎಂಸಿ ವೃತ್ತದಲ್ಲಿ ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.

ಅವೈಜ್ಞಾನಿಕ ರಸ್ತೆ ನಿರ್ಮಿಸಿದರೆ ಅಧಿಕಾರಿ ಮೇಲೆ ಎಫ್ ಐ ಆರ್

Nov 11 2024, 11:47 PM IST
FIR against the official if unscientific road is built

ಒತ್ತುವರಿ ಖಂಡಿಸಿ ರಸ್ತೆ ಬಂದ್‌ ಮಾಡಿದ ದೋಟಿಹಾಳ ಗ್ರಾಮಸ್ಥರು

Nov 10 2024, 01:39 AM IST
ರಸ್ತೆಯನ್ನು ರಸ್ತೆಯ ಅಕ್ಕಪಕ್ಕದಲ್ಲಿರುವ ಕೆಲವರು ಒತ್ತುವರಿ ಮಾಡಿಕೊಂಡು ರಸ್ತೆಯುದ್ದಕ್ಕೂ ಮುಳ್ಳು ಕಂಟಿಗಳನ್ನು ಹಾಕಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂಪೂರ್ಣ ರಸ್ತೆಯನ್ನು ಬಂದ್ ಮಾಡಿದ ಘಟನೆ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ನಡೆದಿದೆ.

ರಸ್ತೆ ಅಭಿವೃದ್ಧಿಗೆ ಅಶೋಕ ಪಟ್ಟಣ ಚಾಲನೆ

Nov 10 2024, 01:38 AM IST
ರಾಜ್ಯ ರಸ್ತೆ ಅಗಲೀಕರಣ ಮಾಡುವ ಮೂಲಕ ಹಲಗತ್ತಿ ಗ್ರಾಮವನ್ನು ಸೌಂದರ್ಯಯುತ ಮಾದರಿ ಗ್ರಾಮ ಮಾಡಲಾಗುವುದು ಎಂದು ವಿಧಾನ ಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

೨ಕೋಟಿ ರಸ್ತೆ ಕಾಮಗಾರಿಗೆ ಗ್ರಹಣ

Nov 10 2024, 01:34 AM IST
ರಬಕವಿ-ರಾಮಪೂರ ಸೇತುವೆ ಬಳಿಯಲ್ಲಿ ರಸ್ತೆ ಕಾಮಗಾರಿ ಮುಕ್ತಾಯಗೊಳ್ಳದ ಕಾರಣ ದ್ವಿಚಕ್ರ ವಾಹನ ಸವಾರರು ಹರಸಾಹಸ ಪಡುವಂತಾಗಿದೆ.

ಲಕ್ಕವ್ವನಹಳ್ಳಿ ರಸ್ತೆ ಕಾಮಗಾರಿ ಪ್ರಾರಂಭಿಸಲು ಆಗ್ರಹ

Nov 09 2024, 01:18 AM IST
ನಗರದ ಲಕ್ಕವ್ವನಹಳ್ಳಿ ರಸ್ತೆಯ ಪಂಪ್ ಹೌಸ್‌ನಿಂದ ಲಕ್ಕವ್ವನಹಳ್ಳಿವರೆಗೆ ಹೊಸ ರಸ್ತೆ ನಿರ್ಮಾಣಕ್ಕಾಗಿ ರಸ್ತೆ ಕಿತ್ತು ತಿಂಗಳಾದರೂ ಗುತ್ತಿಗೆದಾರರು, ಇಂಜಿನಿಯರ್ ಇತ್ತ ಸುಳಿದಿಲ್ಲ ಎಂದು ಲಕ್ಕವ್ವನಹಳ್ಳಿ ರಸ್ತೆಯ ನಿವಾಸಿಗಳು ಆರೋಪಿಸಿದ್ದಾರೆ.

ಕುಮಟಾ- ಶಿರಸಿ ರಸ್ತೆ ಅಭಿವೃದ್ಧಿ ಮಾಡಲು ದೇಶಪಾಂಡೆ ಆಗ್ರಹ

Nov 07 2024, 11:54 PM IST
ಚುನಾವಣೆಯ ಸಮಯದಲ್ಲಿ ಮತದಾರರಿಗೆ ನೀಡಿದ ವಾಗ್ದಾನದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅದಕ್ಕಾಗಿ ₹65ಸಾವಿರ ಕೋಟಿ ಖರ್ಚಾಗುತ್ತಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವುದಿಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಕಾರವಾರದಲ್ಲಿ ರಸ್ತೆ ಮೇಲೆ ಚಿಪ್ಸ್ ಎಸೆದು ವಿಕೃತಿ

Nov 06 2024, 11:48 PM IST
ಉದ್ದೇಶಪೂರ್ವಕವಾಗಿಯೇ ರಸ್ತೆಯ ಮೇಲೆ ಚಿಪ್ಸ್ ಬಿಸಾಡಿದಂತಿದೆ. ನಗರದ ಒಳರಸ್ತೆಗಳಲ್ಲಿ ಜನರ ಓಡಾಟ ಕಡಿಮೆ ಇರುವ ಪ್ರದೇಶದಲ್ಲಿ ಮದ್ಯದ ಬಾಟಲಿ, ಕುರುಕಲು ತಿಂಡಿಗಳ ಕವರ್ ಹೀಗೆ ವಿವಿಧ ಘನ ತ್ಯಾಜ್ಯವನ್ನು ಬಿಸಾಡಲಾಗುತ್ತಿದೆ.

ಹೊಸಪೇಟೆ ರಸ್ತೆ ದುರಸ್ತಿಗೆ ಒತ್ತಾಯಿಸಿ ಸಿಪಿಐಎಂ ಪ್ರತಿಭಟನೆ

Nov 06 2024, 12:37 AM IST
ನಗರದ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಹೊಸಪೇಟೆ ತಾಲೂಕು ಸಮಿತಿ ನೇತೃತ್ವದಲ್ಲಿ ನಗರಸಭೆ ಬಳಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ರಸ್ತೆ ಡಾಂಬರೀಕರಣ ಕಾಮಗಾರಿಗೆ ₹21 ಕೋಟಿ ಬಿಡುಗಡೆ

Nov 06 2024, 12:33 AM IST
ಇಲ್ಲಿನ ಶೈಲಾಪುರ ಮುಖ್ಯರಸ್ತೆ ಹಾಗೂ ಮಂಗಳವಾಡ ಲಿಂಗದಹಳ್ಳಿ, ಸಾಸಲಕುಂಟೆ ಸೇರಿ ಒಟ್ಟು ₹21 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಯ ಪ್ರಗತಿಗೆ ಅನುದಾನ ಬಿಡುಗಡೆಗೊಳಿಸಿರುವುದಾಗಿ ಶಾಸಕ ಎಚ್‌.ವಿ.ವೆಂಕಟೇಶ್‌ ತಿಳಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved