• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳಪೆ ಗ್ರಾವೆಲ್‌, ಜಲ್ಲಿ ಹಾಕಿದ್ರೆ ರಸ್ತೆ ಬಾಳಿಕೆ ಬರುತ್ತೇನ್ರಿ?

Oct 30 2024, 12:32 AM IST
ಗುಣಮಟ್ಟದ ಗ್ರಾವೆಲ್, ಜಲ್ಲಿ ಹಾಕಿ ಶಾಶ್ವತವಾಗಿ ಉಳಿಯುವಂತಹ ರಸ್ತೆಗಳ ನಿರ್ಮಿಸಿದರೆ ಮಾತ್ರವೇ ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರುತ್ತವೆ. ಆದ್ದರಿಂದ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಗುತ್ತಿಗೆದಾರ ಮತ್ತು ಎಂಜಿನಿಯರ್‌ಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು ಮಾಡಿದ್ದಾರೆ.

ಮಳೆಯಿಂದಾಗಿ ಕೊಚ್ಚಿಹೋದ ರಸ್ತೆ ವೀಕ್ಷಿಸಿದ ಜಾರಕಿಹೊಳಿ

Oct 29 2024, 12:51 AM IST
ಗುಡೇನಕಟ್ಟಿ- ಮುಳ್ಳೋಳ್ಳಿ, ಚಾಕಲಬ್ಬಿ- ಭರದ್ವಾಡ, ಚಾಕಲಬ್ಬಿ-ಸಂಶಿ ರಸ್ತೆ ಸರಿಪಡಿಸಲು ಲೋಕೋಪಯೋಗಿ ಸಚಿವರು ಮನವಿ ಸಲ್ಲಿಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಭಾರದ ಗಾಳಿಯಂತ್ರ ಸಾಗಾಟದಿಂದ ರಸ್ತೆ ಹಾಳು

Oct 28 2024, 01:26 AM IST
ಜಿಪಂ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ರಸ್ತೆಗಳು ಕೇವಲ 15 ಟನ್ ಸಾಮರ್ಥ್ಯ ಹೊಂದಿರುತ್ತವೆ. ಜಿಪಂ ಇಲಾಖೆ ಜಿಲ್ಲಾ ರಸ್ತೆಗಳನ್ನು 15 ಟನ್ ಸಾಮರ್ಥ್ಯದ ಆಧಾರದಲ್ಲಿ ವಿನ್ಯಾಸ ಮಾಡುತ್ತದೆ

ಕಾತರಕಿ-ಅರಕೇರಿ ರಸ್ತೆ ಅಭಿವೃದ್ಧಿಗೆ ₹10 ಕೋಟಿ ಪ್ರಸ್ತಾವನೆ: ಶಾಸಕ ಜೆ.ಟಿ.ಪಾಟೀಲ

Oct 28 2024, 01:25 AM IST
ಪಂಚ ಗ್ಯಾರಂಟಿ ಯೋಜನೆಯಿಂದ ವಂಚಿತರಾಗಿದ್ದರೆ, ಅಗತ್ಯ ದಾಖಲಾತಿಗಳನ್ನು ಪ್ರಾಧಿಕಾರಕ್ಕೆ ಪೂರೈಸಿ ಯೋಜನೆ ಲಾಭ ಪಡೆದುಕೊಳ್ಳಬೇಕು. ಗ್ರಾಪಂ ಸದಸ್ಯರು ತಮ್ಮ ಹೊಣೆ ಅರಿತು ಕಾರ್ಯ ನಿರ್ವಹಿಸಬೇಕು

ಪ್ರವಾಸಿಗರು ಬದಲಿ ರಸ್ತೆ ಬಳಸಿ ಸಹಕರಿಸಲು ಮನವಿ

Oct 28 2024, 01:08 AM IST
ಕೊಪ್ಪ, ಅತ್ತಿಕೊಡಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕೊಗ್ರೆ ಬಿಳಾಲುಕೊಪ್ಪ, ಬಸರಿಕಟ್ಟೆ ರಸ್ತೆ ಈ ಬಾರಿ ಸುರಿದ ಅಕಾಲಿಕ ಮಳೆಯಿಂದ ಸಂಪೂರ್ಣ ಹಾಳಾಗಿದೆ. ಗುಡ್ಡಗಾಡು ಪ್ರದೇಶವಾದ ಇಲ್ಲಿ ಗುಡ್ಡದ ಝರಿಯಿಂದ ನಿರಂತರ ನೀರು ಒಸರಿ ಬರುತ್ತಿರುವ ಕಾರಣ ಮಳೆ ನಿಲ್ಲದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅತ್ತಿಕೊಡಿಗೆ ಪಂಚಾಯತಿ ಅಧ್ಯಕ್ಷ ಟಿ.ಗೋಪಾಲ ಕೃಷ್ಣ ತಿಳಿಸಿದ್ದಾರೆ.

ಮಳೆಗೆ ಹದಗೆಟ್ಟ ರಸ್ತೆ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ

Oct 28 2024, 12:49 AM IST
ಕಳೆದ ಒಂದೂವರೆ ವರ್ಷದಲ್ಲಿ ಯಾವುದೇ ರಸ್ತೆ ಕಾಮಗಾರಿಗಳು ನಡೆಯದಿರುವುದರಿಂದ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹದಗೆಟ್ಟು ಹೋಗಿವೆ

ರಸ್ತೆ, ಫುಟ್‌ಪಾತ್ ಅತಿಕ್ರಮಣ ತೆರವಿಗೆ ಮುಂದಾಗಿ

Oct 26 2024, 12:56 AM IST
ರಸ್ತೆ ಹಾಗೂ ಫುಟ್‌ಪಾತ್ ಅತಿಕ್ರಮಣ ಕುರಿತು ಬರುತ್ತಿರುವ ದೂರು ವಿಲೇವಾರಿ ಮಾಡಲು ಕ್ಷೀಪ್ರಗತಿ ಕಾರ್ಯಾಚರಣೆಗೆ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು

ಗುಂಡ್ಲುಪೇಟೆ ಜೋಡಿ ರಸ್ತೆ ಮತ್ತೆ ಕಗ್ಗತ್ತಲಲ್ಲಿ!

Oct 26 2024, 12:45 AM IST
ಕಳೆದ ಹಲವು ವರ್ಷಗಳಿಂದ ಪಟ್ಟಣದ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳು ಕೆಟ್ಟು ಕಗ್ಗತ್ತಲಲ್ಲಿ ರಸ್ತೆ ಮುಳುಗಿತ್ತು. ಕಳೆದ ಸ್ವಾತಂತ್ರ್ಯೋತ್ಸವ ಸಮಯದಲ್ಲಿ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳು ಜಗಮಗಿಸಿದ್ದವು.

ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳ ಆರಂಭ: ಕೃಷಿ ಚಲುವರಾಯಸ್ವಾಮಿ

Oct 25 2024, 12:49 AM IST
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಇದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೂ ಸಾಕಷ್ಟು ಲಾಭವಾಗಿದೆ. ಈ ಯೋಜನೆಯನ್ನು ಮತಷ್ಟು ವಿಸ್ತರಿಸುವ ಜತೆಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೂತನ ಬಸ್‌ಗಳನ್ನು ಹೊಸ ಮಾರ್ಗಗಳಿಗೆ ವಿಸ್ತರಿಸಲಾಗಿದೆ. ಜನರು ಇದರ ಅನುಕೂಲ ಪಡೆದುಕೊಳ್ಳಬೇಕು.

ರೈತರೇ ಚಂದಾ ಹಾಕಿ ಚಿಕ್ಕಾಟಿ-ಹುಣಸಿನಪುರ ರಸ್ತೆ ದುರಸ್ತಿ

Oct 24 2024, 12:40 AM IST
ತಾಲೂಕಿನ ಚಿಕ್ಕಾಟಿ-ಹುಣಸಿನಪುರ ಸಂಪರ್ಕ ರಸ್ತೆ ಹದಗೆಟ್ಟಿದ್ದ ಬಗ್ಗೆ ಗ್ರಾಪಂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ದುರಸ್ತಿಗೆ ಮುಂದಾಗದ ಹಿನ್ನೆಲೆಯಲ್ಲಿ ರೈತರು ತಾವೇ ಚಂದಾ ಹಾಕಿ ರಸ್ತೆ ದುರಸ್ತಿಪಡಿಸಿಕೊಳ್ಳುವ ಮೂಲಕ ಜನಪ್ರತಿನಿಧಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved