• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ರಸ್ತೆ ತೆರವಿಗೆ ಪಂಚಾಯಿತಿ ಅಧಿಕಾರಿಗಳ ಹಿಂದೇಟು

Sep 14 2024, 01:47 AM IST
ರಾಮನಗರ ತಾಲೂಕಿನ ಮಾಯಗಾನಹಳ್ಳಿಯಲ್ಲಿನ ಮ್ಯಾಗ್ನೋಲಿಯ ಟೆಂಪಲ್ ಟ್ರೀ ಬಡಾವಣೆಯಲ್ಲಿ ಪಾರ್ಕ್ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಿರುವ ರಸ್ತೆ ತೆರವುಗೊಳಿಸಲು ಹಿಂದೇಟು ಹಾಕಿದ ಗ್ರಾಪಂ ಅಧಿಕಾರಿಗಳ ವಿರುದ್ಧ ಬಡಾವಣೆ ನಿವಾಸಿಗಳು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಅಭಿವೃದ್ಧಿಗೆ ಮುಂದಾದ ನಗರಸಭೆ ಅಧ್ಯಕ್ಷ ಸಮೀವುಲ್ಲಾ

Sep 13 2024, 01:44 AM IST
ಶ್ರೀನಿವಾಸನಗರ ಸೇರಿದಂತೆ ಚೌಡೇಶ್ವರಿ ನಗರ, ಇಂದಿರಾನಗರ, ಹೊಯ್ಸಳ ನಗರ ಹೀಗೆ ಈ ಭಾಗದಲ್ಲಿ ಬರುವ ಹತ್ತಾರು ಬಡಾವಣೆಗಳ ಜನತೆಗೆ ಗರುಡಗಿರಿ ರಸ್ತೆಯಿಂದ ಟಿ ಎಚ್ ರಸ್ತೆಗೆ ನೇರವಾಗಿ ಸಂಚಾರ ಮಾಡಲು ನಗರಸಭೆ ರಸ್ತೆ ನಿರ್ಮಿಸಿ ಕೊಟ್ಟರೆ ಈ ಭಾಗದ ಜನತೆಗೆ ಅನುಕೂಲವಾಗುವುದಲ್ಲದೆ ಈ ಬಡಾವಣೆಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಮನವಿ ಮಾಡಿದ ಹಿನ್ನೆಲೆ ಗರುಡನಗಿರಿ ರಸ್ತೆಯಿಂದ ಶ್ರೀನಿವಾಸ ನಗರ ಬಡಾವಣೆ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 206 ಟಿ ಎಚ್ ರಸ್ತೆಗೆ ಸಂಪರ್ಕಿಸುವ ನೇರ ರಸ್ತೆ ಅಭಿವೃದ್ಧಿಗೆ ನಗರಸಭೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಅಧ್ಯಕ್ಷ ಎಂ ಸಮಿವುಲ್ಲಾ ಹೇಳಿದರು.

ವಯನಾಡು ದುರಂತ : 9 ಮಂದಿ ಕಳೆದುಕೊಂಡ ಯುವತಿಗೆ ಮತ್ತೊಂದು ಆಘಾತ-ಭಾವಿ ಪತಿ ರಸ್ತೆ ಅಪಘಾತಕ್ಕೆ ಬಲಿ

Sep 13 2024, 01:40 AM IST
ವಯನಾಡಿನಲ್ಲಿ ಭೂಕುಸಿತದಲ್ಲಿ ಕುಟುಂಬ ಕಳೆದುಕೊಂಡಿದ್ದ ಯುವತಿಯ ಭಾವಿ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜೂನ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಡಿಸೆಂಬರ್‌ನಲ್ಲಿ ಮದುವೆಯಾಗಬೇಕಿತ್ತು.

ನೇರಳೆ ಮಾರ್ಗದ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಕೀಟಲೆಗೆ ತುರ್ತು ಬಟನ್‌ ಒತ್ತಿ ಮೆಟ್ರೋ ನಿಲ್ಲಿಸಿದವಗೆ ದಂಡ!

Sep 13 2024, 01:32 AM IST
ನೇರಳೆ ಮಾರ್ಗದಲ್ಲಿ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಕೀಟಲೆಗಾಗಿ ತುರ್ತು ಟ್ರಿಪ್ ಸಿಸ್ಟಂ (ಇಟಿಎಸ್) ಬಟನ್ ಒತ್ತಿ ಹತ್ತು ನಿಮಿಷ ಮೆಟ್ರೋ ಸಂಚಾರ ನಿಲ್ಲಿಸಿದ ಯುವಕನಿಗೆ ಬಿಎಂಆರ್‌ಸಿಎಲ್ ₹5000 ದಂಡ ವಿಧಿಸಿದೆ.

ಮುಂಗುಸಿ ತಪ್ಪಿಸಲು ಹೋಗಿ ಅಪಘಾತಕ್ಕೀಡಾದ ನಟ ಕಿರಣ್‌ - ರಸ್ತೆ ಬದಿ ಕಂಬಕ್ಕೆ ನಟನ ಕಾರು ಡಿಕ್ಕಿ

Sep 12 2024, 09:19 AM IST

ತಮ್ಮ ಕಾರಿಗೆ ಅಡ್ಡ ಬಂದ ಮುಂಗುಸಿಯನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಭಕ್ಕೆ ಕಾರು ಡಿಕ್ಕಿಯಾಗಿ ನಟ ಕಿರಣ್ ರಾಜ್ ಗಾಯಗೊಂಡ ಘಟನೆ ದೊಡ್ಡ ಆಲದ ಮರ ರಸ್ತೆಯಲ್ಲಿ ನಡೆದಿದೆ.

ನಾಗಮಂಗಲ : ಟೈರ್ ಸಿಡಿದು ರಸ್ತೆ ಬದಿಗೆ ಮಗುಚಿದ ಕಾರು - ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಶಿಕ್ಷಕ ಸಾವು

Sep 12 2024, 02:00 AM IST
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ತಮ್ಮ ಮಗನನ್ನು ನೋಡಲು ಆಲೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಚಂದ್ರಶೆಟ್ಟಿ ತೆರಳುತ್ತಿದ್ದರು. ಈ ವೇಳೆ ತಾಲೂಕಿನ ತಿರುಮಲಾಪುರ ಗೇಟ್ ಬಳಿ ಕಾರಿನ ಟೈರ್ ಸಿಡಿದು ಹೆದ್ದಾರಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ ಚಂದ್ರಶೆಟ್ಟಿ ಸಾವನ್ನಪ್ಪಿದ್ದಾರೆ.

ದೊಡ್ಡೇಗೌಡನಪಾಳ್ಯ, ಬಡಮುದ್ದನಪಾಳ್ಯಗಳಿಗಿಲ್ಲ ರಸ್ತೆ ಭಾಗ್ಯ

Sep 12 2024, 01:56 AM IST
ತುಮಕೂರಿನ ಕೊರಟಗೆರೆ ತಾಲೂಕಿನ ತೋವಿನಕೆರೆ ಪಟ್ಟಣಕ್ಕೆ ಹೊಂದಿಕೊಂಡಿರುವ ದೊಡ್ಡೇಗೌಡನಪಾಳ್ಯ ಹಾಗೂ ಬಡಮುದ್ದನಪಾಳ್ಯ ಗ್ರಾಮಗಳು ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ರಸ್ತೆ ಭಾಗ್ಯ ದೊರೆಯದ ಶಾಪಗ್ರಸ್ತಗೊಂಡಿವೆ.

ಬೇಲೂರಿನ ರಸ್ತೆ ಬದಿಗಳಲ್ಲಿ ನಿಲ್ಲಿಸಿದ್ದ ಗುಜರಿ ವಾಹನಗಳ ತೆರವು

Sep 12 2024, 01:54 AM IST
ಬೇಲೂರು ಪಟ್ಟಣದ ಮಲ್ಲಿಕಾರ್ಜುನ ಪೆಟ್ರೋಲ್ ಬಂಕ್, ಹಳೇಬೀಡು ರಸ್ತೆ,ಹಾಸನ , ಚಿಕ್ಕಮಗಳೂರು ರಸ್ತೆಯ ಫೂಟ್ಪಾತ್‌ನಲ್ಲಿ ಇಟ್ಟಿದ್ದ ಬೋರ್ಡ್ ಹಾಗೂ ಇನ್ನಿತರ ವಸ್ತುಗಳನ್ನು ತೆರವು ಮಾಡಲಾಯಿತು. ಪಟ್ಟಣದ ಹಳೇಬೀಡು, ಹಾಸನ, ಚಿಕ್ಕಮಗಳೂರು ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ವಾಹನ ರಿಪೇರಿ ಸೇರಿದಂತೆ ಹಲವು ಬಗೆಯ ವ್ಯಾಪಾರಿಗಳು ಪಾದಚಾರಿ ಮಾರ್ಗದಲ್ಲಿ ಇಟ್ಟಿದ್ದ ಬೋರ್ಡ್ ಹಾಗೂ ಗುಜರಿಗೆ ಸೇರುವ ಹಳೆಯ ವಾಹನಗಳನ್ನು ನಿಲ್ಲಿಸಿದ್ದು, ಇದರಿಂದ ಜನರಿಗೆ ತೊಂದರೆಯಾಗುತ್ತಿದ್ದ ಕಾರಣ ಪುರಸಭೆ ಅಧ್ಯಕ್ಷ ಎ. ಆರ್‌ ಅಶೋಕ್ ನೇತೃತ್ವದಲ್ಲಿ ಅವುಗಳನ್ನೆಲ್ಲಾ ತೆರವು ಮಾಡಲಾಯಿತು.

ರಸ್ತೆ ಕುಸಿತ: ಭಾರಿ, ಲಘು ವಾಹನಗಳ ಸಂಚಾರ ನಿಷೇಧ

Sep 12 2024, 01:46 AM IST
Road collapse: ban on movement of heavy and light vehicles

ಅಪಾಯಕ್ಕೆ ಕಾದಿರುವ ರಸ್ತೆ ಮಧ್ಯದ ತಿರುವು

Sep 12 2024, 01:46 AM IST
ಕನ್ನಡಪ್ರಭ ವಾರ್ತೆ ಇಂಡಿ ಇಂಡಿ ನಗರದಿಂದ ಮಾವಿನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿರುವ ತಿರುವೊಂದು ಅಪಾಯಕ್ಕೆ ಕಾದು ಕುಳಿತಿದೆ. ಈ ರಸ್ತೆಯಲ್ಲಿ ಕಾಲುವೆ ಹಾಗೂ ಹಳ್ಳದ ಬಳಿ ಎರಡ್ಮೂರು ಕಡೆಗಳಲ್ಲಿ ರಸ್ತೆ ತಿರುವು ಇರುವುದರಿಂದ ಮುಂದೆ ಬರುವ ವಾಹನಗಳು ಕಾಣುವುದೇ ಇಲ್ಲ. ಅಪಾಯ ಸಂಭವಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಸ್ತೆ ತಿರುವಿನಲ್ಲಿನ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ, ಅಲ್ಲೊಂದು ವೇಗ ನಿಯಂತ್ರಕ (ಹಂಪ್ಸ್‌) ನಿರ್ಮಿಸಿ ವಾಹನ ಸವಾರರು ನಿಧಾನವಾಗಿ ತೆರಳುವಂತೆ ಮಾಡಬೇಕಿದೆ. ಇದರಿಂದ ಅಪಾಯ ಸಂಭವಿಸುವ ಸಾಧ್ಯತೆ ಕಡಿಮೆ ಇದ್ದು, ಅಪಾಯವಾಗುವ ಸಾಧ್ಯತೆಯೂ ಕ್ಷೀಣಲಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 107
  • next >

More Trending News

Top Stories
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved