• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಹೊಂಡಗಳ ಅಳೆದ ಯಮರಾಜ, ಚಿತ್ರಗುಪ್ತರು!

Aug 28 2024, 12:51 AM IST
ಯಮ ಧರ್ಮರಾಯ, ಚಿತ್ರಗುಪ್ತ ಮತ್ತು ಪ್ರೇತಗಳ ವೇಷಗಳನ್ನು ಹಾಕಿದ ಈ ತಂಡವು ಹೆದ್ದಾರಿಯಲ್ಲಿರುವ ಭಾರಿ ಹೊಂಡಗಳನ್ನು ಸಾರ್ವಜನಿರೆದುರು ಟೇಪ್ ಹಿಡಿದು ಅಳೆದು, ಯಾವ್ಯಾವ ಹೊಂಡದಲ್ಲಿ ಬಿದ್ದವರು ಹೇಗೆ ನೇರವಾಗಿ ಯಮಲೋಕಕ್ಕೆ ಹೋಗುತ್ತಾರೆ ಎಂಬುದನ್ನು ತೋರಿಸಿ ವಿಡಂಬನೆ ಮಾಡಿದ್ದಾರೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Aug 28 2024, 12:49 AM IST
ಬೇಲೂರು ತಾಲೂಕಿನ ಹೆಬ್ಬಾಳು ಗ್ರಾಮದ ಹೀರೆಕೆರೆ ಸಮೀಪದ ವಾಸದ ಮನೆಗಳಿಗೆ ತೆರಳುವ ರಸ್ತೆಯನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕಳೆದ ಹತ್ತರು ವರ್ಷದಿಂದ ಹೀರೆಕೆರೆ ದಂಡೆಯಲ್ಲಿ ಬದಿಯಲ್ಲಿ ಸುಮಾರು ೧೦ಕ್ಕೂ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಇಲ್ಲಿನ ಪ್ರಮುಖ ಉದ್ಯೋಗ ಹೈನುಗಾರಿಕೆಯಾಗಿದೆ. ಬೆಳಿಗ್ಗೆ ಸಂಜೆ ಇಲ್ಲಿಂದ ಹಾಲು ತೆಗೆದುಕೊಂಡು ಡೇರಿಗೆ ಹಾಲು ಹಾಕಲು, ವಿದ್ಯಾರ್ಥಿಗಳು, ಮಕ್ಕಳು ವೃದ್ಧರು ಪರದಾಡುವಂತಾಗಿದೆ. ವಯೋವೃದ್ಧರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕೆಸರು ರಸ್ತೆಯಲ್ಲಿ ಸಾಧ್ಯವಾಗುತ್ತಿಲ್ಲ ಎಂದರು.

ಬಿಬಿಎಂಪಿ ಅಧಿಕಾರಿಗಳಿಂದ ಸಾರ್ವಜನಿಕರ ರಸ್ತೆ ಖಾಸಗಿ ವ್ಯಕ್ತಿ ಖಾತೆಗೆ?

Aug 27 2024, 01:42 AM IST
ಬಿಬಿಎಂಪಿ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯ ಗಾರ್ವೆಬಾವಿಪಾಳ್ಯದ ಮುನಿರೆಡ್ಡಿ ಲೇಔಟ್‌ನಲ್ಲಿ ಸಾರ್ವಜನಿಕ ಬಳಕೆಗೆ ಮೀಸಲಿಟ್ಟ 30 ಅಡಿ ರಸ್ತೆಗೆ ಬಿಬಿಎಂಪಿ ಅಧಿಕಾರಿಗಳು ಬಿ ಖಾತಾ ನೀಡಿದ ಆರೋಪ ಕೇಳಿಬಂದಿದೆ.

ಕೆಸರಿನ ಗದ್ದೆಯಾಗಿ ಹದಗೆಟ್ಟ ಕಕ್ಕರಹಟ್ಟಿ ರಸ್ತೆ

Aug 27 2024, 01:37 AM IST
ತಗಡೂರು ಗ್ರಾಮದ ನೂರಾರು ರೈತರ ಹೊಲ, ಗದ್ದೆ, ಜಮೀನು ಕೂಡ ಆ ಗ್ರಾಮಕ್ಕೆ ಹೊಂದಿಕೊಂಡಂತೆ ಇವೆ. ರೈತರು ಜಮೀನುಗಳಿಗೆ ಬೈಕ್, ಸ್ಕೂಟರ್ ಗಳಲ್ಲಿ ತೆರಳುವಾಗ ಬಿದ್ದು ಗಾಯಗೊಂಡಿರುವ ಹಲವು ನಿದಶರ್ನಗಳಿವೆ.

‘ನಮ್ಮ ಊರು ನಮ್ಮ ರಸ್ತೆ’ ಅಭಿಯಾನ: ರಸ್ತೆ ದುರಸ್ತಿ ಪಡಿಸುವ ಮೂಲಕ ವಿಭಿನ್ನ ಪ್ರತಿಭಟನೆ

Aug 26 2024, 01:45 AM IST
ಭಾನುವಾರ ನಗರದ ದೇರೆಬೈಲ್‌ನ ಲ್ಯಾಂಡ್‌ಲಿಂಕ್ಸ್ ಟೌನ್‌ಶಿಪ್‌ನಲ್ಲಿ ಮೃತ್ಯು ಕೂಪದಂತಿದ್ದ ಹೊಂಡಗಳನ್ನು ಮುಚ್ಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

2 ಹಂತದಲ್ಲಿ ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ಮೆಟ್ರೋ ಗುಲಾಬಿ ಮಾರ್ಗ ಮುಕ್ತ?

Aug 26 2024, 01:36 AM IST
ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ನಮ್ಮ ಮೆಟ್ರೋದ ಗುಲಾಬಿ ಮಾರ್ಗ (21.25ಕಿಮೀ) ಮುಂದಿನ ವರ್ಷಾಂತ್ಯಕ್ಕೆ ಒಂದೇ ಹಂತದ ಬದಲು ಎರಡು ಹಂತದಲ್ಲಿ ಜನಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆ ಇದೆ.

ಗಲೀಜು, ಕಾಯಿಲೆಗಳ ಆಗರ ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಾಚಾರಿ ಸುರಂಗ!

Aug 25 2024, 01:59 AM IST
ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಚಾರಿ ಸುರಂಗ ಮಾರ್ಗಗಳು(ಸಬ್‌ವೇ) ಅವ್ಯವಸ್ಥೆಯಿಂದ ಕೂಡಿದ್ದು ಕೇಳುವವರೇ ಇಲ್ಲದಂತಾಗಿದೆ.

ಸಂಪೂರ್ಣ ಹಾಳಾಗಿರುವ ಕುಂಟನಹೊಸಳ್ಳಿ-ಸಾಂವಸಗಿ ರಸ್ತೆ

Aug 25 2024, 01:56 AM IST
ಹಾನಗಲ್ಲ ತಾಲೂಕಿನ ಕುಂಟನಹೊಸಳ್ಳಿ ಹಾಗೂ ಸಾಂವಸಗಿ ಗ್ರಾಮದ ನಡುವಿನ ರಸ್ತೆ ಮಳೆ ಕಾರಣದಿಂದ ಹಾಳಾಗಿ ನೀರು ನಿಂತಿದ್ದು ದುರಸ್ತಿಯಿಲ್ಲದಿದ್ದರೆ ಕೃಷಿ ಚಟುವಟಿಕೆ ಸೇರಿದಂತೆ ಇಲ್ಲಿನ ಸಾರ್ವಜನಿಕರಿಗೆ ಸಂಚಾರಕ್ಕೆ ಅನಾನುಕೂಲವಾಗಿದೆ.

ಚಿಕ್ಕೋಡಿಯಲ್ಲಿ ರಸ್ತೆ ತಡೆದು ಆಕ್ರೋಶ

Aug 23 2024, 01:14 AM IST
ಚಿಕ್ಕೋಡಿ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಮಾಯಸಂದ್ರ ಕ್ರಾಸ್‌ನಿಂದ ಅಂಚಿಹಳ್ಳಿಗೆ ರಸ್ತೆ ನಿರ್ಮಾಣಕ್ಕೆ ಚಾಲನೆ

Aug 23 2024, 01:11 AM IST
ಮಾಯಸಂದ್ರ ಕ್ರಾಸ್‌ನಿಂದ ಅಂಚಿಹಳ್ಳಿಗೆ ರಸ್ತೆ ನಿರ್ಮಾಣಕ್ಕೆ ಚಾಲನೆ
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 107
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved