• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೈನಾನ್ಸ್ ಕಾಟಕ್ಕೆ ಬೇಸತ್ತು ವ್ಯಕ್ತಿ ನೇಣಿಗೆ ಶರಣು: ರಸ್ತೆ ತಡೆದು ಪ್ರತಿಭಟನೆ

Aug 15 2024, 01:51 AM IST
ಫೈನಾನ್ಸ್ ಕಿರುಕುಳದಿಂದ ಬೇಸತ್ತ ವ್ಯಕ್ತಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡಸದಲ್ಲಿ ನಡೆದಿದೆ.

ಹೋರಾಟಗಾರರ ಮನವೊಲಿಕೆ, ರಸ್ತೆ ಅಗಲೀಕರಣ ಹೋರಾಟ ವಾಪಸ್‌

Aug 14 2024, 01:03 AM IST
ಅಗಲೀಕರಣ ಪ್ರಕ್ರಿಯೆ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಆದರೆ ಸ್ವಾತಂತ್ರ್ಯೋತ್ಸವದಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈಬಿಡುವಂತೆ ತಹಸೀಲ್ದಾರ್‌ ಫೈರೋಜ್ ಸೋಮನಕಟ್ಟಿ ಮನವಿ ಮಾಡುವ ಹೋರಾಟಗಾರರ ಮನವೊಲಿಸುವಲ್ಲಿ ಯಶಸ್ವಿಯಾದರು.

ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ : ಡಿಕ್ಕಿಯಾಗಿ ವೃದ್ಧೆ ಸ್ಥಳದಲ್ಲೇ ಸಾವು

Aug 13 2024, 01:24 AM IST
ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆ ಸಾವನ್ನಪ್ಪಿರುವುದು.

ಶಾಪಗ್ರಸ್ತ ಗ್ರಾಮೀಣ ರಸ್ತೆ: ದುರಸ್ತಿಗೆ ಮಾನವ ಹಕ್ಕು ಆಯೋಗಕ್ಕೆ ಮೊರೆ!

Aug 12 2024, 01:09 AM IST
ಯಕ್ಷಗಾನದ ಹಿಮ್ಮೇಳದಲ್ಲಿ ಸಕ್ರಿಯರಾಗಿರುವ ಹನುಮಗಿರಿ ಮೇಳದ ಕಲಾವಿದ ಚೈತನ್ಯ ಕೃಷ್ಣ ಪದ್ಯಾಣ ದೂರು ನೀಡಿದ್ದಾರೆ,

ರಸ್ತೆ ಅಪಘಾತ: ಮೂವರ ದುರ್ಮರಣ

Aug 12 2024, 12:45 AM IST
ದಾಬಸ್‌ಪೇಟೆ: ಕ್ಯಾಂಟರ್ ಲಾರಿ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ದುರ್ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-೪೮ರ ಕುಲುವನಹಳ್ಳಿ ಬಳಿ ಸಂಭವಿಸಿದೆ.

ಫ್ಲೈಓವರ್‌ಗೆ ಲ್ಯಾಮಿಂಗ್ಟನ್‌ ರಸ್ತೆ ಭೂಸ್ವಾಧೀನಕ್ಕೆ ವಿರೋಧ

Aug 11 2024, 01:38 AM IST
ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಶಿವಕೃಷ್ಣ ಮಂದಿರದ ಜಾಗ ಸ್ವಾಧೀನ ಮಾಡಿಕೊಳ್ಳದಂತೆ ಈಚೆಗೆ ಧಾರವಾಡ ಹೈಕೋರ್ಟ್‌ ಪೀಠ ಆದೇಶಿಸಿದೆ. ಉಳಿದ ಆಸ್ತಿಗಳ ಮಾಲೀಕರು ಸಹ ಕಾನೂನು ಹೋರಾಟದ ನಡೆಸಲು ಕಾನೂನು ತಜ್ಞರ ಸಲಹೆ ಪಡೆಯುವುದರೊಂದಿಗೆ ಯೋಜನೆಯ ಅಧಿಸೂಚನೆಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯದ ಮೊರೆ ಹೋಗಲು ಚಿಂತಿಸಿದ್ದಾರೆ.

ಸವಾರರು ರಸ್ತೆ ಸಾರಿಗೆ ನಿಯಮ ಪಾಲಸಿ

Aug 11 2024, 01:32 AM IST
ಯಾದಗಿರಿ ನಗರದ ರಸ್ತೆ ಸುರಕ್ಷತಾ ಬೈಕ್ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಚಾಲನೆ ನೀಡಿದರು.

ನಿತ್ಯ 1000 ರಸ್ತೆ ಗುಂಡಿ ಬಗ್ಗೆ ಸಾರ್ವಜನಿಕರಿಂದ ದೂರು!

Aug 11 2024, 01:31 AM IST
ನಗರದಲ್ಲಿ ದಿನದಿಂದ ದಿನಕ್ಕೆ ರಸ್ತೆ ಗುಂಡಿ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನಕ್ಕೆ ಒಂದು ಸಾವಿರಕ್ಕೂ ಅಧಿಕ ರಸ್ತೆ ಗುಂಡಿ ಕುರಿತ ದೂರುಗಳು ದಾಖಲಾಗುತ್ತಿವೆ.

(ಮಿಡಲ್‌) ಕೊಂಕಲ್: ಚರಂಡಿ ಅವ್ಯವಸ್ಥೆಗೆ ರಸ್ತೆ ದುರ್ವಾಸನೆ

Aug 10 2024, 01:42 AM IST
ವಡಗೇರಾ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ತ್ಯಾಜ್ಯ ಸಂಗ್ರಹವಾಗಿರುವುದು.

ರಸ್ತೆ ಅಪಘಾತ ಹೆಚ್ಚಿದರೆ ಅಧಿಕಾರಿಗಳ ಮೇಲೆ ಕ್ರಮ: ಶುಭ ಕಲ್ಯಾಣ್

Aug 10 2024, 01:34 AM IST
ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತ ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿ ಶುಭ ಕಲ್ಯಾಣ್ ಸೂಚಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 107
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved