• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

Jul 24 2024, 12:16 AM IST
ಮೇಲುಕೋಟೆ ಸೇರಿದಂತೆ ತಾಲೂಕು ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇಲಾಖೆಗಳು ಒಂದೆಡೆ ಕೆಲಸ ಮಾಡಲು ವಿಕಾಶಸೌಧ ನಿರ್ಮಾಣದ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ರಸ್ತೆ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಡಿಸಿ

Jul 24 2024, 12:15 AM IST
ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆ ನಡೆಯಿತು.

ರಸ್ತೆ ಅಭಿವೃದ್ಧಿಗೆ ₹25 ಕೋಟಿ ಮಂಜೂರಿ: ಸರ್ವೋತ್ತಮ ಜಾರಕಿಹೊಳಿ

Jul 23 2024, 12:40 AM IST
ಸಾರ್ವಜನಿಕ ಸಂಚಾರಕ್ಕೆ ಅಗತ್ಯವಿರುವ ಮನ್ನಿಕೇರಿಯಿಂದ ಬೆಟಗೇರಿ ಮತ್ತು ಮನ್ನಿಕೇರಿಯಿಂದ ಕೌಜಲಗಿವರೆಗಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ₹25 ಕೋಟಿ ಮಂಜೂರಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ರಸ್ತೆ ದುರಸ್ತಿಗಾಗಿ ತುಪ್ಪದಕುರಹಟ್ಟಿ ಗ್ರಾಮ ಪಂಚಾಯಿತಿಗೆ ಬೀಗ

Jul 23 2024, 12:36 AM IST
ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿರುವ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಇಒ ಸಿಂಧೆ, ಗ್ರಾಮದಲ್ಲಿರುವ ಸಮಸ್ಯೆಗಳನ್ನು ನಿವಾರಿಸಲಾಗುವುದು. ಮಂಗಳವಾರ ಜಿಪಂ ಎಂಜಿನಿಯರ್‌ ಅವರನ್ನು ಗ್ರಾಮಕ್ಕೆ ಕರೆದುಕೊಂಡು ಬರಲಾಗುವುದು ಎಂದು ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ

Jul 23 2024, 12:34 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿಯಿಂದ ಕುಳಲಿಯ ತಾಲೂಕು ಗಡಿಯವರೆಗೆ ರಾಜ್ಯ ಹೆದ್ದಾರಿ ₹೭೦ ಲಕ್ಷ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಭೂಮಿ ಪೂಜೆ ನೆರವೆರಿಸಿದರು. ಈ ವೇಳೆ ಮಾತನಾಡಿದ ಅವರು, ಉತ್ತಮ ರಸ್ತೆ ಸೇರಿದಂತೆ ಕ್ಷೇತ್ರದ ಪ್ರಮುಖ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಲಿ, ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹೇಳಿದರು.

ಕನ್ನಡ ವಿವಿ ವಿದ್ಯಾರ್ಥಿನಿಗೆ ಬಸ್‌ ಡಿಕ್ಕಿ: ರಸ್ತೆ ತಡೆದು ಪ್ರತಿಭಟನೆ

Jul 23 2024, 12:34 AM IST
ವಿದ್ಯಾರ್ಥಿನಿ ಗಾಯಗೊಂಡಿದ್ದು, ಸೂಕ್ತ ಪರಿಹಾರ ಒದಗಿಸಬೇಕು ಎಂದು ವಿವಿ ವಿದ್ಯಾರ್ಥಿಗಳು ಒತ್ತಾಯಿಸಿದರು.

ರಸ್ತೆ ನಿರ್ಮಾಣಕ್ಕೆ ವಿರೋಧ: ಮಹಿಳೆಯರ ಮೇಲೆ ಲಾರಿ ಚಾಲಕನಿಂದ ಮಣ್ಣು ಸುರಿದು ಹೂಳಲು ಯತ್ನ!

Jul 22 2024, 01:25 AM IST
ಖಾಸಗಿ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿದ್ದಕ್ಕೆ ಮಹಿಳೆಯರ ಮೇಲೆ ಲಾರಿ ಚಾಲಕ ಮಣ್ಣು ಹಾಕಿ ಸೊಂಟದವರೆಗೆ ಹೂತು ಹಾಕಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ರಸ್ತೆ ಗುಂಡಿಮಯ: ಜನರು, ಮಕ್ಕಳ ಪರದಾಟ

Jul 22 2024, 01:24 AM IST
ತಾಲೂಕು ನಿಟ್ಟೂರು ಹೋಬಳಿ ಕಾರೆಹಳ್ಳಿ ಗ್ರಾಮಕ್ಕೆ ಸಮರ್ಪಕವಾದ ರಸ್ತೆ ಇಲ್ಲ ಮಾಡಿಕೊಡಿ

ಬೀಚ್‌ ರಸ್ತೆ ನಿರ್ಮಾಣದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆ: ಸದಾಶಿವ ಉಳ್ಳಾಲ್

Jul 22 2024, 01:23 AM IST
ಪತ್ರಿಕಾ ದಿನದ ಅಂಗವಾಗಿ ಹಿರಿಯ ಪತ್ರಿಕಾ ವಿತರಕ ಇಸ್ಮಾಯಿಲ್‌ ದೇರಳಕಟ್ಟೆ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಗೌರವ ಅತಿಥಿ ಸದಾಶಿವ ಉಳ್ಳಾಲ್‌ ಹಾಗೂ ಉದ್ಘಾಟಕರಾಗಿ ಆಗಮಿಸಿದ್ದ ಉದ್ಯಮಿ ಜಯರಾಮ ಶೇಖ ಅವರನ್ನು ಅಭಿನಂದಿಸಲಾಯಿತು.

ಅವೈಜ್ಞಾನಿಕ ರಸ್ತೆ ವಿಭಜಕ: ಸಂಚಾರಕ್ಕೆ ಸಮಸ್ಯೆ

Jul 22 2024, 01:18 AM IST
ರಸ್ತೆಯಲ್ಲಿನ ಮಣ್ಣನ್ನು ತೆರವುಗೊಳಿಸಿ ಮರಂ ಹಾಕಿ ತಾತ್ಕಾಲಿಕ ದುರಸ್ತಿ ಮಾಡದ ಅಧಿಕಾರಿಗಳು ಈ ರೀತಿ ಕೆಸರುಮಯವಾದ ಮಣ್ಣನ್ನು ರಸ್ತೆಗೆ ಹರಡುತ್ತಿರುವುದನ್ನು ಜನರು ಖಂಡಿಸಿ ಆಕ್ರೋಶ ಹೊರಹಾಕಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 107
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved