• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗಲೀಕರಣಕ್ಕೆ ನಗರಸಭೆಯಲ್ಲಿ ಎಂಜಿನಿಯರ್ ಇಲ್ಲ

Dec 31 2024, 01:03 AM IST
419 ಹುದ್ದೆಗಳಲ್ಲಿ 187 ಮಂದಿ ಮಾತ್ರ ಕಾರ್ಯನಿರ್ವಹಣೆ । ಅರ್ಧದಷ್ಚು ಹುದ್ದೆ ಖಾಲಿ । ಪೌರಾಯುಕ್ತೆ ಮೇಲೆ ಪೂರ್ತಿ ಜವಾಬ್ದಾರಿ

ರಸ್ತೆ ದುರಸ್ತಿಗೆ ಆಗ್ರಹಿಸಿ ಮನವಿ ಸಲ್ಲಿಕೆ

Dec 31 2024, 01:03 AM IST
ಕೂಡಲೇ ರಾಜ್ಯ ಹೆದ್ದಾರಿಗೆ ಕೂಡುವ ತಾಲೂಕಿನಲ್ಲಿನ ಎಲ್ಲ ಸಂಪರ್ಕ ರಸ್ತೆಗಳನ್ನು ಮರು ನಿರ್ಮಾಣ ಮಾಡುವುದರೊಂದಿಗೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹10 ಕೋಟಿ ಅನುದಾನ: ಟಿ.ಡಿ.ರಾಜೇಗೌಡ

Dec 31 2024, 01:02 AM IST
ಬಾಳೆಹೊನ್ನೂರು, ಗ್ರಾಮೀಣ ಭಾಗದಲ್ಲಿ ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ₹10 ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಶಿರಸಿ-ಹಾವೇರಿ ರಸ್ತೆ ಹೊಂಡ ಮುಚ್ಚುವ ಕೆಲಸ ಆರಂಭ

Dec 31 2024, 01:01 AM IST
ಸುಮಾರು ೨೨ ಕಿ.ಮೀ. ವ್ಯಾಪ್ತಿಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ.

ಹುದಿಕೇರಿಯಲ್ಲಿ ವಿವಿಧ ಕೊಡವ ಸಂಘ- ಸಂಸ್ಥೆ, ಸಾರ್ವಜನಿಕರಿಂದ ರಸ್ತೆ ತಡೆ

Dec 31 2024, 01:01 AM IST
ಹುದಿಕೇರಿಯಲ್ಲಿ ವಿವಿಧ ಕೊಡವ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರಿಂದ ಶಾಮಿಯಾನ ಹಾಕಿ ಬೃಹತ್‌ ಜನಸ್ತೋಮದಿಂದ ರಸ್ತೆ ತಡೆ ನಡೆಸಲಾಯಿತು.

ಶೀಘ್ರ ಶಿವಗಂಗೆ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿ: ಶಾಸಕ ಎನ್.ಶ್ರೀನಿವಾಸ್ ಭರವಸೆ

Dec 30 2024, 01:04 AM IST
ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ರಸ್ತೆಯನ್ನು ಕೆ.ಆರ್.ಡಿ.ಎಲ್.ಗೆ ಹಸ್ತಾಂತರಿಸಿದ್ದೇವೆ, ಮರು ಡಾಂಬರೀಕರಣವಾಗಿ ನಿರ್ವಹಣೆಯಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದುವರೆಗೂ ಈ ಶಿವಗಂಗೆ- ಲಕ್ಕೂರು ರಸ್ತೆ ನಿರ್ಮಾಣದ ಬಗ್ಗೆ ಎಸ್.ಟಿ.ಆರ್.ಆರ್.ಯೋಜನೆಯಲ್ಲಿ ಉಲ್ಲೇಖಿಸಿಲ್ಲ ಎಂದು ಸಚಿವರಿಗೆ ಸ್ಪಷ್ಟಪಡಿಸಿದ್ದೇನೆ.

ಪಾದಚಾರಿ ಸಂಚಾರಕ್ಕೆ ಸಂಚಕಾರ ತಂದ ರಸ್ತೆ ವ್ಯಾಪಾರ

Dec 30 2024, 01:04 AM IST
ರಸ್ತೆಯನ್ನೆ ಅತಿಕ್ರಮಿಸಿಕೊಂಡು ವ್ಯಾಪಾರ ನಡೆಸುತ್ತಿರುವುದರಿಂದ ಪಾದಚಾರಿ, ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿಂದೆ ಪಪಂಯವರು ಈ ವ್ಯಾಪಾರಿಗಳನ್ನು ತೆರವುಗೂಳಿಸಿದ್ದರು. ಆದರೆ ಈಗ ಪಪಂ ಕೈಕಟ್ಟಿ ಕುಳಿತ್ತಿರುವುದು ಅನುಮಾನ ಕಾರಣವಾಗಿದೆ.

ರಸ್ತೆ,ಚರಂಡಿ ಅತಿಕ್ರಮಿಸಿದರೆ ಮುಲಾಜಿಲ್ಲದೇ ಕ್ರಮ

Dec 30 2024, 01:02 AM IST
ಈಗಾಗಲೇ ರೋಣ ಪಟ್ಟಣದ ಮುಖ್ಯ ರಸ್ತೆಗೆ ಹೊಂದಿಕೊಂಡ ಚರಂಡಿಯಲ್ಲಿ ಘನತ್ಯಾಜ್ಯ, ಅತಿಕ್ರಮಣ ಗೂಡಂಗಡಿ ತೆರವುಗೊಳಿಸಲಾಗಿದೆ. ಸ್ವಚ್ಛತೆ ಹಾಗೂ ಅತಿಕ್ರಮಣ ತೆರವಿಗೆ ವ್ಯಾಪಾರಸ್ಥರು ಸಹಕಾರ ನೀಡಿದ್ದು ಸ್ವಾಹತಾರ್ಹ

ರಸ್ತೆ ಅಭಿವೃದ್ಧಿ ಕೆಲಸ ನಿಧಾನ; ಟ್ರಾಫಿಕ್ ದಟ್ಟಣೆಯಿಂದ ಜನರು ಹೈರಾಣ

Dec 30 2024, 01:01 AM IST
ಮೇಲ್ಸೇತುವೆ ಕಾಮಗಾರಿಗಳು ನಗರದಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆಯನ್ನು ಉಲ್ಬಣಗೊಳಿಸಿದೆ.

ಹಾಳಾದ ರಸ್ತೆ: ಗ್ರಾಮಸ್ಥರಿಂದಲೇ ದುರಸ್ತಿ

Dec 29 2024, 01:20 AM IST
ಹಿಂದೆಂದಿಗಿಂತಲೂ 2024ನೇ ವರ್ಷದಲ್ಲಿ ಮೂರ್ನಾಲ್ಕು ತಿಂಗಳ ಕಾಲ ಎಡೆಬಿಡದೆ ಸುರಿದ ಮಳೆಯಿಂದಾಗಿ ಜಿಲ್ಲಾದ್ಯಂತ ಬಹುತೇಕ ರಸ್ತೆಗಳು ಹದಗೆಟ್ಟು ಹೋಗಿವೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 148
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved