• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಬದಿ ಕಸ ಎಸೆಯುವವರ ವಿರುದ್ಧಕ್ರಮಕ್ಕೆ ಸಿಸಿಟಿವಿ ಅವಳವಡಿಕೆ: ಡಿಕೆಶಿ

Jul 10 2024, 12:39 AM IST
ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ನಗರದ ಪ್ರತಿ ವಿದ್ಯುತ್‌ ಕಂಬಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಕಣ್ಗಾವಲು ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಕೆ.ಆರ್.ಪೇಟೆ- ಶ್ರವಣಬೆಳಗೊಳ ಮುಖ್ಯ ರಸ್ತೆ ದುರಸ್ತಿಗೆ ಆಗ್ರಹಿಸಿ ಚಿಕ್ಕಹೊಸಹಳ್ಳಿ ಗ್ರಾಮಸ್ಥರ ಪ್ರತಿಭಟನೆ

Jul 10 2024, 12:38 AM IST
ಚಾರಿತ್ರಿಕ ಹಾಗೂ ಧಾರ್ಮಿಕ ಮಹತ್ವ ಪಡೆದಿರುವ ವಿಶ್ವ ವಿಖ್ಯಾತ ಶ್ರವಣಬೆಳಗೊಳ ಮುಖ್ಯ ರಸ್ತೆ ನಮ್ಮ ಗ್ರಾಮದ ಮೂಲಕವೇ ಹಾದು ಹೋಗಿದೆ. ದಿನನಿತ್ಯ ನೂರಾರು ಪ್ರವಾಸಿಗರು ಹಾಗೂ ಯಾತ್ರಿಕರು ಇದೇ ಮಾರ್ಗದಲ್ಲಿ ಶ್ರವಣಬೆಳಗೊಳಕ್ಕೆ ಹೋಗುತ್ತಾರೆ. ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಕಿರಿದಾಗಿದ್ದು ಸಂಪೂರ್ಣ ಗುಂಡಿ ಬಿದ್ದಿದ್ದು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದೆ.

ರಸ್ತೆ ಬದಿ ಕಟ್ಟೆಗೆ ಕಾರು ಡಿಕ್ಕಿ: ಇಬ್ಬರ ಸಾವು

Jul 10 2024, 12:38 AM IST
ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ಬದಿಯಲ್ಲಿರುವ ಕಟ್ಟೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಟ್ಟಣದಿಂದ ಇಂಗಳೇಶ್ವರ ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಡಾ.ಗುಬ್ಬಾ ಜಮೀನು ಹತ್ತಿರ ಸೋಮವಾರ ರಾತ್ರಿ ನಡೆದಿದೆ.

ಶೀಘ್ರದಲ್ಲೇ ಪೇಟೆ ಬೀದಿ(ಎಂ.ಸಿ.ರಸ್ತೆ) ಅಗಲೀಕರಣ ಕಾಮಗಾರಿ ಆರಂಭ: ಶಾಸಕ ಕೆ.ಎಂ.ಉದಯ್

Jul 10 2024, 12:32 AM IST
ಮದ್ದೂರು ಪಟ್ಟಣದ ಪೇಟೆ ಬೀದಿ (ಎಂ.ಸಿ.ರಸ್ತೆ) ಈ ಹಿಂದೆ ವ್ಯಾಪಾರ ವಹಿವಾಟು ಜನಸಂಖ್ಯೆ, ವಾಹನಗಳು ಸೇರಿದಂತೆ ಇತ್ಯಾದಿ ಅಂಶಗಳ ಆಧಾರದ ಮೇಲೆ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈಗ ಎಲ್ಲವೂ ಅಭಿವೃದ್ಧಿ ಜೊತೆಗೆ ಹೆಚ್ಚಳವಾಗಿದೆ. ಹೀಗಾಗಿ ಮೂಲ ಸೌಲಭ್ಯ ಕಲ್ಪಿಸಲು ತೊಂದರೆಯಾಗಿದೆ.

ಮರ ಮುರಿದುಬಿದ್ದ ರಸ್ತೆ ಸಂಪರ್ಕ ಕಡಿತ

Jul 09 2024, 12:58 AM IST
ಬೃಹತ್‌ ಗಾತ್ರದ ಮರ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಹಿನ್ನೆಲೆ ವಾಹನಗಳು ಬಳಸು ರಸ್ತೆಯಲ್ಲಿ ಸಾಗಿದವು. ಸಂಜೆ ವೇಳೆ ಮರ ತೆರವುಗೊಳಿಸಲಾಯಿತು.

ರಸ್ತೆ ಅಪಘಾತ: ಗೀತಾ ಶಿವರಾಜ್‌ ಕುಮಾರ್‌ ನೆರವು

Jul 09 2024, 12:49 AM IST
ಹಾವೇರಿಯ ಬ್ಯಾಡಗಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಎಮ್ಮೆಹಟ್ಟಿಯ 13 ಜನ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಎಮ್ಮೆಹಟ್ಟಿಗೆ ಭೇಟಿ ನೀಡಿದ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಮೃತ ಕುಟುಂಬಗಳಿಗೆ ಸಾಂತ್ವಾನ ಹೇಳಿದರು.

ಸಂಪೂರ್ಣ ಹದಗೆಟ್ಟ ರಸ್ತೆ: ವಾಹನ ಚಾಲಕರ ಪರದಾಟ

Jul 09 2024, 12:48 AM IST
ಶ್ರೀ ಪೊನ್ನು ಮುತ್ತಪ್ಪ ದೇವಸ್ಥಾನದ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಚಾಲಕರು ಪರದಾಡುವಂತಾಗಿದೆ.

ಶಿರಸಿ ನಗರದ ರಸ್ತೆ ದುರಸ್ತಿಗೆ ಆಗ್ರಹ

Jul 09 2024, 12:47 AM IST
ದಿನಕ್ಕೆ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ನಿತ್ಯವೂ ಒಂದಿಲ್ಲೊಂದು ಅನಾಹುತಗಳು ಸಂಭವಿಸುತ್ತಲೇ ಇವೆ. ಬೆಳಗ್ಗೆಯಿಂದ ರಾತ್ರಿಯವರೆಗೂ ಆಟೋ ಚಾಲಕರು ಬಾಡಿಗೆ ಕರೆದುಕೊಂಡು ಪ್ರಯಾಣಿಕರನ್ನು ಸಾಗಿಸುವುದು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ರಸ್ತೆ ಅಗಲೀಕರಣ, ಬಸ್‌ ಸೌಲಭ್ಯ ಕಲ್ಪಿಸಿ, ವಿದ್ಯುತ್‌ ಸಮಸ್ಯೆ ಬಗೆಹರಿಸಿ...

Jul 08 2024, 12:33 AM IST
ಸೋಮವಾರಪೇಟೆ- ಕೂತಿ- ಗಡಿಕಲ್ಲುವರೆಗಿನ ರಸ್ತೆ ಅಭಿವೃದ್ಧಿಗೆ ಈಗಾಗಲೇ 20 ಕೋಟಿ ರು. ಅನುದಾನ ಬಿಡುಗಡೆಯಾಗಿದೆ. ಮುಂದಿನ ತಿಂಗಳು ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಮಂತರ್‌ ಗೌಡ ತಿಳಿಸಿದರು.

ರಸ್ತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಕೇಂದ್ರ ಸಚಿವ ಜೋಶಿ

Jul 07 2024, 01:27 AM IST
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚನೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved