• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ, ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ

Sep 02 2024, 02:02 AM IST
ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತದಲ್ಲಿ ಮೃತಪಟ್ಟ ಮಹಿಳೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿ ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆದಿದೆ.

ಮುಡಾದಂತೆ ನಡೆದಿದೆ ನವಲಗುಂದ ಚಕ್ಕಡಿ ರಸ್ತೆ ಹಗರಣ: ಮುನೇನಕೊಪ್ಪ

Sep 01 2024, 01:57 AM IST
ಚಕ್ಕಡಿ ರಸ್ತೆಯ ₹ 100 ಕೋಟಿ ಕೆಲಸವನ್ನು ತಾವೇ ಅಡ್ವಾನ್ಸ್ ಕೊಟ್ಟಿರುವುದಾಗಿ ಶಾಸಕರು ಹೇಳುತ್ತಿದ್ದಾರೆ. ಈ ರೀತಿಯ ಯಾವುದೇ ಕಾಮಗಾರಿ ಪಡೆಯಲು ಒಪ್ಪಿಗೆ ಇಲ್ಲ. ಸರ್ಕಾರ ಯಾವ ಮಾನದಂಡದ ಮೇಲೆ ಇವರಿಗೆ ಒಪ್ಪಿಗೆ ನೀಡಿದೆಯೋ ಗೊತ್ತಿಲ್ಲ ಎಂದು ಶಂಕರಪಾಟೀಲ ಮುನೇನಕೊಪ್ಪ ಪ್ರಶ್ನಿಸಿದ್ದಾರೆ.

ರಸ್ತೆ ಬದಿ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದ ಸವಾರನ ಬಲಿ ಪಡೆದ ಬಿಎಂಟಿಸಿ ವೋಲ್ವೋ ಬಸ್‌

Sep 01 2024, 01:51 AM IST
ರಸ್ತೆ ಬದಿ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದ ಸವಾರನಿಗೆ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ವೋಲ್ವೋ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಸುಮಾರು 9.45ಕ್ಕೆ ಹಳೇ ಮದ್ರಾಸ್‌ ರಸ್ತೆಯ ಐಟಿಐ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ.

ರಸ್ತೆ ಸಂಪರ್ಕ ಇಲ್ಲದೆ ಜೋಳಿಗೆಯಲ್ಲಿ ಮೃತ ದೇಹ ಸಾಗಿಸಿದ ಗ್ರಾಮಸ್ಥರು

Sep 01 2024, 01:50 AM IST
ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಕೆ.ಮೇಗಲ್ ಗ್ರಾಮದ ಕೊಣೆಗೋಡು ಎಸ್‌.ಸಿ ಕಾಲೊನಿಗೆ ರಸ್ತೆ ಸಂಪರ್ಕ ಇಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮದ ಯುವಕ ಅವಿನಾಶ್ ಎಂಬುವರು ಶುಕ್ರವಾರ ಮೃತಪಟ್ಟಿದ್ದು, ಅಂತ್ಯಸಂಸ್ಕಾರಕ್ಕಾಗಿ ಅವರ ಮೃತದೇಹವನ್ನು ಕಾಲೋನಿಯ ಮನೆಗೆ ತರಲು ರಸ್ತೆ ಇಲ್ಲದ ಕಾರಣ ಸಂಬಂಧಿಕರು ಬಡಿಗೆಗೆ ಜೋಳಿಗೆ ಕಟ್ಟಿಕೊಂಡು ಹೊತ್ತು ತಂದರು.

₹ 2 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ವಿಶ್ವನಾಥ್‌ ಚಾಲನೆ

Sep 01 2024, 01:50 AM IST
ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದ ಸನಾತನನಗರ ಮತ್ತು ಅರುಣೋದಯ ಬಡಾವಣೆಯಲ್ಲಿ ಅಂದಾಜು 2 ಕೋಟಿ ರು. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಎಸ್‌.ಆರ್‌.ವಿಶ್ವನಾಥ್ ಶುಕ್ರವಾರ ಚಾಲನೆ ನೀಡಿದರು.

ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಕುಸಿತ; ಸಂಚಾರ ಬಂದ್

Sep 01 2024, 01:47 AM IST
ಸೆ.1ರಿಂದ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯುವ ಆರೇಂಟ್‌ ಅಲರ್ಟ್‌ನ್ನು ಹವಾಮಾನ ಇಲಾಖೆ ನೀಡಿದೆ. ಅದರ ಬಳಿಕ ನಾಲ್ಕು ದಿನಗಳ ಕಾಲ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ರಸ್ತೆ ಅಭಿವೃದ್ಧಿಪಡಿಸಲು ಒತ್ತಾಯಿಸಿ ರಾಮಾಪುರ ಬಂದ್‌

Aug 31 2024, 01:39 AM IST
ರಾಮಾಪುರ ಗರಿಕೆ ಕಂಡಿ ಅಂತಾರಾಜ್ಯ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಶುಕ್ರವಾರ ಕರೆ ನೀಡಲಾಗಿದ್ದ ಹನೂರಿನ ರಾಮಾಪುರ ಬಂದ್ ಮಾಡುವ ಮೂಲಕ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ವಿನೂತನವಾಗಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮುತ್ತೋಡಿ - ಹೆಬ್ಬೆ ರಸ್ತೆ ಪುನರ್‌ ನಿರ್ಮಾಣ ಕಾಮಗಾರಿ ಕೈಬಿಡಲು ಆಗ್ರಹ

Aug 31 2024, 01:38 AM IST
ಚಿಕ್ಕಮಗಳೂರು, ಭದ್ರಾ ಅಭಯಾರಣ್ಯದೊಳಗಿನ ಮುತ್ತೋಡಿ - ಹೆಬ್ಬೆ ಮಾರ್ಗವಾಗಿ ನರಸಿಂಹರಾಜಪುರ ಸಂಪರ್ಕಿಸುವ ರಸ್ತೆ ಪುನರ್ ನಿರ್ಮಾಣ ಕಾಮಗಾರಿಯನ್ನು ಪರಿಸರ ಸಂರಕ್ಷಣೆ ಹಿತದೃಷ್ಟಿಯಿಂದ ಸರ್ಕಾರ ಕೈಗೆತ್ತಿಕೊಳ್ಳಬಾರದು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ರಸ್ತೆ ಹೊಂಡಗಳ ಅಳೆದ ಯಮರಾಜ, ಚಿತ್ರಗುಪ್ತರು!

Aug 28 2024, 12:51 AM IST
ಯಮ ಧರ್ಮರಾಯ, ಚಿತ್ರಗುಪ್ತ ಮತ್ತು ಪ್ರೇತಗಳ ವೇಷಗಳನ್ನು ಹಾಕಿದ ಈ ತಂಡವು ಹೆದ್ದಾರಿಯಲ್ಲಿರುವ ಭಾರಿ ಹೊಂಡಗಳನ್ನು ಸಾರ್ವಜನಿರೆದುರು ಟೇಪ್ ಹಿಡಿದು ಅಳೆದು, ಯಾವ್ಯಾವ ಹೊಂಡದಲ್ಲಿ ಬಿದ್ದವರು ಹೇಗೆ ನೇರವಾಗಿ ಯಮಲೋಕಕ್ಕೆ ಹೋಗುತ್ತಾರೆ ಎಂಬುದನ್ನು ತೋರಿಸಿ ವಿಡಂಬನೆ ಮಾಡಿದ್ದಾರೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Aug 28 2024, 12:49 AM IST
ಬೇಲೂರು ತಾಲೂಕಿನ ಹೆಬ್ಬಾಳು ಗ್ರಾಮದ ಹೀರೆಕೆರೆ ಸಮೀಪದ ವಾಸದ ಮನೆಗಳಿಗೆ ತೆರಳುವ ರಸ್ತೆಯನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕಳೆದ ಹತ್ತರು ವರ್ಷದಿಂದ ಹೀರೆಕೆರೆ ದಂಡೆಯಲ್ಲಿ ಬದಿಯಲ್ಲಿ ಸುಮಾರು ೧೦ಕ್ಕೂ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಇಲ್ಲಿನ ಪ್ರಮುಖ ಉದ್ಯೋಗ ಹೈನುಗಾರಿಕೆಯಾಗಿದೆ. ಬೆಳಿಗ್ಗೆ ಸಂಜೆ ಇಲ್ಲಿಂದ ಹಾಲು ತೆಗೆದುಕೊಂಡು ಡೇರಿಗೆ ಹಾಲು ಹಾಕಲು, ವಿದ್ಯಾರ್ಥಿಗಳು, ಮಕ್ಕಳು ವೃದ್ಧರು ಪರದಾಡುವಂತಾಗಿದೆ. ವಯೋವೃದ್ಧರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕೆಸರು ರಸ್ತೆಯಲ್ಲಿ ಸಾಧ್ಯವಾಗುತ್ತಿಲ್ಲ ಎಂದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved