• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಗುಂಡಿ ದೂರು ಸಲ್ಲಿಸಲು ‘ಪೇಸ್‌ ಆ್ಯಪ್‌’!

Jun 20 2024, 01:17 AM IST
ರಸ್ತೆ ಗುಂಡಿ ದೂರು ಸಲ್ಲಿಕೆಗಾಗಿ ಪ್ರತ್ಯೇಕವಾಗಿ ‘ಪೇಸ್‌’ (ಪಿಎಸಿಇ) ಆ್ಯಪನ್ನು ಬಿಬಿಎಂಪಿಯು ಅಭಿವೃದ್ಧಿ ಪಡಿಸಿದ್ದು, ಶೀಘ್ರದಲ್ಲಿ ಬಿಡುಗಡೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇಂಧನ ದರ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರ ವಿರುದ್ಧ ಜೂ.20ರಂದು ಎಲ್ಲ ತಾಲೂಕುಗಳಲ್ಲಿ ಬಿಜೆಪಿ ರಸ್ತೆ ತಡೆ

Jun 20 2024, 01:15 AM IST
ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆ ಇಳಿಸುವ ವರೆಗೆ ಬಿಜೆಪಿ ಹೋರಾಟ ನಡೆಸಲಿದೆ. ಬೆಳಗ್ಗೆ 10ರಿಂದ 11 ಗಂಟೆ ಅವಧಿಯಲ್ಲಿ ರಸ್ತೆ ತಡೆ ಪ್ರತಿಭಟನೆಯಲ್ಲಿ ಸಾರ್ವಜನಿಕರೂ ಭಾಗವಹಿಸಲಿದ್ದಾರೆ ಎಂದರು.

ರಸ್ತೆ ಅತಿಕ್ರಮಣ ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟ

Jun 20 2024, 01:13 AM IST
ರಸ್ತೆಯ ಮೇಲೆ ಮನೆ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸಲು ಕಳೆದೊಂದು ವರ್ಷದಿಂದ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರವೇ ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕರಿಗೆ ಸುಲಭ ಸಂಚಾರಕ್ಕೆ ಅವಕಾಶ ಕಲ್ಪಿಸದಿದ್ದಲ್ಲಿ ನಗರಸಭೆ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದೆಂದು ಮಹಾದೇವ ಧೂಪದಾಳ ಎಚ್ಚರಿಸಿದ್ದಾರೆ.

ಜಮೀನಿಗೆ ಹೋಗೋ ರಸ್ತೆ ಒತ್ತುವರಿ: ರೈತನಿಗೆ ಅನ್ಯಾಯ

Jun 20 2024, 01:04 AM IST
ನನ್ನ ಜಮೀನಿಗೆ ಹೋಗೋ ರಸ್ತೆಯನ್ನು ಪ್ರಭಾವಿಯೋರ್ವರು ಮುಚ್ಚಿ ಹಾಕಿದ್ದಾರೆ. ಅದು ಸಾರ್ವಜನಿಕರು ಓಡಾಡುವ ರಸ್ತೆ ಮತ್ತು ನಕಾಶೆ ದಾರಿಯಾಗಿದೆ.

ಸುಡಲು ಭೂಮಿಯು ಇಲ್ಲದೇ, ರಸ್ತೆ ಬದಿಯಲ್ಲಿಯೇ ಶವಸಂಸ್ಕಾರ ಮಾಡಿದ ದಲಿತ ಕುಟುಂಬ..!

Jun 20 2024, 01:04 AM IST
ಬೀಡನಹಳ್ಳಿ ಗ್ರಾಮ ಎರಡನೇ ಧರ್ಮಸ್ಥಳ ಎಂದು ಬಹಳಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಕ್ಷೇತ್ರವಾಗಿದೆ. ಆದರೂ ಇಲ್ಲಿನ ದಲಿತರ ಮನೆಗಳಲ್ಲಿ ಯಾರಾದರೂ ಸತ್ತರೆ ಅವರ ಅಂತ್ಯ ಸಂಸ್ಕಾರವನ್ನು ಮಾಡಲು ಸೂಕ್ತವಾದ ಜಾಗದ ವ್ಯವಸ್ಥೆ ಇಲ್ಲದಿರುವುದು ಸತ್ತ ಮನೆಗಳಲ್ಲಿ ಶೋಕದಲ್ಲಿಯೇ ಮತ್ತಷ್ಟು ಶೋಕವನ್ನು ಅನುಭವಿಸುವಂತಾಗಿದೆ.

ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕ ಹರೀಶ್ ಗೌಡ ಅಸಮಾಧಾನ

Jun 18 2024, 12:52 AM IST
ಈ ನಡುವೆ ನಗರವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ ಸೂಚಿಸಿರುವ ರಸ್ತೆಗಳಲ್ಲಿ ರೋಡ್ ಕ್ಲಿಯರೆನ್ಸ್ ಕಾಮಗಾರಿ ಬಾಕಿ ಇರುವ ರಸ್ತೆಗಳನ್ನು ಗುರುತಿಸಿ ಕೂಡಲೇ ಕಾಮಗಾರಿ ನಡೆಸಿ ನಗರೋತ್ಥಾನ ಯೋಜನೆಯ ಕಾಮಗಾರಿ ಸುಲಲಿತವಾಗಿ ನಡೆಯುವಂತೆ ಕ್ರಮವಹಿಸಬೇಕೆಂದು ನಗರಸಭೆ ಎಂಜಿನಿಯರ್ ಶಮಂತ್ ಅವರ ಶಾಸಕ ಹರೀಶ್ ಗೌಡ ಸೂಚಿಸಿದರು.

(ರಿಲೀಸ್‌) ದಶಕದ ರಸ್ತೆ ಸಮಸ್ಯೆಗೆ ಕೊನೆಗೂ ಮುಕ್ತಿ

Jun 18 2024, 12:48 AM IST
ದಶಕದ ಸಮಸ್ಯೆಯಾಗಿದ್ದ ಚಂದ್ರಾ ಲೇಔಟ್‌ನ ದಾರಿಯ ಮದ್ಯದಲ್ಲಿದ್ದ ವಿದ್ಯುತ್ ಕಂಬ ಮತ್ತು ಪರಿವರ್ತಕಗಳನ್ನು ಪೌರಾಯುಕ್ತ ಹೆಚ್ ಮಹoತೇಶ್ ತೆರವು ಮಾಡಿಸಿದರು.

3.43 ಕೋಟಿಯಲ್ಲಿ ಚಿಕ್ಕೊಪ್ಪ ರಸ್ತೆ ಅಭಿವೃದ್ಧಿಗೆ ಚಾಲನೆ

Jun 17 2024, 01:44 AM IST
ಕನ್ನಡಪ್ರಭ ವಾರ್ತೆ ರಾಮದುರ್ಗ: ಚಿಕ್ಕೊಪ್ಪ.ಎಸ್.ಕೆ ಗ್ರಾಮದ ಉಡಚಮ್ಮನಗರ ಹಾಗೂ ಲಕ್ಷ್ಮೀ ನಗರಗಳಿಗೆ ರಸ್ತೆ ಸಂಪರ್ಕ, ಸತ್ಯಮ್ಮನ ಹಳ್ಳಕ್ಕೆ ಸೇತುವೆ ನಿರ್ಮಾಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಆದಷ್ಟು ಬೇಗನೆ ಕಲ್ಪಿಸುವುದಾಗಿ ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ ದುರಸ್ತಿಗೆ ಮನವಿ: ಶಾಸಕ ಶರಣು ಸಲಗರ

Jun 17 2024, 01:41 AM IST
ಬಸವಕಲ್ಯಾಣ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾಳಾದ ರಸ್ತೆಗಳನ್ನು ದುರುಸ್ತಿಗೊಳಿಸಲು ಶಾಸಕ ಸಲಗರ ಅವರಿಂದ ಗೋಕಾಕನಲ್ಲಿ ಸಚಿವ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು.

ಸ್ಮಶಾನ ಸಮಸ್ಯೆ: ರಸ್ತೆ ಬದಿಯಲ್ಲಿ ಶವ ಸಂಸ್ಕಾರ

Jun 17 2024, 01:33 AM IST
ಸ್ಮಶಾನ ಇಲ್ಲದ ಕಾರಣ ರಸ್ತೆ ಬದಿಯಲ್ಲಿಯೇ ಶವ ಸಂಸ್ಕಾರ ನೆರವೇರಿಸಿರುವ ಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತವರು ಜಿಲ್ಲೆ ರಾಮನಗರದಲ್ಲಿ ಭಾನುವಾರ ನಡೆದಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved