• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೊಲ್ಲಹಳ್ಳಿ ರಸ್ತೆ, ಚರಂಡಿ ಅಭಿವೃದ್ಧಿಗೆ 1 ಕೋಟಿ ಅನುದಾನ: ಶಾಸಕ ಎನ್.ಶ್ರೀನಿವಾಸ್

Dec 04 2024, 12:34 AM IST
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದ್ದು ಎಲ್ಲಾ ಜನರಿಗೆ ಪಂಚಾಯಿತಿಯಲ್ಲಿ ಮುಕ್ತವಾಗಿ ಕೆಲಸಗಳಾಗಬೇಕು ಎಂದು ಸೂಚನೆ ನೀಡಲಾಗಿದೆ. ಶಾಸಕರ ಜತೆ ಪಕ್ಷಾತೀತವಾಗಿ ನಿಂತು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತದೆ. ಶಾಸಕರ ಅಭಿವೃದ್ಧಿ ಕೆಲಸಗಳಿಗೆ ಸದಾಕಾಲ ಜೊತೆಯಾಗಿರುತ್ತೇವೆ.

ಕಳಪೆ ರಸ್ತೆ ಕಾಮಗಾರಿ ವಿರುದ್ಧ ಕ್ರಮ ಜರುಗಿಸಿ: ರಂಗಪ್ಪ

Dec 04 2024, 12:33 AM IST
ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿಯ ಹುಣಸೆಹಳ್ಳಿ ಕೈಮರದಿಂದ ಹನಗವಾಡಿ ಗ್ರಾಮದ ಬಸ್ ನಿಲ್ದಾಣವರೆಗೆ ರಾಜ್ಯ ಹೆದ್ದಾರಿ 115, ಕೆ.ಕೆ. ರಸ್ತೆ ಕಾಮಗಾರಿ (ದಾವಣಗೆರೆ- ಶಿವಮೊಗ್ಗ ಜಿಲ್ಲೆ ಗಡಿಭಾಗದಲ್ಲಿ) ನಡೆಯುತ್ತಿದೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ನಿಲ್ಲಿಸಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಲ್. ರಂಗಪ್ಪ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಆಗ್ರಹಿಸಿದರು.

ಹಿರಿಯರಿಂದಲೇ ಕಾತರಕಿ ಗ್ರಾಮದ ರಸ್ತೆ ದುರಸ್ತಿ

Dec 04 2024, 12:31 AM IST
ತಾಲೂಕಿನ ಕಿನ್ನಾಳ ಗ್ರಾಮಸ್ಥರು ತಮ್ಮೂರಿನ ರಸ್ತೆಯನ್ನು ತಾವೇ ದುರಸ್ತಿ ಮಾಡಿಕೊಂಡ ಮೇಲೆ ಈಗ ತಾಲೂಕಿನ ಕಾತರಕಿ ಗ್ರಾಮಸ್ಥರು ಸ್ವಂತ ಖರ್ಚಿನಲ್ಲಿಯೇ ರಸ್ತೆ ದುರಸ್ತಿ ಮಾಡಿಕೊಳ್ಳುತ್ತಿದ್ದಾರೆ.

ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಾವಳಿಗೆ ಮಹತ್ವ ನೀಡಲಿ: ಶಾಸಕ ಭೀಮಣ್ಣ

Dec 03 2024, 12:32 AM IST
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸ್ವಂತ ಜಾಗದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.

ಬಳ್ಳಾರಿಯಲ್ಲಿ ರಸ್ತೆ ಅಪಘಾತದಲ್ಲಿ ಇಬ್ಬರು ವೈದ್ಯರು, ವಕೀಲ ಸಾವು

Dec 02 2024, 01:15 AM IST
ಗಾಯಗೊಂಡ ಅಮರೇಗೌಡ ಅವರನ್ನು ಸ್ಥಳೀಯರು ಬಿಮ್ಸ್‌ ಆಸ್ಪತ್ರೆಗೆ ಸಾಗಿಸಲಾಯಿತು.

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

Dec 02 2024, 01:15 AM IST
ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವಿರಾಜಪೇಟೆ- ಮಡಿಕೇರಿ ಮಾರ್ಗದ ರಸ್ತೆ ಗುಂಡಿ ಮುಚ್ಚುವ ಕಾರ್ಯ ಕೂಡಲೇ ಕೈಗೊಳ್ಳಬೇಕು ಎಂದು ಶಾಸಕ ಪೊನ್ನಣ್ಣ ತಿಳಿಸಿದರು.

ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

Nov 30 2024, 12:51 AM IST
ಕಾಲೋನಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.ಇಲ್ಲಿನ ೬ನೇ ವಾರ್ಡಿನಲ್ಲಿ ₹೫೦ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿರು.

ರಸ್ತೆ ದುರಸ್ತಿಗೆ ಕೋಟಿ ಗಟ್ಟಲೆ ಹಣ ನೀಡಿದರೂ ಕಳಪೆ ಕಾಮಗಾರಿ: ಟಿ.ಡಿ.ರಾಜೇಗೌಡ ಗರಂ

Nov 30 2024, 12:45 AM IST
ನರಸಿಂಹರಾಜಪುರ, ಸರ್ಕಾರ ರಸ್ತೆ ರಿಪೇರಿಗಾಗಿ ಕೋಟಿ ಗಟ್ಟಳೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಗಳ ನಿರ್ಲಕ್ಷ್ಯದಿಂದ ಗುಣಮಟ್ಟದ ಕಾಮಗಾರಿ ನಡೆಯದೆ ರಸ್ತೆಯಲ್ಲಾ ಗುಂಡಿ ಬೀಳುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮೇಲೆ ಶಾಸಕ ಟಿ.ಡಿ.ರಾಜೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಹಬ್ಬುವಾಡ ರಸ್ತೆ ದುರಸ್ತಿಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

Nov 29 2024, 01:01 AM IST
ಆಟೋ ಚಾಲಕರ ಪರಿಸ್ಥಿತಿಯಂತೂ ಶೋಚನೀಯವಾಗಿದ್ದು, ದಿನನಿತ್ಯದ ದುಡಿದ ಹಣ ಹಾಳಾದ ರಸ್ತೆಯ ಕಾರಣದಿಂದ ಆಟೋರಿಕ್ಷಾ ದುರಸ್ತಿಗೆ ಸರಿಯಾಗುತ್ತಿದೆ.

ನಿಲ್ಕುಂದ- ಸಂತೆಗುಳಿ ರಸ್ತೆ ಸರ್ವಋತು ಮಾರ್ಗವಾಗಿ ಪರಿವರ್ತಿಸಲು ಆಗ್ರಹ

Nov 29 2024, 01:01 AM IST
ರವೀಂದ್ರ ನಾಯ್ಕ ನೇತೃತ್ವದಲ್ಲಿ ನಿಯೋಗ ನ. ೨೮ರಂದು ಬೆಂಗಳೂರಿನ ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಜೀರ್ಣಾವಸ್ಥೆಯಲ್ಲಿರುವ ರಸ್ತೆಯ ಛಾಯಾಚಿತ್ರದೊಂದಿಗೆ ಸರ್ವಋತು ರಸ್ತೆಯ ಕುರಿತು ಲೋಕೋಪಯೋಗಿ ಸಚಿವರಿಗೆ ಮನವರಿಕೆ ಮಾಡಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 148
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved