• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗೆದು ಅರ್ಧಕ್ಕೆ ಬಿಟ್ಟುಹೋದ ಗುತ್ತಿಗೆದಾರ

Jun 16 2024, 01:54 AM IST
ಗುಳೇದಗುಡ್ಡ ಪಟ್ಟಣದ ಡಿವಿಜನ್ ನಂ.4 ಮತ್ತು 5ರ ಮಧ್ಯದಲ್ಲಿ ಬರುವ ಪ್ರಮುಖ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಅಧಕ್ಕೆ ನಿಂತಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.

ಕೆಸರುಮಯವಾದ ರಸ್ತೆ: ಸಾರ್ವಜನಿಕರ ಆಕ್ರೋಶ

Jun 16 2024, 01:50 AM IST
ಆಟೋ, ಕಾರು ವಾಹನಗಳು ಹರಸಾಹಸ ಪಟ್ಟು ಸಾಗಿದರೂ ವಾಹನ ಪೂರ್ತಿ ಕೆಸರು ಆವರಿಸುತ್ತಿದೆ. ಶಾಲಾ ಮಕ್ಕಳು ವಯೋವೃದ್ಧರು ಕೆಸರಿನ ರಾಡಿ ಮೈಗೆ ಎರಚುವ ಭಯದಲ್ಲೇ ಹರಸಾಹಸ ಪಟ್ಟು ಈ ರಸ್ತೆಯಲ್ಲಿ ಸಾಗಬೇಕಿದೆ.

ಮಳೆಗಾಲದಲ್ಲಿ ರಸ್ತೆ ಸುಸ್ಥಿತಿಗೆ ನಿಗಾ ವಹಿಸಿ

Jun 15 2024, 01:09 AM IST
Take, care, road, condition, during, rainy, season

ಮಂಡ್ಯ-ಮೇಲುಕೋಟೆ ರಸ್ತೆ ಗುಂಡಿಮಯ..!

Jun 15 2024, 01:03 AM IST
ಮಂಡ್ಯ-ಮೇಲುಕೋಟೆ ಮಾರ್ಗದ ರಸ್ತೆ ಗುಂಡಿಗಳ ಆಗರವಾಗಿದೆ. ಹೊಂಡಗಳಿಂದ ತುಂಬಿರುವ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಸಂಚಕಾರ ಒದಗಿದೆ.

ರಸ್ತೆ ಗುಡಿಸಲು ಪೊರಕೆ ಬದಲು ಯಂತ್ರಗಳು!

Jun 15 2024, 01:01 AM IST
ರಾಮನಗರ: ಪೊರಕೆ ಹಿಡಿದು ರಸ್ತೆ ಗುಡಿಸುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ಬಂದಿರುವ ಪೌರ ಕಾರ್ಮಿಕರ ಕೈಗೆ ಕಸ ಗುಡಿಸುವ ಯಂತ್ರಗಳನ್ನು ನೀಡಲು ರಾಮನಗರ ನಗರಸಭೆ ಸಿದ್ಧತೆ ನಡೆಸಿದೆ.

ಲಕ್ಷ್ಮೇಶ್ವರದಲ್ಲಿ ಮಳೆಯಿಂದ ಕಿತ್ತು ಹೋದ ರಸ್ತೆ ದುರಸ್ತಿಗೆ ಕ್ರಮ: ಡಾ. ಲಮಾಣಿ

Jun 14 2024, 01:03 AM IST
ಇತ್ತೀಚೆಗೆ ಸುರಿದ ಮಳೆಯಿಂದ ಕಿತ್ತುಹೋದ ಲಕ್ಷ್ಮೇಶ್ವರ ಸಮೀಪದ ಗೊಜನೂರು ಗ್ರಾಮದ ರಸ್ತೆಯನ್ನು ಶಾಸಕ ಡಾ. ಚಂದ್ರು ಲಮಾಣಿ ಪರಿಶೀಲಿಸಿ, ಶೀಘ್ರ ದುರಸ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ರಸ್ತೆ ಇಕ್ಕೆಲದಲ್ಲಿ ಬೆಳೆದು ನಿಂತ ಗಿಡಗಂಟಿ: ಸಂಚಾರಕ್ಕೆ ಸಂಚಕಾರ

Jun 14 2024, 01:00 AM IST
ರಸ್ತೆ ಸರಿಯಾಗಿ ಕಾಣದೇ ನಿತ್ಯ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಸಮಸ್ಯೆಯಾಗಿದೆ.

ಹೊಳೆನರಸೀಪುರದಲ್ಲಿ ಜಮೀನಿನ ಸಂಪರ್ಕ ರಸ್ತೆ ಒತ್ತುವರಿ: ರೈತ ಕಂಗಾಲು

Jun 13 2024, 12:51 AM IST
ಹೊಳೆನರಸೀಪುರ ತಾಲೂಕಿನ ಮೂಡಲಕೊಪ್ಪಲು ಗ್ರಾಮದ ಸಮೀಪ ಜಮೀನಿಗೆ ತೆರಳಲು ಇದ್ದ ರಸ್ತೆಯನ್ನು ಒತ್ತುವರಿ ಮಾಡಿಕೊಂಡು, ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಮಹದೇವ ಎಂಬ ರೈತ ಕಣ್ಣೀರು ಹಾಕಿದರು.

ದುರಸ್ತಿ ನೆಪ: ರಸ್ತೆ ಅಗೆದು ಅಧಿಕಾರಿಗಳು ಮಾಯ

Jun 13 2024, 12:49 AM IST
ರಸ್ತೆಯನ್ನು ಕಿತ್ತು ಮರು ಡಾಂಬರೀಕರಣ ಮಾಡುವ ಉದ್ದೇಶದಿಂದ ರಸ್ತೆಗೆ ಜಲ್ಲಿ ಸುರಿದಿದ್ದರಿಂದ ಸ್ಥಳೀಯರು ಕಳೆದ ಮೂರು ವರ್ಷಗಳಿಂದಲೂ ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆ ಬಂದರೆ ರಸ್ತೆ ಕೆಸರು ಗದ್ದೆಯಂತಾಗುತ್ತಿದ್ದು, ಚಿಕ್ಕ ಹೊಂಡಗಳಾಗುತ್ತಿವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ,ಗುಂಡಿಯಲ್ಲಿ ಇಳಿಯುವಾಗ ಗಾಡಿಗಳು ಸ್ಕಿಡ್ ಆಗಿ ಜಾರಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ.

ಗಂಗಾವತಿಯಲ್ಲಿ ಮಳೆ ಬಂದರೆ ರಸ್ತೆ ಜಲಾವೃತ

Jun 13 2024, 12:47 AM IST
ನಗರದಲ್ಲಿ ಮಳೆ ಬಂದರೆ ರಸ್ತೆಯಲ್ಲಿ ನೀರು ಹರಿದು ಜನರ ಸಂಚಾರಕ್ಕೆ ಅಡ್ಡಿ ಉಂಟಾಗುವುದು ಸಾಮನ್ಯವಾಗಿದೆ. ಈಗ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೆರೆ, ನದಿಯಂತಾಗಿದ್ದರಿಂದ ಜನರು ಸಂಚಾರಕ್ಕಾಗಿ ಪರದಾಡುವಂತಾಗಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved